AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Devotional: ಸ್ಟೀಲ್​ನಿಂದ ತಯಾರಿಸಿದ ಆಭರಣಗಳನ್ನು ಧರಿಸಲೇಬಾರದು, ಯಾಕೆ ಗೊತ್ತಾ?

ಡಾ. ಬಸವರಾಜ್ ಗುರೂಜಿ ಅವರು ತಮ್ಮ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಸ್ಟೀಲ್ ಆಭರಣ ಧರಿಸುವುದರ ಶುಭ-ಅಶುಭಗಳ ಬಗ್ಗೆ ಚರ್ಚಿಸಿದ್ದಾರೆ. ಸ್ಟೀಲ್ ಚೈನ್‌, ಕಡಗಗಳು, ಕಾಲುಗೆಜ್ಜೆಗಳು ಮುಂತಾದ ಆಭರಣಗಳನ್ನು ಧರಿಸುವುದರಿಂದ ಮನಸ್ಸು ಚಂಚಲವಾಗಬಹುದು, ಅದೃಷ್ಟ ಒಲಿಯದೇ ಇರಬಹುದು ಮತ್ತು ಅನಿರೀಕ್ಷಿತ ಘಟನೆಗಳಿಗೆ ಕಾರಣವಾಗಬಹುದು ಎಂದು ಗುರೂಜಿ ಎಚ್ಚರಿಸಿದ್ದಾರೆ.

Daily Devotional: ಸ್ಟೀಲ್​ನಿಂದ ತಯಾರಿಸಿದ ಆಭರಣಗಳನ್ನು ಧರಿಸಲೇಬಾರದು, ಯಾಕೆ ಗೊತ್ತಾ?
Steel Jewellery
ಅಕ್ಷತಾ ವರ್ಕಾಡಿ
|

Updated on:Jun 27, 2025 | 10:24 AM

Share

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿ ಅವರು ತಮ್ಮ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಸ್ಟೀಲ್ ಆಭರಣ ಧರಿಸುವುದರ ಶುಭ-ಅಶುಭಗಳ ಬಗ್ಗೆ ಚರ್ಚಿಸಿದ್ದಾರೆ. ನಮ್ಮ ದೈನಂದಿನ ಜೀವನದಲ್ಲಿ ನಾವು ಧರಿಸುವ ಆಭರಣಗಳು ನಮ್ಮ ಮೇಲೆ ಪರಿಣಾಮ ಬೀರುತ್ತವೆ ಎಂಬುದನ್ನು ವಿವರಿಸಿದ್ದಾರೆ. ಜೊತೆಗೆ ಸ್ಟೀಲ್‌ನಲ್ಲಿರುವ ಕಬ್ಬಿಣದ ಅಂಶ ಮತ್ತು ಅದರ ಶನಿ ದೇವರೊಂದಿಗಿನ ಸಂಬಂಧವನ್ನು ಹೊಂದಿದ್ದು, ಶನಿಯ ಪ್ರಭಾವವು ಒಳ್ಳೆಯದಲ್ಲ ಎಂದು ಎಚ್ಚರಿಸಿದ್ದಾರೆ.

ಪೂಜಾ ಸಾಮಗ್ರಿಗಳನ್ನು ಹಿಂದೆ ಬಿದಿರಿನ ಬುಟ್ಟಿಗಳಲ್ಲಿ ಇಡುವುದು ಸಾಮಾನ್ಯ ಪದ್ಧತಿಯಾಗಿತ್ತು. ಇದು ಪರಿಸರ ಸ್ನೇಹಿ ಮತ್ತು ಶುಭಕರ ಎಂದು ಪರಿಗಣಿಸಲಾಗುತ್ತಿತ್ತು. ಆದರೆ ಇಂದು ಸ್ಟೀಲ್‌ನಿಂದ ತಯಾರಿಸಿದ ಬುಟ್ಟಿಗಳು ಮತ್ತು ಪಾತ್ರೆಗಳನ್ನು ಹೆಚ್ಚಾಗಿ ಬಳಸಲಾಗುತ್ತಿದೆ. ಇದು ಆಧುನಿಕತೆಯ ಒಂದು ಅಂಶವಾಗಿದ್ದರೂ, ಅದರ ಪರಿಣಾಮಗಳನ್ನು ಗಮನಿಸುವುದು ಮುಖ್ಯ ಎಂದು ಗುರೂಜಿ ಹೇಳುತ್ತಾರೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಗಣೇಶನ ಪೂಜೆಯ ವೇಳೆ ತಪ್ಪಾಗಿಯೂ ಈ ವಸ್ತುಗಳನ್ನು ಅರ್ಪಿಸಬೇಡಿ!

