AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puri Jagannath Temple: ಆಗಸ್ಟ್ 16ರಿಂದ ಪುರಿ ಜಗನ್ನಾಥ ದೇವಾಲಯ ಓಪನ್; ಭಕ್ತರಿಗೆ ಕೊವಿಡ್ ನೆಗೆಟಿವ್ ವರದಿ ಕಡ್ಡಾಯ

Puri Jagannath Temple Reopen | ಆಗಸ್ಟ್ 16ರಿಂದ ಬೆಳಗ್ಗೆ 7ರಿಂದ ಸಂಜೆ 8 ಗಂಟೆಯವರೆಗೂ ಪುರಿ ಜಗನ್ನಾಥ ದೇವಾಲಯ ತೆರೆದಿರುತ್ತದೆ. ಭಕ್ತರು ಕೊವಿಡ್ ನೆಗೆಟಿವ್ ಆರ್​ಟಿ-ಪಿಸಿಆರ್ ವರದಿ ನೀಡುವುದು ಕಡ್ಡಾಯ.

Puri Jagannath Temple: ಆಗಸ್ಟ್ 16ರಿಂದ ಪುರಿ ಜಗನ್ನಾಥ ದೇವಾಲಯ ಓಪನ್; ಭಕ್ತರಿಗೆ ಕೊವಿಡ್ ನೆಗೆಟಿವ್ ವರದಿ ಕಡ್ಡಾಯ
ಪುರಿ ಜಗನ್ನಾಥ ದೇಗುಲ
TV9 Web
| Edited By: |

Updated on: Aug 05, 2021 | 3:36 PM

Share

ಪುರಿ: ಕೊವಿಡ್ ಅಟ್ಟಹಾಸದಿಂದ ಮುಚ್ಚಲ್ಪಟ್ಟಿದ್ದ ಭಾರತದ ಪ್ರಮುಖ ದೇವಾಲಯಗಳಲ್ಲಿ ಒಂದಾದ ಪುರಿ ಜಗನ್ನಾಥ ದೇವಸ್ಥಾನ ಆಗಸ್ಟ್ 16ರಿಂದ ಭಕ್ತರಿಗೆ ತೆರೆಯಲಿದೆ. ಆಗಸ್ಟ್​ 16ರಿಂದ ಸ್ಥಳೀಯರ ಭಕ್ತರು ಪುರಿ ಜಗನ್ನಾಥನ ದರ್ಶನ ಪಡೆಯಬಹುದು. ಆಗಸ್ಟ್ 23ರ ನಂತರ ಹೊರ ರಾಜ್ಯಗಳ ಭಕ್ತರ ಪ್ರವೇಶಕ್ಕೂ ಅವಕಾಶ ಕಲ್ಪಿಸಲಾಗುತ್ತದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.

ಆಗಸ್ಟ್ 16ರಿಂದ ಬೆಳಗ್ಗೆ 7ರಿಂದ ಸಂಜೆ 8 ಗಂಟೆಯವರೆಗೂ ಪುರಿ ಜಗನ್ನಾಥ ದೇವಾಲಯ ತೆರೆದಿರುತ್ತದೆ. ಭಕ್ತರು ಕೊವಿಡ್ ನೆಗೆಟಿವ್ ಆರ್​ಟಿ-ಪಿಸಿಆರ್ ವರದಿ ನೀಡುವುದು ಕಡ್ಡಾಯ. ಈಗಾಗಲೇ 2 ಡೋಸ್ ಕೊರೊನಾ ಲಸಿಕೆ ಪಡೆದವರು ಲಸಿಕೆ ಪಡೆದ ಸರ್ಟಿಫಿಕೆಟ್ ತೋರಿಸಿದರೆ ಸಾಕು. ಒಂದೇ ಡೋಸ್ ಲಸಿಕೆ ಪಡೆದವರು 96 ಗಂಟೆಯೊಳಗಿನ ಕೊವಿಡ್ ನೆಗೆಟಿವ್ ವರದಿಯನ್ನು ತೋರಿಸಬೇಕು.

ಆಗಸ್ಟ್ 16ರಿಂದ 20ರವರೆಗೆ ಕೇವಲ ಪುರಿಯ ಸುತ್ತಮುತ್ತಲಿನ ಭಕ್ತರ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗುವುದು. ಆಗಸ್ಟ್ 23ರಿಂದ ಎಲ್ಲರಿಗೂ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ, ಶನಿವಾರ ಮತ್ತು ಭಾನುವಾರ ಒರಿಸ್ಸಾದಲ್ಲಿ ವೀಕೆಂಡ್ ಕರ್ಫ್ಯೂ ಇರುವುದರಿಂದ ಪುರಿ ಜಗನ್ನಾಥ ಸ್ವಾಮಿಯ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಹಾಗೇ, ಆಗಸ್ಟ್ 30ರಂದು ಜನ್ಮಾಷ್ಟಮಿ ಉತ್ಸವದ 2 ದಿನಗಳು ಭಕ್ತರಿಗೆ ಪುರಿ ಜಗನ್ನಾಥ ದೇವಾಲಯದ ಪ್ರವೇಶವನ್ನು ನಿಷೇಧಿಸಲಾಗಿದೆ.

ಇದನ್ನೂ ಓದಿ: ವಾರಾಂತ್ಯದಲ್ಲಿ ಧರ್ಮಸ್ಥಳ, ಕಟೀಲು, ಕುಕ್ಕೆ ಸುಬ್ರಹ್ಮಣ್ಯಕ್ಕೆ ಭಕ್ತರಿಗೆ ನಿಷೇಧ; ಹೊಸ ಸಮಯ, ನಿಯಮಗಳ ಮಾಹಿತಿ ಇಲ್ಲಿದೆ

ರಕ್ಷಾಬಂಧನ, ಗಣೇಶ ಚತುರ್ಥಿಗೆ ಪ್ರವಾಸ ಹೋಗೋ ಪ್ಲಾನ್ ಇದೆಯಾ?; ಮಿಸ್ ಮಾಡದೆ ಈ ಸುದ್ದಿ ಓದಿ

(Puri Jagannath temple to reopen from August 16 for Devotees Covid19 Negative Report Mandatory)

Follow Us
Web contact
Web contact

TV9 Kannada

Read More
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?