AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Miracles of Meditation: ಧ್ಯಾನವನ್ನು ಮೂಢನಂಬಿಕೆಯೆಂದು ದೂರ ಮಾಡದಿರಿ, ಏಕಾಗ್ರತೆಯಿಂದ ಯಶಸ್ಸು ಕಟ್ಟಿಟ್ಟಬುತ್ತಿ!

Meditation: ಯಾವುದೇ ಕಾರ್ಯಗಳನ್ನು ಏಕಾಗ್ರತೆಯಿಂದ ಮಾಡುವವನಿಗೆ ಯಶಸ್ಸು ಕಟ್ಟಿಟ್ಟಬುತ್ತಿ. ಧ್ಯಾನದಿಂದ ಏಕಾಗ್ರತೆ ಹೆಚ್ಚುತ್ತದೆ. ಮನಸ್ಸಿನ ಸಂಕಟಗಳು ದೂರವಾಗುತ್ತದೆ. ಮನಸ್ಸನ್ನು ಉಲ್ಲಾಸದಾಯಕವಾಗಿ ಇಡುವ ಈ ಧ್ಯಾನವನ್ನು ಮೂಢನಂಬಿಕೆಯೆಂದು ದೂರ ಮಾಡಿದರೆ, ಬಹಳ ದೊಡ್ಡ ಪ್ರಮಾಣದ ನಷ್ಟವೆಂದರೆ ಅತಿಶಯೋಕ್ತಿಯಲ್ಲ.

Miracles of Meditation: ಧ್ಯಾನವನ್ನು ಮೂಢನಂಬಿಕೆಯೆಂದು ದೂರ ಮಾಡದಿರಿ, ಏಕಾಗ್ರತೆಯಿಂದ ಯಶಸ್ಸು ಕಟ್ಟಿಟ್ಟಬುತ್ತಿ!
ಏಕಾಗ್ರತೆಯಿಂದ ಯಾವುದೇ ಕಾರ್ಯ ಮಾಡುವವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 23, 2024 | 7:54 AM