ಸ್ಟೀಲ್ ಚೈನ್‌, ಕಡಗಗಳು, ಕಾಲುಗೆಜ್ಜೆಗಳು ಮುಂತಾದ ಆಭರಣಗಳನ್ನು ಧರಿಸುವುದರಿಂದ ಮನಸ್ಸು ಚಂಚಲವಾಗಬಹುದು, ಅದೃಷ್ಟ ಒಲಿಯದೇ ಇರಬಹುದು ಮತ್ತು ಅನಿರೀಕ್ಷಿತ ಘಟನೆಗಳಿಗೆ ಕಾರಣವಾಗಬಹುದು ಎಂಬುದು ಅವರ ವಾದ. ತಾಮ್ರ, ಹಿತ್ತಾಳೆ, ಬಂಗಾರ, ಬೆಳ್ಳಿ ಮುಂತಾದ ಇತರ ಲೋಹಗಳನ್ನು ಆಭರಣಗಳಿಗೆ ಬಳಸುವುದು ಉತ್ತಮ. ಆದಾಗ್ಯೂ, ಬಂಗಾರ ಮತ್ತು ಬೆಳ್ಳಿ ಎಲ್ಲರಿಗೂ ಖರೀದಿಸಲು ಸಾಧ್ಯವಾದೇ ಇರುವುದರಿಂದ, ತಾಮ್ರ ಒಂದು ಉತ್ತಮ ಪರ್ಯಾಯವಾಗಿದೆ ಎಂದು ಗುರೂಜಿ ಹೇಳಿದ್ದಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:22 am, Fri, 27 June 25

Follow Us
ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಮತ್ತೆ BJP ಸರ್ಕಾರ ಬರುತ್ತೆ: ಜೋಶಿ
ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಮತ್ತೆ BJP ಸರ್ಕಾರ ಬರುತ್ತೆ: ಜೋಶಿ
ತಮ್ಮೂರು ತುಮಕೂರಿನ ಬಗ್ಗೆ ಧ್ರುವ ಸರ್ಜಾ ಮಾತು: ವಿಡಿಯೋ ನೋಡಿ
ತಮ್ಮೂರು ತುಮಕೂರಿನ ಬಗ್ಗೆ ಧ್ರುವ ಸರ್ಜಾ ಮಾತು: ವಿಡಿಯೋ ನೋಡಿ
ಅಭಿಮಾನೋತ್ಸವದಲ್ಲಿ ಭಾವುಕವಾಗಿ ಮಾತನಾಡಿದ ಯಡಿಯೂರಪ್ಪ
ಅಭಿಮಾನೋತ್ಸವದಲ್ಲಿ ಭಾವುಕವಾಗಿ ಮಾತನಾಡಿದ ಯಡಿಯೂರಪ್ಪ
ಮೊದಲ ಬಾರಿಗೆ ಕಾನ್ಸರ್ಟ್ ನೀಡುತ್ತಿದ್ದಾರೆ ಅಜನೀಶ್: ಇಲ್ಲಿದೆ ಮಾಹಿತಿ
ಮೊದಲ ಬಾರಿಗೆ ಕಾನ್ಸರ್ಟ್ ನೀಡುತ್ತಿದ್ದಾರೆ ಅಜನೀಶ್: ಇಲ್ಲಿದೆ ಮಾಹಿತಿ
ಬಿಎಸ್​​ವೈ ಬರ್ತಿದ್ದಂತೆ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ
ಬಿಎಸ್​​ವೈ ಬರ್ತಿದ್ದಂತೆ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