AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪಿ ತಪ್ಪಿಯೂ ಒಂಟಿಯಾಗಿ ಕ್ಷೇತ್ರ ದರ್ಶನ ಮಾಡಬೇಡಿ; ಕಾರಣ ಇಲ್ಲಿದೆ

ಜ್ಯೋತಿಷಿ ಬಸವರಾಜ ಗುರೂಜಿಯವರು ಹೇಳುವಂತೆ, ಒಂಟಿಯಾಗಿ ದೇವಸ್ಥಾನಕ್ಕೆ ಭೇಟಿ ನೀಡುವುದು ಅಶುಭ. ಒಂಟಿ ಜೀವನ, ಒಂಟಿ ಭೋಜನ, ಮತ್ತು ಒಂಟಿ ದೇವಸ್ಥಾನ ದರ್ಶನ ಒಳ್ಳೆಯದಲ್ಲ ಎಂದು ಅವರು ಹೇಳುತ್ತಾರೆ. ವಿವಾಹಿತರು ಜೊತೆಯಾಗಿ, ಸನ್ಯಾಸಿಗಳು ಶಿಷ್ಯರೊಂದಿಗೆ, ವೃದ್ಧರು ಸಹಾಯಕರೊಂದಿಗೆ ಹೋಗಬೇಕು. ಸ್ತ್ರೀಯರು ಯಾವುದೇ ವಯಸ್ಸಿನಲ್ಲಿದ್ದರೂ ಒಂಟಿಯಾಗಿ ಹೋಗಬಾರದು. ಜೊತೆಯಾಗಿ ಹೋಗುವುದರಿಂದ ಭಗವಂತನ ಅನುಗ್ರಹ ಹೆಚ್ಚು ಸಿಗುತ್ತದೆ ಎಂಬ ನಂಬಿಕೆಯಿದೆ.

ಅಪ್ಪಿ ತಪ್ಪಿಯೂ ಒಂಟಿಯಾಗಿ ಕ್ಷೇತ್ರ ದರ್ಶನ ಮಾಡಬೇಡಿ; ಕಾರಣ ಇಲ್ಲಿದೆ
Solo Temple Visits
ಅಕ್ಷತಾ ವರ್ಕಾಡಿ
|

Updated on:Mar 12, 2025 | 8:36 AM

Share

ನಮ್ಮಲ್ಲಿ ಧನಾತ್ಮಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ದೇವಸ್ಥಾನಗಳಿಗೆ ಭೇಟಿ ನೀಡುವುದು ಮತ್ತು ಅಲ್ಲಿ ಸ್ವಲ್ಪ ಹೊತ್ತು ಕುಳಿತು ಧ್ಯಾನ ಮಾಡುವುದು ಸಾಮಾನ್ಯ. ಕೆಲವೊಮ್ಮೆ ಕುಟುಂಬ ಸಮೇತವಾಗಿ ದೇವಾಲಯಕ್ಕೆ ಭೇಟಿ ನೀಡಿದರೆ ಇನ್ನೂ ಕೆಲವೊಮ್ಮೆ ಒಂಟಿಯಾಗಿ ದೇವಸ್ಥಾನಕ್ಕೆ ಹೋಗಿ ದರ್ಶನ ಪಡೆದು ಬರುತ್ತೇವೆ. ಆದರೆ ಒಂಟಿಯಾಗಿ ಹೋಗಿ ದೇವತಾ ದರ್ಶನ ಪಡೆಯುವುದು ಶುಭವಲ್ಲ ಎಂದು ಖ್ಯಾತ ಜ್ಯೋತಿಷಿಗಳಾದ ಬಸವರಾಜ ಗುರೂಜಿಯವರು ಹೇಳುತ್ತಾರೆ.

