AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪಿ ತಪ್ಪಿಯೂ ಒಂಟಿಯಾಗಿ ಕ್ಷೇತ್ರ ದರ್ಶನ ಮಾಡಬೇಡಿ; ಕಾರಣ ಇಲ್ಲಿದೆ

ಜ್ಯೋತಿಷಿ ಬಸವರಾಜ ಗುರೂಜಿಯವರು ಹೇಳುವಂತೆ, ಒಂಟಿಯಾಗಿ ದೇವಸ್ಥಾನಕ್ಕೆ ಭೇಟಿ ನೀಡುವುದು ಅಶುಭ. ಒಂಟಿ ಜೀವನ, ಒಂಟಿ ಭೋಜನ, ಮತ್ತು ಒಂಟಿ ದೇವಸ್ಥಾನ ದರ್ಶನ ಒಳ್ಳೆಯದಲ್ಲ ಎಂದು ಅವರು ಹೇಳುತ್ತಾರೆ. ವಿವಾಹಿತರು ಜೊತೆಯಾಗಿ, ಸನ್ಯಾಸಿಗಳು ಶಿಷ್ಯರೊಂದಿಗೆ, ವೃದ್ಧರು ಸಹಾಯಕರೊಂದಿಗೆ ಹೋಗಬೇಕು. ಸ್ತ್ರೀಯರು ಯಾವುದೇ ವಯಸ್ಸಿನಲ್ಲಿದ್ದರೂ ಒಂಟಿಯಾಗಿ ಹೋಗಬಾರದು. ಜೊತೆಯಾಗಿ ಹೋಗುವುದರಿಂದ ಭಗವಂತನ ಅನುಗ್ರಹ ಹೆಚ್ಚು ಸಿಗುತ್ತದೆ ಎಂಬ ನಂಬಿಕೆಯಿದೆ.

ಅಪ್ಪಿ ತಪ್ಪಿಯೂ ಒಂಟಿಯಾಗಿ ಕ್ಷೇತ್ರ ದರ್ಶನ ಮಾಡಬೇಡಿ; ಕಾರಣ ಇಲ್ಲಿದೆ
Solo Temple Visits
ಅಕ್ಷತಾ ವರ್ಕಾಡಿ
|

Updated on:Mar 12, 2025 | 8:36 AM

Share

ನಮ್ಮಲ್ಲಿ ಧನಾತ್ಮಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ದೇವಸ್ಥಾನಗಳಿಗೆ ಭೇಟಿ ನೀಡುವುದು ಮತ್ತು ಅಲ್ಲಿ ಸ್ವಲ್ಪ ಹೊತ್ತು ಕುಳಿತು ಧ್ಯಾನ ಮಾಡುವುದು ಸಾಮಾನ್ಯ. ಕೆಲವೊಮ್ಮೆ ಕುಟುಂಬ ಸಮೇತವಾಗಿ ದೇವಾಲಯಕ್ಕೆ ಭೇಟಿ ನೀಡಿದರೆ ಇನ್ನೂ ಕೆಲವೊಮ್ಮೆ ಒಂಟಿಯಾಗಿ ದೇವಸ್ಥಾನಕ್ಕೆ ಹೋಗಿ ದರ್ಶನ ಪಡೆದು ಬರುತ್ತೇವೆ. ಆದರೆ ಒಂಟಿಯಾಗಿ ಹೋಗಿ ದೇವತಾ ದರ್ಶನ ಪಡೆಯುವುದು ಶುಭವಲ್ಲ ಎಂದು ಖ್ಯಾತ ಜ್ಯೋತಿಷಿಗಳಾದ ಬಸವರಾಜ ಗುರೂಜಿಯವರು ಹೇಳುತ್ತಾರೆ.

