AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shani Dev: ನಿಮ್ಮ ಈ ಅಭ್ಯಾಸಗಳೇ ಶನಿ ದೇವರ ಕೋಪಕ್ಕೆ ಗುರಿಯಾಗಲು ಕಾರಣ!

ಶನಿ ದೇವರನ್ನು ನ್ಯಾಯದ ದೇವರೆಂದು ಪರಿಗಣಿಸಲಾಗುತ್ತದೆ. ಅವರ ಆಶೀರ್ವಾದ ಪಡೆಯಲು ಶನಿವಾರ ಶುಭದಿನ. ಆದರೆ, ನಿಮ್ಮ ಕೆಲವು ಕೆಟ್ಟ ಅಭ್ಯಾಸಗಳು ಅವರ ಕೋಪಕ್ಕೆ ಕಾರಣವಾಗುತ್ತವೆ. ಮೋಸ, ಸುಳ್ಳು, ಅವಮಾನ, ಜೂಜು, ಮಾಂಸಾಹಾರ, ಮದ್ಯಪಾನ ಮತ್ತು ಪ್ರಾಣಿಗಳಿಗೆ ಕಿರುಕುಳ ನೀಡುವುದು ಶನಿಯ ಕೋಪಕ್ಕೆ ಕಾರಣವಾಗುತ್ತದೆ. ಒಳ್ಳೆಯ ಕೆಲಸ, ದಾನ, ಹನುಮಂತ ಪೂಜೆ, ಅರಳಿ ಮರಕ್ಕೆ ನೀರು ಅರ್ಪಿಸುವುದು, ದೀಪ ಬೆಳಗಿಸುವುದು ಶನಿಯ ಆಶೀರ್ವಾದಕ್ಕೆ ಸಹಾಯ ಮಾಡುತ್ತದೆ.

Shani Dev: ನಿಮ್ಮ ಈ ಅಭ್ಯಾಸಗಳೇ ಶನಿ ದೇವರ ಕೋಪಕ್ಕೆ ಗುರಿಯಾಗಲು ಕಾರಣ!
Shani Dev's Blessings
Follow us
ಅಕ್ಷತಾ ವರ್ಕಾಡಿ
|

Updated on:Apr 26, 2025 | 8:26 AM

ಶನಿ ದೇವರನ್ನು ನ್ಯಾಯದ ದೇವರು ಎಂದು ಪರಿಗಣಿಸಲಾಗುತ್ತದೆ, ಶನಿ ಒಬ್ಬ ವ್ಯಕ್ತಿಯ ಕ್ರಿಯೆಗಳಿಗೆ ಅನುಸಾರ ಫಲವನ್ನು ನೀಡುವವನು. ಶನಿಯ ಆಶೀರ್ವಾದ ಪಡೆಯಲು ಶನಿವಾರ ಅತ್ಯಂತ ಶುಭ ದಿನವೆಂದು ಪರಿಗಣಿಸಲಾಗಿದೆ. ಆದರೆ, ಶನಿ ದೇವರ ಕೋಪಕ್ಕೆ ಗುರಿಯಾಗುವವಂತಹ ನಿಮ್ಮ ಕೆಲವು ಅಭ್ಯಾಸಗಳಿವೆ. ಅವು ಯಾವುವು ಎಂದು ತಿಳಿದುಕೊಳ್ಳುವುದು ಅವಶ್ಯಕ.