ಒಂಟಿ ಜೀವನ, ಒಂಟಿಯಾಗಿ ಭೋಜನ ಸೇವನೆ ಜೊತೆಗೆ ಒಂಟಿಯಾಗಿ ಕ್ಷೇತ್ರ ದರ್ಶನ ಮಾಡುವುದು ಒಳ್ಳೆಯದಲ್ಲ ಎಂದು ಗುರೂಜಿ ಒತ್ತಿ ಹೇಳುತ್ತಾರೆ. ಈ ರೀತಿ ನೀವು ದೇವಸ್ಥಾನಗಳಿಗೆ ಭೇಟಿ ನೀಡುವುದರಿಂದ ಯಾವುದೆ ಶುಭಫಲ ದೊರೆಯುವುದಿಲ್ಲ ಎಂದು ನಂಬಲಾಗಿದೆ. ಗರೂಜಿಯವರು ನೀಡಿರುವ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ
Image
ಮನೆಯಿಂದಲೇ ಕೆಲಸ ಮಾಡುತ್ತಿದ್ದೀರಾ? ಹಾಗಿದ್ರೆ ಈ ವಾಸ್ತು ಸಲಹೆ ಅನುಸರಿಸಿ
Image
ಈ ಮೂರು ರಾಶಿಯವರಿಗೆ ಗಜಕೇಸರಿ ಯೋಗ; ಅದೃಷ್ಟ ಖುಲಾಯಿಸಲಿದೆ
Image
ದೇವಸ್ಥಾನದಲ್ಲಿ ಪ್ರದಕ್ಷಿಣೆ ಹಾಕುವಾಗ ಈ ವಿಷ್ಯ ನೆನಪಿಟ್ಟುಕೊಳ್ಳಿ
Image
ನರಸಿಂಹ ದ್ವಾದಶಿ ಯಾವಾಗ? ದಿನಾಂಕ, ಶುಭ ಸಮಯ ಮತ್ತು ಪೂಜಾ ವಿಧಾನ ತಿಳಿಯಿರಿ

ಇದನ್ನೂ ಓದಿ: ವಿದ್ಯಾರ್ಥಿಗಳು ಎಲೆ-ಅಡಿಕೆ ಸೇವನೆ ಏಕೆ ಮಾಡಬಾರದು? ಮಾಹಿತಿ ಇಲ್ಲಿದೆ

ನೀವು ವಿವಾಹಿತರೇ ಎಂದು ಆಗಬೇಕಿಲ್ಲ, ಸನ್ಯಾಸಿಗಳು ತಮ್ಮ ಶಿಷ್ಯರೊಂದಿಗೆ, ಬ್ರಹ್ಮಚಾರಿಗಳು ಸ್ನೇಹಿತರೊಂದಿಗೆ, ವೃದ್ಧರು ಸಹಾಯಕರೊಂದಿಗೆ ಹೋಗಬೇಕು. ವಿವಾಹಿತ ದಂಪತಿಗಳು ಒಟ್ಟಾಗಿ ದೇವಸ್ಥಾನಕ್ಕೆ ಹೋಗುವುದು ಶುಭಕರ ಎಂದು ಪುರಾಣಗಳು ಹೇಳುತ್ತವೆ. ಒಬ್ಬಂಟಿಯಾಗಿ ಹೋಗುವುದರಿಂದ ಪೂರ್ಣ ಫಲ ಸಿಗುವುದಿಲ್ಲ. ಸ್ತ್ರೀಯರು ಯಾವುದೇ ವಯಸ್ಸಿನಲ್ಲಿದ್ದರೂ ಒಂಟಿಯಾಗಿ ಕ್ಷೇತ್ರ ದರ್ಶನ ಮಾಡಬಾರದು. ಜಂಟಿಯಾಗಿ ಹೋಗುವುದರಿಂದ ಭಗವಂತನ ಅನುಗ್ರಹ ಹೆಚ್ಚು ಸಿಗುತ್ತದೆ ಎಂದು ನಂಬಲಾಗಿದೆ.

ಮತ್ತಷ್ಟು ಅಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:36 am, Wed, 12 March 25

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್