AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shani Dev: ಸದಾಕಾಲ ಶನಿ ದೇವನ ಆಶೀರ್ವಾದ ಇರುವುದು ಈ 5 ರಾಶಿಯವರಿಗೆ

 ಜೊತೆಗೆ ಶನಿ ದೇವನು ಜನರಿಗೆ ಅವರ ಕಾರ್ಯಗಳಿಗೆ ಅನುಗುಣವಾಗಿ ಫಲಗಳನ್ನು ನೀಡುತ್ತಾನೆ. ಹಾಗಾಗಿ ಶನಿ ದೇವರನ್ನು ಎಲ್ಲರೂ ಭಕ್ತಿ ಭಾವದಿಂದ ಪೂಜಿಸುತ್ತಾರೆ. ಆದರೆ ಶನಿ ದೇವನಿಗೆ ಕೆಲವು ರಾಶಿಗಳು ಎಂದರೆ ಬಲು ಪ್ರೀತಿ. ಆ ರಾಶಿಗಳ ಮೇಲೆ ಅವನ ಆಶೀರ್ವಾದ ಸದಾಕಾಲ ಇರುತ್ತದೆ ಎನ್ನುವ ನಂಬಿಕೆ ಇದೆ ಹಾಗಾದರೆ ಶನಿ ದೇವರ ನೆಚ್ಚಿನ ರಾಶಿಗಳು ಯಾವವು? ಇಲ್ಲಿದೆ ಮಾಹಿತಿ

Shani Dev: ಸದಾಕಾಲ ಶನಿ ದೇವನ ಆಶೀರ್ವಾದ ಇರುವುದು ಈ 5 ರಾಶಿಯವರಿಗೆ
ಶನಿ ದೇವಾ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Apr 25, 2024 | 4:27 PM

Share

ಶನಿ ದೇವನ ಕೃಪೆ ಇದ್ದರೆ ಎಲ್ಲಾ ಸಂಕಷ್ಟಗಳು ದೂರವಾಗುತ್ತದೆ. ಒಂದೊಮ್ಮೆ ಇಲ್ಲವಾದಲ್ಲಿ ಬದುಕಿನಲ್ಲಿ ನಾನಾ ರೀತಿಯ ಸಂಕಷ್ಟಗಳನ್ನು ಎದುರಿಸಬೇಕಾಗುತ್ತದೆ. ಜೊತೆಗೆ ಶನಿ ದೇವನು ಜನರಿಗೆ ಅವರ ಕಾರ್ಯಗಳಿಗೆ ಅನುಗುಣವಾಗಿ ಫಲಗಳನ್ನು ನೀಡುತ್ತಾನೆ. ಹಾಗಾಗಿ ಶನಿ ದೇವರನ್ನು ಎಲ್ಲರೂ ಭಕ್ತಿ ಭಾವದಿಂದ ಪೂಜಿಸುತ್ತಾರೆ. ಆದರೆ ಶನಿ ದೇವನಿಗೆ ಕೆಲವು ರಾಶಿಗಳು ಎಂದರೆ ಬಲು ಪ್ರೀತಿ. ಆ ರಾಶಿಗಳ ಮೇಲೆ ಅವನ ಆಶೀರ್ವಾದ ಸದಾಕಾಲ ಇರುತ್ತದೆ ಎನ್ನುವ ನಂಬಿಕೆ ಇದೆ ಹಾಗಾದರೆ ಶನಿ ದೇವರ ನೆಚ್ಚಿನ ರಾಶಿಗಳು ಯಾವವು? ಇಲ್ಲಿದೆ ಮಾಹಿತಿ.

ವೃಷಭ ರಾಶಿ

ಶುಕ್ರನು ವೃಷಭ ರಾಶಿಯ ಅಧಿಪತಿ. ಶುಕ್ರ ಮತ್ತು ಶನಿಯ ನಡುವಿನ ಸಂಬಂಧವು ಉತ್ತಮವಾಗಿದೆ. ಹಾಗಾಗಿ ವೃಷಭ ರಾಶಿಯವರ ಮೇಲೆ ಶನಿ ದೇವನ ಆಶೀರ್ವಾದ ಸದಾಕಾಲ ಇರುತ್ತದೆ. ಈ ರಾಶಿಯವರು ರಾಜಕೀಯದಲ್ಲಿ ಬಹು ಬೇಗನೆ ಯಶಸ್ಸನ್ನು ಪಡೆಯುತ್ತಾರೆ.

