AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪಿ ತಪ್ಪಿಯೂ ಒಂಟಿಯಾಗಿ ಕ್ಷೇತ್ರ ದರ್ಶನ ಮಾಡಬೇಡಿ; ಕಾರಣ ಇಲ್ಲಿದೆ

ಜ್ಯೋತಿಷಿ ಬಸವರಾಜ ಗುರೂಜಿಯವರು ಹೇಳುವಂತೆ, ಒಂಟಿಯಾಗಿ ದೇವಸ್ಥಾನಕ್ಕೆ ಭೇಟಿ ನೀಡುವುದು ಅಶುಭ. ಒಂಟಿ ಜೀವನ, ಒಂಟಿ ಭೋಜನ, ಮತ್ತು ಒಂಟಿ ದೇವಸ್ಥಾನ ದರ್ಶನ ಒಳ್ಳೆಯದಲ್ಲ ಎಂದು ಅವರು ಹೇಳುತ್ತಾರೆ. ವಿವಾಹಿತರು ಜೊತೆಯಾಗಿ, ಸನ್ಯಾಸಿಗಳು ಶಿಷ್ಯರೊಂದಿಗೆ, ವೃದ್ಧರು ಸಹಾಯಕರೊಂದಿಗೆ ಹೋಗಬೇಕು. ಸ್ತ್ರೀಯರು ಯಾವುದೇ ವಯಸ್ಸಿನಲ್ಲಿದ್ದರೂ ಒಂಟಿಯಾಗಿ ಹೋಗಬಾರದು. ಜೊತೆಯಾಗಿ ಹೋಗುವುದರಿಂದ ಭಗವಂತನ ಅನುಗ್ರಹ ಹೆಚ್ಚು ಸಿಗುತ್ತದೆ ಎಂಬ ನಂಬಿಕೆಯಿದೆ.

ಅಪ್ಪಿ ತಪ್ಪಿಯೂ ಒಂಟಿಯಾಗಿ ಕ್ಷೇತ್ರ ದರ್ಶನ ಮಾಡಬೇಡಿ; ಕಾರಣ ಇಲ್ಲಿದೆ
Solo Temple Visits
ಅಕ್ಷತಾ ವರ್ಕಾಡಿ
|

Updated on:Mar 12, 2025 | 8:36 AM

Share

ನಮ್ಮಲ್ಲಿ ಧನಾತ್ಮಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ದೇವಸ್ಥಾನಗಳಿಗೆ ಭೇಟಿ ನೀಡುವುದು ಮತ್ತು ಅಲ್ಲಿ ಸ್ವಲ್ಪ ಹೊತ್ತು ಕುಳಿತು ಧ್ಯಾನ ಮಾಡುವುದು ಸಾಮಾನ್ಯ. ಕೆಲವೊಮ್ಮೆ ಕುಟುಂಬ ಸಮೇತವಾಗಿ ದೇವಾಲಯಕ್ಕೆ ಭೇಟಿ ನೀಡಿದರೆ ಇನ್ನೂ ಕೆಲವೊಮ್ಮೆ ಒಂಟಿಯಾಗಿ ದೇವಸ್ಥಾನಕ್ಕೆ ಹೋಗಿ ದರ್ಶನ ಪಡೆದು ಬರುತ್ತೇವೆ. ಆದರೆ ಒಂಟಿಯಾಗಿ ಹೋಗಿ ದೇವತಾ ದರ್ಶನ ಪಡೆಯುವುದು ಶುಭವಲ್ಲ ಎಂದು ಖ್ಯಾತ ಜ್ಯೋತಿಷಿಗಳಾದ ಬಸವರಾಜ ಗುರೂಜಿಯವರು ಹೇಳುತ್ತಾರೆ.

