AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡ ಈ 4 ಅಂಶಗಳನ್ನು ಹೆಂಡತಿಯ ಜೊತೆ ಹಂಚಿಕೊಳ್ಳಬಾರದಂತೆ – ಇದು ಚಾಣಕ್ಯ ನೀತಿ

Chanakya Niti: ಆಚಾರ್ಯ ಚಾಣಕ್ಯ ತನ್ನ ಚಾಣಕ್ಯ ನೀತಿ ಪುಸ್ತಕದಲ್ಲಿ ಇಂತಹ 4 ವಿಷಯಗಳನ್ನು ಉಲ್ಲೇಖಿಸಿದ್ದಾರೆ. ಅದನ್ನು ಯಾವಾಗಲೂ ಪತಿಯಾದವನು ಗಮನದಲ್ಲಿಟ್ಟುಕೊಳ್ಳಬೇಕು. ಹೆಂಡತಿಗೆ ಇಂತಹ ಕೆಲ ವಿಷಯಗಳನ್ನು ಹೇಳುವುದರಿಂದ ಮುಂದೆ ದಾಂಪತ್ಯ ಕಲಹ ಉಂಟಾಗಬಹುದು, ಎಚ್ಚರಾ.

ಗಂಡ ಈ 4 ಅಂಶಗಳನ್ನು ಹೆಂಡತಿಯ ಜೊತೆ ಹಂಚಿಕೊಳ್ಳಬಾರದಂತೆ - ಇದು ಚಾಣಕ್ಯ ನೀತಿ
ಗಂಡ ಈ 4 ಅಂಶಗಳನ್ನು ಹೆಂಡತಿಯ ಜೊತೆ ಹಂಚಿಕೊಳ್ಳಬಾರದಂತೆ - ಇದು ಚಾಣಕ್ಯ ನೀತಿ
TV9 Web
| Edited By: |

Updated on: Jun 25, 2022 | 6:06 AM

Share

ನಿಮಗೆ ಎಲ್ಲಿಯಾದರೂ ಅವಮಾನವಾದರೆ.. ಅದನ್ನೇ ಪಾಠವಾಗಿ ತೆಗೆದುಕೊಳ್ಳಿ. ಯಾರಿಗೂ ಹೇಳಬೇಡಿ. ನಿಮ್ಮ ಹೆಂಡತಿಯ ಬಳಿಯೂ ಇದನ್ನು ಹೇಳಬಾರದು.. ಕೆಲ ಸಂದರ್ಭಗಳಲ್ಲಿ ಆಕೆ ಆ ಅವಮಾನವನ್ನು ಉಲ್ಲೇಖಿಸಿ, ನಿಮ್ಮ ಬಗ್ಗೆ ಕೀಳಾಗಿ ಮಾತನಾಡುತ್ತಾಳೆ.

ದಾನ ಧರ್ಮ ಕಾರ್ಯಗಳನ್ನು ರಹಸ್ಯವಾಗಿ ಮಾಡಿದಾಗ ಮಾತ್ರ ಅದರ ಪಾತ್ರ ಮುಖ್ಯವಾಗುತ್ತದೆ. ನೀವು ಮಾಡುವ ದಾನದ ಬಗ್ಗೆ ನಿಮ್ಮ ಹೆಂಡತಿಗೂ ಹೇಳಬೇಡಿ. ಇದರಿಂದ ನಿಮ್ಮ ದಾನಕ್ಕೆ ದಕ್ಕುವ ಪ್ರಾಮುಖ್ಯತೆ ಕ್ಷೀಣುಸುತ್ತದೆ.

ಪತಿ ತನ್ನ ಸಂಪಾದನೆಯ ಬಗ್ಗೆ ಹೆಂಡತಿಗೆ ಹೇಳಬಾರದು ಎನ್ನುತ್ತಾರೆ ಚಾಣಕ್ಯ. ನಿಮ್ಮ ಗಳಿಕೆಯ ಬಗ್ಗೆ ಆಕೆಗೆ ತಿಳಿದಿದ್ದರೆ.. ಅದರ ಮೇಲೆ ಹಕ್ಕುಗಳನ್ನು ಸಾಧಿಸುವ ಮೂಲಕ ಅವಳು ನಿಮ್ಮ ಹಣವನ್ನು ಖರ್ಚು ಮಾಡಲು ಪ್ರಾರಂಭಿಸುತ್ತಾಳೆ. ಇನ್ನು ನೀವು ಮಾಡುವ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಲು ಪ್ರಯತ್ನಿಸುತ್ತಾಳೆ. ಇದರಿಂದಾಗಿ .. ಕೆಲವೊಮ್ಮೆ ನೀವು ಕೈಗೊಳ್ಳಬೇಕಾದ ಮಹತ್ವದ ಕೆಲಸಗಳ ಕೆಟ್ಟ ಪರಿಣಾಮ ಬೀರುತ್ತದೆ.

ಗಂಡನಿಗೆ ಏನಾದರೂ ದೌರ್ಬಲ್ಯವಿದ್ದರೆ.. ಆ ದೌರ್ಬಲ್ಯವನ್ನು ಗಂಡ ತನ್ನಲ್ಲಿಯೇ ಅಡಗಿಸಿಕೊಳ್ಳಬೇಕು ಎನ್ನುತ್ತಾರೆ ಆಚಾರ್ಯ ಚಾಣಕ್ಯ. ನಿಮ್ಮ ದೌರ್ಬಲ್ಯವನ್ನು ನಿಮ್ಮ ಹೆಂಡತಿಗೂ ಹೇಳಬೇಡಿ. ನಿಮ್ಮ ದೌರ್ಬಲ್ಯದ ಬಗ್ಗೆ ನಿಮ್ಮ ಹೆಂಡತಿಗೆ ತಿಳಿದರೆ .. ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುವಾಗ ನಿಮ್ಮ ದೌರ್ಬಲ್ಯದ ಮೇಲೆ ದಾಳಿ ಮಾಡುತ್ತಾರೆ. ಹಾಗಾಗಿ ನಿಮ್ಮ ದೌರ್ಬಲ್ಯದ ಬಗ್ಗೆ ಹೆಂಡತಿಗೆ ಹೇಳಬೇಡಿ – ಇದು ಚಾಣಕ್ಯನ ಜೀವನ ಪಾಠ.

ಆಚಾರ್ಯ ಚಾಣಕ್ಯ ತನ್ನ ಚಾಣಕ್ಯ ನೀತಿ ಪುಸ್ತಕದಲ್ಲಿ ಇಂತಹ 4 ವಿಷಯಗಳನ್ನು ಉಲ್ಲೇಖಿಸಿದ್ದಾರೆ. ಅದನ್ನು ಯಾವಾಗಲೂ ಪತಿಯಾದವನು ಗಮನದಲ್ಲಿಟ್ಟುಕೊಳ್ಳಬೇಕು. ಹೆಂಡತಿಗೆ ಇಂತಹ ಕೆಲ ವಿಷಯಗಳನ್ನು ಹೇಳುವುದರಿಂದ ಮುಂದೆ ದಾಂಪತ್ಯ ಕಲಹ ಉಂಟಾಗಬಹುದು, ಎಚ್ಚರಾ.

To read in Telugu click here

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!