ತುಲಾ ರಾಶಿ

ಶನಿ ದೇವರ ನೆಚ್ಚಿನ ರಾಶಿಚಕ್ರದಲ್ಲಿ ತುಲಾ ರಾಶಿಯು ಒಂದಾಗಿದೆ. ಶನಿ ದೇವನ ಆಶೀರ್ವಾದ ಈ ರಾಶಿಯವರ ಮೇಲೆ ಯಾವಾಗಲೂ ಇರುತ್ತದೆ. ಯಾವುದೇ ಕಷ್ಟ ಬಂದರೂ ಕೂಡ ಶನಿ ದೇವ ಅವರನ್ನು ಕೈ ಬಿಡದೇ ಸಹಾಯ ಮಾಡುತ್ತಾನೆ.

ಮಕರ ರಾಶಿ

ಈ ರಾಶಿಯ ಅಧಿಪತಿ ಸ್ವತಃ ಶನಿದೇವ. ಈ ರಾಶಿಯ ಜನರು ತುಂಬಾ ಶ್ರಮಜೀವಿಗಳು ಮತ್ತು ಬಲಶಾಲಿಗಳಾಗಿರುತ್ತಾರೆ, ಅವರು ಮಾಡಲು ಹೊರಟ ಕೆಲಸವನ್ನು ಎಂದಿಗೂ ಅರ್ಧಕ್ಕೆ ಬಿಡುವುದಿಲ್ಲ ಅದನ್ನು ಪೂರ್ಣಗೊಳಿಸುತ್ತಾರೆ. ಅದಕ್ಕಾಗಿಯೇ ಶನಿ ದೇವ ಅಂತವರ ಕೈ ಎಂದಿಗೂ ಬಿಡುವುದಿಲ್ಲ.

ಕುಂಭ ರಾಶಿ

ಈ ರಾಶಿಯ ಅಧಿಪತಿ ಕೂಡ ಶನಿ ದೇವರು. ಕುಂಭ ರಾಶಿಯವರ ಮೇಲೆ ಶನಿ ದೇವರ ವಿಶೇಷ ಆಶೀರ್ವಾದ ಇದ್ದೇ ಇರುತ್ತದೆ. ಈ ರಾಶಿಯಲ್ಲಿ ಜನಿಸಿದವರು ಕಡಿಮೆ ಕೆಲಸ ಮಾಡಿ ಹೆಚ್ಚಿನ ಲಾಭ ಪಡೆಯುತ್ತಾರೆ.

ಇದನ್ನೂ ಓದಿ: 400 ವರ್ಷಗಳ ಹಿಂದೆ 2 ಅಡಿ ಇದ್ದ ಹನುಮಂತನ ವಿಗ್ರಹ ಈಗ 12 ಅಡಿ ಏರಿದೆ, ಏನಿದರ ರಹಸ್ಯ?

ಮೀನ ರಾಶಿ

ಈ ರಾಶಿಯ ಅಧಿಪತಿ ಗುರು. ಶನಿ ಮತ್ತು ಗುರು ದೇವನ ನಡುವೆ ಸ್ನೇಹ ಭಾವವಿದೆ. ಹಾಗಾಗಿ ಶನಿ ದೇವರು ಯಾವಾಗಲೂ ಈ ರಾಶಿಯವರಿಗೆ ಹೆಚ್ಚಿನ ಕರುಣೆ ತೋರಿಸುತ್ತಾನೆ. ಅದಕ್ಕಾಗಿಯೇ ಈ ರಾಶಿಯವರಿಗೆ ಯಾವಾಗಲೂ ಶನಿ ದೇವನ ಅನುಗ್ರಹವಿರುತ್ತದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