ಒಂಟಿ ಜೀವನ, ಒಂಟಿಯಾಗಿ ಭೋಜನ ಸೇವನೆ ಜೊತೆಗೆ ಒಂಟಿಯಾಗಿ ಕ್ಷೇತ್ರ ದರ್ಶನ ಮಾಡುವುದು ಒಳ್ಳೆಯದಲ್ಲ ಎಂದು ಗುರೂಜಿ ಒತ್ತಿ ಹೇಳುತ್ತಾರೆ. ಈ ರೀತಿ ನೀವು ದೇವಸ್ಥಾನಗಳಿಗೆ ಭೇಟಿ ನೀಡುವುದರಿಂದ ಯಾವುದೆ ಶುಭಫಲ ದೊರೆಯುವುದಿಲ್ಲ ಎಂದು ನಂಬಲಾಗಿದೆ. ಗರೂಜಿಯವರು ನೀಡಿರುವ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ
Image
ಮನೆಯಿಂದಲೇ ಕೆಲಸ ಮಾಡುತ್ತಿದ್ದೀರಾ? ಹಾಗಿದ್ರೆ ಈ ವಾಸ್ತು ಸಲಹೆ ಅನುಸರಿಸಿ
Image
ಈ ಮೂರು ರಾಶಿಯವರಿಗೆ ಗಜಕೇಸರಿ ಯೋಗ; ಅದೃಷ್ಟ ಖುಲಾಯಿಸಲಿದೆ
Image
ದೇವಸ್ಥಾನದಲ್ಲಿ ಪ್ರದಕ್ಷಿಣೆ ಹಾಕುವಾಗ ಈ ವಿಷ್ಯ ನೆನಪಿಟ್ಟುಕೊಳ್ಳಿ
Image
ನರಸಿಂಹ ದ್ವಾದಶಿ ಯಾವಾಗ? ದಿನಾಂಕ, ಶುಭ ಸಮಯ ಮತ್ತು ಪೂಜಾ ವಿಧಾನ ತಿಳಿಯಿರಿ

ಇದನ್ನೂ ಓದಿ: ವಿದ್ಯಾರ್ಥಿಗಳು ಎಲೆ-ಅಡಿಕೆ ಸೇವನೆ ಏಕೆ ಮಾಡಬಾರದು? ಮಾಹಿತಿ ಇಲ್ಲಿದೆ

ನೀವು ವಿವಾಹಿತರೇ ಎಂದು ಆಗಬೇಕಿಲ್ಲ, ಸನ್ಯಾಸಿಗಳು ತಮ್ಮ ಶಿಷ್ಯರೊಂದಿಗೆ, ಬ್ರಹ್ಮಚಾರಿಗಳು ಸ್ನೇಹಿತರೊಂದಿಗೆ, ವೃದ್ಧರು ಸಹಾಯಕರೊಂದಿಗೆ ಹೋಗಬೇಕು. ವಿವಾಹಿತ ದಂಪತಿಗಳು ಒಟ್ಟಾಗಿ ದೇವಸ್ಥಾನಕ್ಕೆ ಹೋಗುವುದು ಶುಭಕರ ಎಂದು ಪುರಾಣಗಳು ಹೇಳುತ್ತವೆ. ಒಬ್ಬಂಟಿಯಾಗಿ ಹೋಗುವುದರಿಂದ ಪೂರ್ಣ ಫಲ ಸಿಗುವುದಿಲ್ಲ. ಸ್ತ್ರೀಯರು ಯಾವುದೇ ವಯಸ್ಸಿನಲ್ಲಿದ್ದರೂ ಒಂಟಿಯಾಗಿ ಕ್ಷೇತ್ರ ದರ್ಶನ ಮಾಡಬಾರದು. ಜಂಟಿಯಾಗಿ ಹೋಗುವುದರಿಂದ ಭಗವಂತನ ಅನುಗ್ರಹ ಹೆಚ್ಚು ಸಿಗುತ್ತದೆ ಎಂದು ನಂಬಲಾಗಿದೆ.

ಮತ್ತಷ್ಟು ಅಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:36 am, Wed, 12 March 25

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್