ಒಂಟಿ ಜೀವನ, ಒಂಟಿಯಾಗಿ ಭೋಜನ ಸೇವನೆ ಜೊತೆಗೆ ಒಂಟಿಯಾಗಿ ಕ್ಷೇತ್ರ ದರ್ಶನ ಮಾಡುವುದು ಒಳ್ಳೆಯದಲ್ಲ ಎಂದು ಗುರೂಜಿ ಒತ್ತಿ ಹೇಳುತ್ತಾರೆ. ಈ ರೀತಿ ನೀವು ದೇವಸ್ಥಾನಗಳಿಗೆ ಭೇಟಿ ನೀಡುವುದರಿಂದ ಯಾವುದೆ ಶುಭಫಲ ದೊರೆಯುವುದಿಲ್ಲ ಎಂದು ನಂಬಲಾಗಿದೆ. ಗರೂಜಿಯವರು ನೀಡಿರುವ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ
Image
ಮನೆಯಿಂದಲೇ ಕೆಲಸ ಮಾಡುತ್ತಿದ್ದೀರಾ? ಹಾಗಿದ್ರೆ ಈ ವಾಸ್ತು ಸಲಹೆ ಅನುಸರಿಸಿ
Image
ಈ ಮೂರು ರಾಶಿಯವರಿಗೆ ಗಜಕೇಸರಿ ಯೋಗ; ಅದೃಷ್ಟ ಖುಲಾಯಿಸಲಿದೆ
Image
ದೇವಸ್ಥಾನದಲ್ಲಿ ಪ್ರದಕ್ಷಿಣೆ ಹಾಕುವಾಗ ಈ ವಿಷ್ಯ ನೆನಪಿಟ್ಟುಕೊಳ್ಳಿ
Image
ನರಸಿಂಹ ದ್ವಾದಶಿ ಯಾವಾಗ? ದಿನಾಂಕ, ಶುಭ ಸಮಯ ಮತ್ತು ಪೂಜಾ ವಿಧಾನ ತಿಳಿಯಿರಿ

ಇದನ್ನೂ ಓದಿ: ವಿದ್ಯಾರ್ಥಿಗಳು ಎಲೆ-ಅಡಿಕೆ ಸೇವನೆ ಏಕೆ ಮಾಡಬಾರದು? ಮಾಹಿತಿ ಇಲ್ಲಿದೆ

ನೀವು ವಿವಾಹಿತರೇ ಎಂದು ಆಗಬೇಕಿಲ್ಲ, ಸನ್ಯಾಸಿಗಳು ತಮ್ಮ ಶಿಷ್ಯರೊಂದಿಗೆ, ಬ್ರಹ್ಮಚಾರಿಗಳು ಸ್ನೇಹಿತರೊಂದಿಗೆ, ವೃದ್ಧರು ಸಹಾಯಕರೊಂದಿಗೆ ಹೋಗಬೇಕು. ವಿವಾಹಿತ ದಂಪತಿಗಳು ಒಟ್ಟಾಗಿ ದೇವಸ್ಥಾನಕ್ಕೆ ಹೋಗುವುದು ಶುಭಕರ ಎಂದು ಪುರಾಣಗಳು ಹೇಳುತ್ತವೆ. ಒಬ್ಬಂಟಿಯಾಗಿ ಹೋಗುವುದರಿಂದ ಪೂರ್ಣ ಫಲ ಸಿಗುವುದಿಲ್ಲ. ಸ್ತ್ರೀಯರು ಯಾವುದೇ ವಯಸ್ಸಿನಲ್ಲಿದ್ದರೂ ಒಂಟಿಯಾಗಿ ಕ್ಷೇತ್ರ ದರ್ಶನ ಮಾಡಬಾರದು. ಜಂಟಿಯಾಗಿ ಹೋಗುವುದರಿಂದ ಭಗವಂತನ ಅನುಗ್ರಹ ಹೆಚ್ಚು ಸಿಗುತ್ತದೆ ಎಂದು ನಂಬಲಾಗಿದೆ.

ಮತ್ತಷ್ಟು ಅಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:36 am, Wed, 12 March 25

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