  • ಹಿಂದೂ ಧಾರ್ಮಿಕ ನಂಬಿಕೆಗಳ ಪ್ರಕಾರ, ಇತರರನ್ನು ಮೋಸಗೊಳಿಸುವವರು, ಸುಳ್ಳು ಹೇಳುವವರು ಅಥವಾ ತಮ್ಮ ಸ್ವಾರ್ಥಕ್ಕಾಗಿ ಯಾರನ್ನಾದರೂ ಅವಮಾನಿಸುವವರು ಶನಿಯ ಕೋಪಕ್ಕೆ ಗುರಿಯಾಗುತ್ತಾರೆ.
  • ಅದೇ ಸಮಯದಲ್ಲಿ, ಜೂಜಾಡುವವರು, ಬೆಟ್ಟಿಂಗ್ ಕಟ್ಟುವವರು ಮತ್ತು ಮಾಂಸ ಮತ್ತು ಮದ್ಯ ಸೇವಿಸುವವರು ಸಹ ಶನಿ ದೇವರ ಕೋಪವನ್ನು ಎದುರಿಸಬೇಕಾಗುತ್ತದೆ. ಹಾಗಾಗಿ ನಿಮಗೆ ಅಂತಹ ಅಭ್ಯಾಸಗಳಿದ್ದರೆ, ಇಂದೇ ಅವುಗಳನ್ನು ಬಿಟ್ಟುಬಿಡಿ.
  • ಮೂಕ ಪ್ರಾಣಿಗಳನ್ನು ಕಿರುಕುಳ ನೀಡುವವರು ಶನಿ ದೇವರ ಭೀಕರ ಕೋಪಕ್ಕೆ ಗುರಿಯಾಗುತ್ತಾರೆ ಎಂದು ನಂಬಲಾಗಿದೆ.
  • ಬಡವರಿಗೆ, ಮಹಿಳೆಯರಿಗೆ, ವೃದ್ಧರಿಗೆ ಮತ್ತು ಅಸಹಾಯಕರಿಗೆ ಕಿರುಕುಳ ನೀಡುವವರಿಗೆ ಶನಿ ದೇವರು ಎಂದಿಗೂ ತನ್ನ ಆಶೀರ್ವಾದವನ್ನು ನೀಡುವುದಿಲ್ಲ. ಈ ಜನರು ತಮ್ಮ ಜೀವನದುದ್ದಕ್ಕೂ ಅನೇಕ ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.

ಇದನ್ನೂ ಓದಿ: ಐದು ವರ್ಷಗಳ ನಂತರ ಕೈಲಾಸ ಮಾನಸ ಸರೋವರ ಯಾತ್ರೆ ಪುನರಾರಂಭ

ಶನಿ ದೇವರ ಆಶೀರ್ವಾದ ಪಡೆಯಲು ಏನು ಮಾಡಬೇಕು?

ನೀವು ಶನಿ ದೇವರ ಆಶೀರ್ವಾದವನ್ನು ಪಡೆಯಲು ಬಯಸಿದರೆ, ಸುಲಭವಾದ ಮಾರ್ಗವೆಂದರೆ ಒಳ್ಳೆಯ ಕಾರ್ಯಗಳನ್ನು ಮಾಡುವುದು. ಶನಿವಾರ, ನಿಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ಬಡವರಿಗೆ ಅಥವಾ ಅಗತ್ಯವಿರುವವರಿಗೆ ದಾನ ಮಾಡಿ. ಅಲ್ಲದೆ, ಶನಿಯ ಆಶೀರ್ವಾದ ಪಡೆಯಲು ಹನುಮಂತನನ್ನು ಪೂಜಿಸಿ. ಇದರೊಂದಿಗೆ, ಶನಿಯ ಆಶೀರ್ವಾದ ಪಡೆಯಲು, ಶನಿವಾರದಂದು ಅರಳಿ ಮರಕ್ಕೆ ನೀರು ಅರ್ಪಿಸಿ ಮತ್ತು ಮರದ ಕೆಳಗೆ ಸಾಸಿವೆ ಎಣ್ಣೆಯ ದೀಪವನ್ನು ಬೆಳಗಿಸಿ. ಶನಿ ದೇವನನ್ನು ಮೆಚ್ಚಿಸಲು, “ಓಂ ಶಂ ಶನೈಶ್ಚರಾಯ ನಮಃ” ಎಂಬ ಮಂತ್ರವನ್ನು ಜಪಿಸಬೇಕು.

ಇದನ್ನೂ ಓದಿ
Image
ಜುಲೈ 3 ರಿಂದ ಅಮರನಾಥ ಯಾತ್ರೆ ಆರಂಭ; ನೋಂದಣಿ ಸೇರಿದಂತೆ ಸಂಪೂರ್ಣ ವಿವರ
Image
ಐದು ವರ್ಷಗಳ ನಂತರ ಕೈಲಾಸ ಮಾನಸ ಸರೋವರ ಯಾತ್ರೆ ಪುನರಾರಂಭ
Image
ದೇವಾಲಯ ನಿರ್ಮಾಣವಾಗುತ್ತಿದ್ದಾಗಲೇ ಕೊಳಕ್ಕೆ ಹಾರಿದ ಶಿಲ್ಪಿ,ಇಂದಿಗೂ ಅಪೂರ್ಣ!
Image
ಅಯೋಧ್ಯೆ ರಾಮಮಂದಿರದ ಮುಖ್ಯ ಅರ್ಚಕರಿಗೆ ಸಿಗುವ ಸಂಬಳ, ಸೌಲಭ್ಯ ಏನೇನು?

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:25 am, Sat, 26 April 25

ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು