AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Graphology: ನೀವು ಸಹಿ ಮಾಡುವ ಶೈಲಿ ನಿಮ್ಮ ವಕ್ತಿತ್ವದ ಬಗ್ಗೆ ತಿಳಿಸುತ್ತೆ

ಒಬ್ಬರ ಮುಖವನ್ನು ನೋಡಿ ಅವರ ಮನಸ್ಸು ಎಂತಹುದೆಂದು ಸುಲಭವಾಗಿ ತಿಳಿದುಕೊಳ್ಳಬಹುದಂತೆ. ಅದೇ ರೀತಿ ನೀವು ಮಾಡುವ ಸಹಿಯನ್ನು ನೋಡಿ ನಿಮ್ಮ ವ್ಯಕ್ತಿತ್ವ ಎಂತಹುದೆಂದು ಹೇಳಬಹುದಂತೆ. ಅದೇ ಗ್ರಾಫಾಲಜಿ.

Graphology: ನೀವು ಸಹಿ ಮಾಡುವ ಶೈಲಿ ನಿಮ್ಮ ವಕ್ತಿತ್ವದ ಬಗ್ಗೆ ತಿಳಿಸುತ್ತೆ
ನೀವು ಸಹಿ ಮಾಡುವ ಶೈಲಿ ನಿಮ್ಮ ವಕ್ತಿತ್ವದ ಬಗ್ಗೆ ತಿಳಿಸುತ್ತೆ
TV9 Web
| Edited By: |

Updated on: Nov 24, 2021 | 8:09 AM

Share

ಫೇಸ್ ಇಸ್ ದ ಇಂಡೆಕ್ಸ್ ಆಫ್ ಮೈಂಡ್ ಅಂದರೆ ಮುಖ ಮನಸ್ಸಿನ ಸೂಚಕ. ಒಬ್ಬರ ಮುಖವನ್ನು ನೋಡಿ ಅವರ ಮನಸ್ಸು ಎಂತಹುದೆಂದು ಸುಲಭವಾಗಿ ತಿಳಿದುಕೊಳ್ಳಬಹುದಂತೆ. ಅದೇ ರೀತಿ ನೀವು ಮಾಡುವ ಸಹಿಯನ್ನು ನೋಡಿ ನಿಮ್ಮ ವ್ಯಕ್ತಿತ್ವ ಎಂತಹುದೆಂದು ಹೇಳಬಹುದಂತೆ. ಅದೇ ಗ್ರಾಫಾಲಜಿ. ನಿಮ್ಮ ಸಹಿಯ ಶೈಲಿಯಿಂದ ನಿಮ್ಮ ಮನಸ್ತತ್ವ, ನೀವು ಮಾಡುವ ಕೆಲಸಗಳು, ನಿಮ್ಮ ಮನೋವೃತ್ತಿ ಹೇಗಿರುತ್ತದೆಂದು ಕರಾರುವಾಕ್ಕಾಗಿ ಹೇಳಬಹುದಂತೆ. ಇದರ ಕುರಿತಾಗಿ ಎಲ್ಲರಿಗೂ ಅಲ್ಪ ಸ್ವಲ್ಪ ತಿಳಿದೇ ಇರುತ್ತದೆ. ಆದರೆ, ನಾವು ಸಾಮಾನ್ಯವಾಗಿ ಹಲವು ರೀತಿಯಾಗಿ ಸಹಿ ಮಾಡುತ್ತಿರುತ್ತೇವೆ. ಅವುಗಳನ್ನೇ ಆಧಾರವನ್ನಾಗಿರಿಸಿಕೊಂಡು ನಮ್ಮ ವ್ಯಕ್ತಿತ್ವ ಹೇಗಿರುತ್ತದೆಂದು ಪರಿಶೀಲಿಸಬಹುದು.

ಸಹಿ ಮಾಡಿ ಕೆಳಗೆ ಗೆರೆ ಎಳೆಯುವವರು ಇಂತಹವರಿಗೆ ವಿಶ್ವಾಸ ಹೆಚ್ಚಾಗಿರುತ್ತದೆ. ಆದರೂ ಸಹ ಇವರು ಕೆಲವು ವಿಷಯಗಳನ್ನು ಕುರುಡಾಗಿ ನಂಬುತ್ತಿರುತ್ತಾರೆ. ನನಗೆ ತಿಳಿದಿರುವುದೇ ಸರಿ ಎನ್ನುವ ವಿಧದವರು. ಮನುಷ್ಯರನ್ನು ಅಷ್ಟು ಬೇಗನೆ ನಂಬಲಾರರು. ನಂಬಿದರೆ ಮಾತ್ರ ಪ್ರಾಣ ಕೊಡಲೂ ತಯಾರಿರುತ್ತಾರೆ.

ಸಹಿಯು ಕೈ ಬರವಣಿಗೆಗಿಂತಾ ದೊಡ್ಡದಾಗಿದ್ದರೆ ಇವರು ಸಮಾಜದಲ್ಲಿ ಗೌರವ, ಮರ್ಯಾದೆಗಳನ್ನು ಗಳಿಸುತ್ತಾರೆ. ಶೇಕಡಾವರು ವಿಶ್ವಾಸ ಅಧಿಕವಿರುತ್ತದೆ. ಎಲ್ಲ ವಿಷಯಗಳಿಗೂ ಮುಂದಿರುತ್ತಾರೆ. ದೈರ್ಯವಂತರು.

ಸಹಿ ಕೆಳಮುಖವಾಗಿದ್ದರೆ ಇಂತಹ ವ್ಯಕ್ತಿಗಳಲ್ಲಿ ಸ್ವಾರ್ಥ ಹೆಚ್ಚಾಗಿರುತ್ತದೆ ಎಂದು ಹೇಳಲಾಗುತ್ತೆ.

ಸಹಿ ಮೇಲ್ಮುಖವಾಗಿದ್ದರೆ ಈ ರೀತಿ ಸಹಿ ಮಾಡುವವರಿಗೆ ತೀಕ್ಷ್ಣ ಬುದ್ಧಿಯಿರುತ್ತದೆ. ಧನಾತಕ ವ್ಯಕ್ತಿತ್ವ, ಯಾವುದೆ ವಿಷಯವನ್ನಾಗಲಿ ಬೇಗನೆ ಅರ್ಥ ಮಾಡಿಕೊಳ್ಳುತ್ತಾರೆ. ಅಭಿವೃದ್ಧಿ ಪಥದಕಡೆ ಅವರ ಪಯಣ ಇರುತ್ತೆ.

ಸಹಿಯ ಮೊದಲ ಅಕ್ಷರ ದೊಡ್ಡದಿದ್ದರೆ ಹೆಚ್ಚಾಗಿ ನಾಯಕತ್ವದ ಲಕ್ಷಣಗಳನ್ನು ಹೊಂದಿರುತ್ತಾರೆ(ಮಹಾತ್ಮ ಗಾಂಧಿ ಸಹಿಯಲ್ಲಿ ಮೊದಲ ಅಕ್ಷರದ ಗಾತ್ರ ದೊಡ್ಡದಾಗಿತ್ತು)

ಸಹಿಯ ಮೊದಲ ಅಕ್ಷರಕ್ಕೆ ಸುತ್ತಿಹಾಕಿದ್ದರೆ ಈ ರೀತಿಯ ಸಹಿ ಮಾಡುವ ಜನರಿಗೆ ಎಂದೆಂದಿಗೂ ಜಯ ಲಭಿಸುತ್ತದೆ.

ಸಹಿಯ ಕೊನೆ ಅಕ್ಷರದಿಂದ ಗೆರೆಯನ್ನು ಹಿಂದೆ ಎಳೆದಿದ್ದರೆ ಇವರು ಗತಕಾಲವನ್ನು ಕುರಿತು ಹೆಚ್ಚಾಗಿ ಆಲೋಚಿಸುತ್ತಿರುತ್ತಾರೆ. ವರ್ತಮಾನದ ಬಗ್ಗೆ ಗಮನ ಹರಿಸುವುದಿಲ್ಲ.

ಸಹಿಯಲ್ಲಿ ಚುಕ್ಕೆಗಳಿದ್ದರೆ ಇವರು ನಾನು ಯಾವಾಗಲೂ ಕಾರ್ಯನಿರತನಾಗಿರುತ್ತೇನೆ ಎನ್ನುವ ಸ್ವಭಾವದವರಾಗಿರುತ್ತಾರೆ.

ಸಹಿಯಲ್ಲಿ ಅಂತರ ಹೆಚ್ಚಾಗಿದ್ದರೆ ಆರಂಭ ಶೂರತ್ವ ಹೆಚ್ಚಾಗಿರುತ್ತದೆ. ಒಳ್ಳೆಯ ಐಡಿಯಾ ಗಳಿರುತ್ತವೆ. ಆದರೆ ಆಚರಣೆಗೆ ತರುವುದರಲ್ಲಿ ಮಾತ್ರ ವಿಫಲರಾಗುತ್ತಾರೆ.

ನಿಮ್ಮ ಸಹಿ ಮಹತ್ವ ತಿಳಿಯಲು ಸಂಪರ್ಕಿಸಿ ಸಂಖ್ಯಾ ಜ್ಯೋತಿಷಿ, ಶ್ರೀ ದೀಪ ಆರಾಧ್ಯಾ (8197319164)

ಇದನ್ನೂ ಓದಿ: ನಿಮ್ಮ ಮುಖದ ಮೇಲೆ ಇರುವ ಮಚ್ಚೆಯಿಂದ ತಿಳಿಯಿರಿ ನಿಮ್ಮ ಅದೃಷ್ಟವನ್ನು!

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