AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raksha Bandhan: ಹಿಂದೂ ಹೊರತುಪಡಿಸಿ, ಬೇರೆ ಯಾವ ಧರ್ಮದವರು ರಕ್ಷಾ ಬಂಧನ ಹಬ್ಬವನ್ನು ಆಚರಿಸುತ್ತಾರೆ?

ರಕ್ಷಾಬಂಧನವು ಸಹೋದರ-ಸಹೋದರಿಯರ ಬಂಧವನ್ನು ಸಂಕೇತಿಸುವ ಹಿಂದೂ ಹಬ್ಬ. ಶ್ರಾವಣ ಹುಣ್ಣಿಮೆಯಂದು ಆಚರಿಸಲಾಗುವ ಈ ಹಬ್ಬದಲ್ಲಿ, ಸಹೋದರಿಯರು ತಮ್ಮ ಸಹೋದರರಿಗೆ ರಾಖಿ ಕಟ್ಟಿ ಅವರ ಆರೋಗ್ಯ ಮತ್ತು ಯಶಸ್ಸಿಗೆ ಪ್ರಾರ್ಥಿಸುತ್ತಾರೆ. ಇದು ಹಿಂದೂಗಳಷ್ಟೇ ಅಲ್ಲದೆ, ಜೈನ, ಸಿಖ್ ಮತ್ತು ಇತರ ಸಮುದಾಯಗಳಿಂದಲೂ ಆಚರಿಸಲ್ಪಡುತ್ತದೆ. ಪ್ರೀತಿ ಮತ್ತು ರಕ್ಷಣೆಯ ಬಂಧವನ್ನು ಸಂಕೇತಿಸುವ ಈ ಹಬ್ಬವು ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ.

Raksha Bandhan: ಹಿಂದೂ ಹೊರತುಪಡಿಸಿ, ಬೇರೆ ಯಾವ ಧರ್ಮದವರು ರಕ್ಷಾ ಬಂಧನ ಹಬ್ಬವನ್ನು ಆಚರಿಸುತ್ತಾರೆ?
ರಕ್ಷಾ ಬಂಧನ
ಅಕ್ಷತಾ ವರ್ಕಾಡಿ
|

Updated on: Jul 31, 2025 | 2:23 PM

Share

ರಕ್ಷಾ ಬಂಧನ ಹಬ್ಬವು ಸಹೋದರ ಸಹೋದರಿಯರ ನಡುವಿನ ಅಮೂಲ್ಯ ಮತ್ತು ಪವಿತ್ರ ಸಂಬಂಧದ ಸಂಕೇತವಾಗಿದೆ. ಪ್ರತಿ ವರ್ಷ ಶ್ರಾವಣ ಮಾಸದ ಹುಣ್ಣಿಮೆಯಂದು ರಕ್ಷಾ ಬಂಧನ ಹಬ್ಬವನ್ನು ಆಚರಿಸಲಾಗುತ್ತದೆ. ಸಹೋದರಿಯರು ತಮ್ಮ ಸಹೋದರರ ಕೈಗೆ ಶುಭ ಮುಹೂರ್ತದಲ್ಲಿ ರಾಖಿಯನ್ನು ಕಟ್ಟುತ್ತಾರೆ. ರಕ್ಷಾ ಬಂಧನ ಹಬ್ಬವನ್ನು ಮುಖ್ಯವಾಗಿ ಹಿಂದೂ ಧರ್ಮದ ಜನರು ಆಚರಿಸುತ್ತಾರೆ.

ರಕ್ಷಾ ಬಂಧನವು ಮುಖ್ಯವಾಗಿ ಹಿಂದೂ ಹಬ್ಬವಾಗಿದೆ. ಹಿಂದೂ ದಂತಕಥೆಯ ಪ್ರಕಾರ, ಯಮುನೆಯು ಯಮರಾಜನ ಸಹೋದರಿಯಾಗಿದ್ದಳು. ಯಮುನೆಯು ತನ್ನ ಸಹೋದರ ಯಮರಾಜನಿಗೆ ರಾಖಿ ಕಟ್ಟಿ ಅವನಿಗೆ ದೀರ್ಘಾಯುಷ್ಯವನ್ನು ಹಾರೈಸಿದಳು. ಯಮರಾಜನು ಸಂತುಷ್ಟನಾಗಿ ಯಮುನೆಗೆ ಅಮರತ್ವವನ್ನು ದಯಪಾಲಿಸಿದನು. ಆದ್ದರಿಂದ, ಹಿಂದೂ ಧರ್ಮದಲ್ಲಿ, ರಕ್ಷಾ ಬಂಧನದ ದಿನದಂದು ತನ್ನ ಸಹೋದರಿಯಿಂದ ರಾಖಿ ಕಟ್ಟಲ್ಪಟ್ಟ ವ್ಯಕ್ತಿಯು ಉತ್ತಮ ಆರೋಗ್ಯವನ್ನು ಹೊಂದಿರುತ್ತಾನೆ ಎಂದು ನಂಬಲಾಗಿದೆ.

ಇದಲ್ಲದೇ ಈ ಹಬ್ಬವನ್ನು ಸಿಖ್ ಧರ್ಮ ಮತ್ತು ಜೈನ ಧರ್ಮದ ಜನರು ಸಹ ಆಚರಿಸುತ್ತಾರೆ. ಈ ದಿನದಂದು ವಿಷ್ಣುಕುಮಾರ ಎಂಬ ಋಷಿ 700 ಜೈನ ಸನ್ಯಾಸಿಗಳನ್ನು ರಕ್ಷಿಸಿದರು ಎಂದು ನಂಬಲಾಗಿದೆ. ಇದೇ ಕಾರಣಕ್ಕಾಗಿ ಜೈನ ಸಮುದಾಯದ ಜನರು ರಕ್ಷಾಬಂಧನ ಹಬ್ಬವನ್ನು ಆಚರಿಸುತ್ತಾರೆ.

ಇದನ್ನೂ ಓದಿ: ದೇವರಿಗೆ ಆರತಿ ಮಾಡುವಾಗ ಕಣ್ಣು ಮುಚ್ಚಬಾರದು ಎಂದು ಹೇಳುವುದೇಕೆ? ಕಾರಣ ಇಲ್ಲಿದೆ

ಇದರೊಂದಿಗೆ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಧರ್ಮದ ಅನೇಕ ಜನರು ಸಹ ಈ ಹಬ್ಬವನ್ನು ಆಚರಿಸುತ್ತಾರೆ. ರಕ್ಷಾ ಬಂಧನ ಹಬ್ಬವು ಧಾರ್ಮಿಕ ಗಡಿಗಳನ್ನು ಮೀರಿದ ಪ್ರೀತಿ ಮತ್ತು ರಕ್ಷಣೆಯ ಬಂಧದ ಸಂಕೇತವಾಗಿದೆ. ರಕ್ಷಾ ಬಂಧನ ಹಬ್ಬವನ್ನು ದೇಶದ ಎಲ್ಲಾ ಸಮುದಾಯಗಳ ಜನರು ಆಚರಿಸುತ್ತಾರೆ, ಇದು ನಮ್ಮ ದೇಶದ ಏಕತೆಯ ಸಂಕೇತವಾಗಿದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!