AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Devotional: ಸ್ಟೀಲ್​ನಿಂದ ತಯಾರಿಸಿದ ಆಭರಣಗಳನ್ನು ಧರಿಸಲೇಬಾರದು, ಯಾಕೆ ಗೊತ್ತಾ?

ಡಾ. ಬಸವರಾಜ್ ಗುರೂಜಿ ಅವರು ತಮ್ಮ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಸ್ಟೀಲ್ ಆಭರಣ ಧರಿಸುವುದರ ಶುಭ-ಅಶುಭಗಳ ಬಗ್ಗೆ ಚರ್ಚಿಸಿದ್ದಾರೆ. ಸ್ಟೀಲ್ ಚೈನ್‌, ಕಡಗಗಳು, ಕಾಲುಗೆಜ್ಜೆಗಳು ಮುಂತಾದ ಆಭರಣಗಳನ್ನು ಧರಿಸುವುದರಿಂದ ಮನಸ್ಸು ಚಂಚಲವಾಗಬಹುದು, ಅದೃಷ್ಟ ಒಲಿಯದೇ ಇರಬಹುದು ಮತ್ತು ಅನಿರೀಕ್ಷಿತ ಘಟನೆಗಳಿಗೆ ಕಾರಣವಾಗಬಹುದು ಎಂದು ಗುರೂಜಿ ಎಚ್ಚರಿಸಿದ್ದಾರೆ.

Daily Devotional: ಸ್ಟೀಲ್​ನಿಂದ ತಯಾರಿಸಿದ ಆಭರಣಗಳನ್ನು ಧರಿಸಲೇಬಾರದು, ಯಾಕೆ ಗೊತ್ತಾ?
Steel Jewellery
ಅಕ್ಷತಾ ವರ್ಕಾಡಿ
|

Updated on:Jun 27, 2025 | 10:24 AM

Share

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿ ಅವರು ತಮ್ಮ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಸ್ಟೀಲ್ ಆಭರಣ ಧರಿಸುವುದರ ಶುಭ-ಅಶುಭಗಳ ಬಗ್ಗೆ ಚರ್ಚಿಸಿದ್ದಾರೆ. ನಮ್ಮ ದೈನಂದಿನ ಜೀವನದಲ್ಲಿ ನಾವು ಧರಿಸುವ ಆಭರಣಗಳು ನಮ್ಮ ಮೇಲೆ ಪರಿಣಾಮ ಬೀರುತ್ತವೆ ಎಂಬುದನ್ನು ವಿವರಿಸಿದ್ದಾರೆ. ಜೊತೆಗೆ ಸ್ಟೀಲ್‌ನಲ್ಲಿರುವ ಕಬ್ಬಿಣದ ಅಂಶ ಮತ್ತು ಅದರ ಶನಿ ದೇವರೊಂದಿಗಿನ ಸಂಬಂಧವನ್ನು ಹೊಂದಿದ್ದು, ಶನಿಯ ಪ್ರಭಾವವು ಒಳ್ಳೆಯದಲ್ಲ ಎಂದು ಎಚ್ಚರಿಸಿದ್ದಾರೆ.

ಪೂಜಾ ಸಾಮಗ್ರಿಗಳನ್ನು ಹಿಂದೆ ಬಿದಿರಿನ ಬುಟ್ಟಿಗಳಲ್ಲಿ ಇಡುವುದು ಸಾಮಾನ್ಯ ಪದ್ಧತಿಯಾಗಿತ್ತು. ಇದು ಪರಿಸರ ಸ್ನೇಹಿ ಮತ್ತು ಶುಭಕರ ಎಂದು ಪರಿಗಣಿಸಲಾಗುತ್ತಿತ್ತು. ಆದರೆ ಇಂದು ಸ್ಟೀಲ್‌ನಿಂದ ತಯಾರಿಸಿದ ಬುಟ್ಟಿಗಳು ಮತ್ತು ಪಾತ್ರೆಗಳನ್ನು ಹೆಚ್ಚಾಗಿ ಬಳಸಲಾಗುತ್ತಿದೆ. ಇದು ಆಧುನಿಕತೆಯ ಒಂದು ಅಂಶವಾಗಿದ್ದರೂ, ಅದರ ಪರಿಣಾಮಗಳನ್ನು ಗಮನಿಸುವುದು ಮುಖ್ಯ ಎಂದು ಗುರೂಜಿ ಹೇಳುತ್ತಾರೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಗಣೇಶನ ಪೂಜೆಯ ವೇಳೆ ತಪ್ಪಾಗಿಯೂ ಈ ವಸ್ತುಗಳನ್ನು ಅರ್ಪಿಸಬೇಡಿ!

ಸ್ಟೀಲ್ ಚೈನ್‌, ಕಡಗಗಳು, ಕಾಲುಗೆಜ್ಜೆಗಳು ಮುಂತಾದ ಆಭರಣಗಳನ್ನು ಧರಿಸುವುದರಿಂದ ಮನಸ್ಸು ಚಂಚಲವಾಗಬಹುದು, ಅದೃಷ್ಟ ಒಲಿಯದೇ ಇರಬಹುದು ಮತ್ತು ಅನಿರೀಕ್ಷಿತ ಘಟನೆಗಳಿಗೆ ಕಾರಣವಾಗಬಹುದು ಎಂಬುದು ಅವರ ವಾದ. ತಾಮ್ರ, ಹಿತ್ತಾಳೆ, ಬಂಗಾರ, ಬೆಳ್ಳಿ ಮುಂತಾದ ಇತರ ಲೋಹಗಳನ್ನು ಆಭರಣಗಳಿಗೆ ಬಳಸುವುದು ಉತ್ತಮ. ಆದಾಗ್ಯೂ, ಬಂಗಾರ ಮತ್ತು ಬೆಳ್ಳಿ ಎಲ್ಲರಿಗೂ ಖರೀದಿಸಲು ಸಾಧ್ಯವಾದೇ ಇರುವುದರಿಂದ, ತಾಮ್ರ ಒಂದು ಉತ್ತಮ ಪರ್ಯಾಯವಾಗಿದೆ ಎಂದು ಗುರೂಜಿ ಹೇಳಿದ್ದಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:22 am, Fri, 27 June 25

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು