AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡ ಈ 4 ಅಂಶಗಳನ್ನು ಹೆಂಡತಿಯ ಜೊತೆ ಹಂಚಿಕೊಳ್ಳಬಾರದಂತೆ – ಇದು ಚಾಣಕ್ಯ ನೀತಿ

Chanakya Niti: ಆಚಾರ್ಯ ಚಾಣಕ್ಯ ತನ್ನ ಚಾಣಕ್ಯ ನೀತಿ ಪುಸ್ತಕದಲ್ಲಿ ಇಂತಹ 4 ವಿಷಯಗಳನ್ನು ಉಲ್ಲೇಖಿಸಿದ್ದಾರೆ. ಅದನ್ನು ಯಾವಾಗಲೂ ಪತಿಯಾದವನು ಗಮನದಲ್ಲಿಟ್ಟುಕೊಳ್ಳಬೇಕು. ಹೆಂಡತಿಗೆ ಇಂತಹ ಕೆಲ ವಿಷಯಗಳನ್ನು ಹೇಳುವುದರಿಂದ ಮುಂದೆ ದಾಂಪತ್ಯ ಕಲಹ ಉಂಟಾಗಬಹುದು, ಎಚ್ಚರಾ.

ಗಂಡ ಈ 4 ಅಂಶಗಳನ್ನು ಹೆಂಡತಿಯ ಜೊತೆ ಹಂಚಿಕೊಳ್ಳಬಾರದಂತೆ - ಇದು ಚಾಣಕ್ಯ ನೀತಿ
ಗಂಡ ಈ 4 ಅಂಶಗಳನ್ನು ಹೆಂಡತಿಯ ಜೊತೆ ಹಂಚಿಕೊಳ್ಳಬಾರದಂತೆ - ಇದು ಚಾಣಕ್ಯ ನೀತಿ
TV9 Web
| Edited By: |

Updated on: Jun 25, 2022 | 6:06 AM

Share

ನಿಮಗೆ ಎಲ್ಲಿಯಾದರೂ ಅವಮಾನವಾದರೆ.. ಅದನ್ನೇ ಪಾಠವಾಗಿ ತೆಗೆದುಕೊಳ್ಳಿ. ಯಾರಿಗೂ ಹೇಳಬೇಡಿ. ನಿಮ್ಮ ಹೆಂಡತಿಯ ಬಳಿಯೂ ಇದನ್ನು ಹೇಳಬಾರದು.. ಕೆಲ ಸಂದರ್ಭಗಳಲ್ಲಿ ಆಕೆ ಆ ಅವಮಾನವನ್ನು ಉಲ್ಲೇಖಿಸಿ, ನಿಮ್ಮ ಬಗ್ಗೆ ಕೀಳಾಗಿ ಮಾತನಾಡುತ್ತಾಳೆ.

ದಾನ ಧರ್ಮ ಕಾರ್ಯಗಳನ್ನು ರಹಸ್ಯವಾಗಿ ಮಾಡಿದಾಗ ಮಾತ್ರ ಅದರ ಪಾತ್ರ ಮುಖ್ಯವಾಗುತ್ತದೆ. ನೀವು ಮಾಡುವ ದಾನದ ಬಗ್ಗೆ ನಿಮ್ಮ ಹೆಂಡತಿಗೂ ಹೇಳಬೇಡಿ. ಇದರಿಂದ ನಿಮ್ಮ ದಾನಕ್ಕೆ ದಕ್ಕುವ ಪ್ರಾಮುಖ್ಯತೆ ಕ್ಷೀಣುಸುತ್ತದೆ.

ಪತಿ ತನ್ನ ಸಂಪಾದನೆಯ ಬಗ್ಗೆ ಹೆಂಡತಿಗೆ ಹೇಳಬಾರದು ಎನ್ನುತ್ತಾರೆ ಚಾಣಕ್ಯ. ನಿಮ್ಮ ಗಳಿಕೆಯ ಬಗ್ಗೆ ಆಕೆಗೆ ತಿಳಿದಿದ್ದರೆ.. ಅದರ ಮೇಲೆ ಹಕ್ಕುಗಳನ್ನು ಸಾಧಿಸುವ ಮೂಲಕ ಅವಳು ನಿಮ್ಮ ಹಣವನ್ನು ಖರ್ಚು ಮಾಡಲು ಪ್ರಾರಂಭಿಸುತ್ತಾಳೆ. ಇನ್ನು ನೀವು ಮಾಡುವ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಲು ಪ್ರಯತ್ನಿಸುತ್ತಾಳೆ. ಇದರಿಂದಾಗಿ .. ಕೆಲವೊಮ್ಮೆ ನೀವು ಕೈಗೊಳ್ಳಬೇಕಾದ ಮಹತ್ವದ ಕೆಲಸಗಳ ಕೆಟ್ಟ ಪರಿಣಾಮ ಬೀರುತ್ತದೆ.

ಗಂಡನಿಗೆ ಏನಾದರೂ ದೌರ್ಬಲ್ಯವಿದ್ದರೆ.. ಆ ದೌರ್ಬಲ್ಯವನ್ನು ಗಂಡ ತನ್ನಲ್ಲಿಯೇ ಅಡಗಿಸಿಕೊಳ್ಳಬೇಕು ಎನ್ನುತ್ತಾರೆ ಆಚಾರ್ಯ ಚಾಣಕ್ಯ. ನಿಮ್ಮ ದೌರ್ಬಲ್ಯವನ್ನು ನಿಮ್ಮ ಹೆಂಡತಿಗೂ ಹೇಳಬೇಡಿ. ನಿಮ್ಮ ದೌರ್ಬಲ್ಯದ ಬಗ್ಗೆ ನಿಮ್ಮ ಹೆಂಡತಿಗೆ ತಿಳಿದರೆ .. ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುವಾಗ ನಿಮ್ಮ ದೌರ್ಬಲ್ಯದ ಮೇಲೆ ದಾಳಿ ಮಾಡುತ್ತಾರೆ. ಹಾಗಾಗಿ ನಿಮ್ಮ ದೌರ್ಬಲ್ಯದ ಬಗ್ಗೆ ಹೆಂಡತಿಗೆ ಹೇಳಬೇಡಿ – ಇದು ಚಾಣಕ್ಯನ ಜೀವನ ಪಾಠ.

ಆಚಾರ್ಯ ಚಾಣಕ್ಯ ತನ್ನ ಚಾಣಕ್ಯ ನೀತಿ ಪುಸ್ತಕದಲ್ಲಿ ಇಂತಹ 4 ವಿಷಯಗಳನ್ನು ಉಲ್ಲೇಖಿಸಿದ್ದಾರೆ. ಅದನ್ನು ಯಾವಾಗಲೂ ಪತಿಯಾದವನು ಗಮನದಲ್ಲಿಟ್ಟುಕೊಳ್ಳಬೇಕು. ಹೆಂಡತಿಗೆ ಇಂತಹ ಕೆಲ ವಿಷಯಗಳನ್ನು ಹೇಳುವುದರಿಂದ ಮುಂದೆ ದಾಂಪತ್ಯ ಕಲಹ ಉಂಟಾಗಬಹುದು, ಎಚ್ಚರಾ.

To read in Telugu click here

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್