Share

ಧ್ಯಾನ ಎಂದರೆ ಏಕಾಗ್ರತೆ. ನಮ್ಮ ಮನಸ್ಸು ಚಂಚಲವಾಗಿರುತ್ತದೆ. ಈ ಚಂಚಲತೆಯನ್ನು ಹೋಗಲಾಡಿಸಿ ಮನಸ್ಸನ್ನು ಧೃಡವಾಗಿರಿಸುವ ಪ್ರಕ್ರಿಯೆಯೇ ಧ್ಯಾನ. ದೃಢ ಮನಸ್ಸಿನಿಂದ ಸರಿಯಾದ ನಿರ್ಣಯಗಳನ್ನು ತೆಗೆದುಕೊಳ್ಳಬಹುದು. ಹಾಗೆ ಸರಿಯಾದ ನಿರ್ಣಯಗಳಿಂದ ತೆಗೆದುಕೊಂಡ ನಿರ್ಧಾರವು ತಪ್ಪಾಗಲಿಕ್ಕೆ ಸಾಧ್ಯವಿಲ್ಲ. ಯಾವುದೇ ಕಾರ್ಯಗಳನ್ನು ಏಕಾಗ್ರತೆಯಿಂದ ಮಾಡುವವನಿಗೆ ಯಶಸ್ಸು ಕಟ್ಟಿಟ್ಟಬುತ್ತಿ. ಧ್ಯಾನದಿಂದ ಏಕಾಗ್ರತೆ ಹೆಚ್ಚುತ್ತದೆ. ಮನಸ್ಸಿನ ಸಂಕಟಗಳು ದೂರವಾಗುತ್ತದೆ. ಮನಸ್ಸನ್ನು ಉಲ್ಲಾಸದಾಯಕವಾಗಿ ಇಡುವ ಈ ಧ್ಯಾನವನ್ನು ಮೂಢನಂಬಿಕೆಯೆಂದು ದೂರ ಮಾಡಿದರೆ, ಬಹಳ ದೊಡ್ಡ ಪ್ರಮಾಣದ ನಷ್ಟವೆಂದರೆ ಅತಿಶಯೋಕ್ತಿಯಲ್ಲ. ನಾವು ದೇವರಿಗೆ ದೀಪವನ್ನು ಹಚ್ಚುವುದು ಏಕೆ? ಭಗವಂತನು ಜ್ಯೋತಿ ಸ್ವರೂಪನಾಗಿದ್ದಾನೆ. ಅಂತಹುದರಲ್ಲಿ ಆತನಿಗೆ ಭಕ್ತರು ಹಚ್ಚುವ ಜ್ಯೋತಿಗಳಿಂದ ಏನು ಉಪಯೋಗ ಆಗಬೇಕು? ಅಂದರೆ ನಾವು ಬೆಳಗುವ ದೀಪಗಳು ಪರಮಾತ್ಮನಿಗಲ್ಲ. ಆತನಿಂದ ಜ್ಞಾನವೆಂಬ ಬೆಳಕು ಅಂಧಕಾರದ ನಮ್ಮ ಬಾಳಿನಲ್ಲಿ ಹರಡಲಿ ಎಂಬ ಭಾವನೆಯನ್ನಿಟ್ಟು ಕೊಂಡು ದೀಪವನ್ನು ಬೆಳಗುತ್ತೇವೆ. ಹಾಗೆಂದು ವಿದ್ಯುದ್ದೀಪಗಳನ್ನು ಹಚ್ಚುತ್ತೇವೆಂದರೆ ನಿಮ್ಮ ಅಂದಾಜು ತಪ್ಪು ಎನ್ನಬಹುದು. ಏಕೆಂದರೆ, ದೀಪಗಳನ್ನು ತುಪ್ಪ ಅಥವ ಎಣ್ಣೆ ಮತ್ತು ಬತ್ತಿಗಳಿಂದ ಹಚ್ಚುತ್ತೇವೆ. ತುಪ್ಪದ ದೀಪದ ಬೆಳಕು ಕಣ್ಣಿನ ಆರೋಗ್ಯವನ್ನು ವೃದ್ಧಿಸುತ್ತದೆ. ವಿದ್ಯುದ್ದೀಪದ ಬೆಳಕು ದೃಷ್ಟಿಯನ್ನು ಮಂದವಾಗಿಸುತ್ತದೆ. ಎಣ್ಣೆಯ ದೀಪಕ್ಕಿಂತ ತುಪ್ಪದ ದೀಪವು ಅಧಿಕ ಆಮ್ಲಜನಕ ಬಿಡುಗಡೆ ಮಾಡುವುದರಿಂದ ಅದನ್ನು ಶ್ರೇಷ್ಠ ಎನ್ನುತ್ತಾರೆ. ಅಂತೆಯೇ ನಂದಾ ದೀಪವನ್ನು ಹಚ್ಚುವುದೇಕೆಂದರೆ, ಹಿಂದಿನ ಕಾಲದಲ್ಲಿ ಅಂದರೆ ರಂಜಕದಿಂದ ಬೆಂಕಿಯ ಉಪಯೋಗವು ತಿಳಿಯುವುದಕ್ಕೆ ಮುಂಚೆ ಎರಡು ಬೆಣಚು ಕಲ್ಲುಗಳ ಘರ್ಷಣೆಯಿಂದ ಅಥವಾ ಅರುಣಿಗಳಿಂದ ಬೆಂಕಿಯನ್ನು ಉತ್ಪಾದಿಸುತ್ತಿದ್ದರು. ಇವುಗಳಿಂದ ಬೆಂಕಿಯನ್ನು ಉತ್ಪಾದಿಸುವುದು ಬಹಳ ಕಷ್ಟಕರವಾದ ಮತ್ತು ರೇಜಿಗೆಯ ಕೆಲಸವಾಗಿತ್ತು. ಒಮ್ಮೆ ಹೊತ್ತಿಸಿದ ಬೆಂಕಿಯನ್ನು ದೀರ್ಘ ಕಾಲದವರೆಗೆ ಉಪಯೋಗಿಸುವ...

Published On - 3:03 am, Sun, 22 September 24

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಡಿಕೆ ಶಿವಕುಮಾರ್ ಸಿಎಂ ಆದ ಬಳಿಕ ಕುಮಾರಕೃಪಾ ಅತಿಥಿ ಗೃಹವೇ ಸರ್ಕಾರಿ ನಿವಾಸ?
ಡಿಕೆ ಶಿವಕುಮಾರ್ ಸಿಎಂ ಆದ ಬಳಿಕ ಕುಮಾರಕೃಪಾ ಅತಿಥಿ ಗೃಹವೇ ಸರ್ಕಾರಿ ನಿವಾಸ?
ಮಗು ಜನಿಸಿದ್ದಕ್ಕೆ ನೆಲಭೋಜನ ಮಾಡಿ ಹರಕೆ ತೀರಿಸಿದ ವಸಿಷ್ಠ ಸಿಂಹ, ಹರಿಪ್ರಿಯಾ
ಮಗು ಜನಿಸಿದ್ದಕ್ಕೆ ನೆಲಭೋಜನ ಮಾಡಿ ಹರಕೆ ತೀರಿಸಿದ ವಸಿಷ್ಠ ಸಿಂಹ, ಹರಿಪ್ರಿಯಾ
PSG ಚಾಂಪಿಯನ್ಸ್​... ಈ ಸಲ ಕಪ್ RCBಗೆ?
PSG ಚಾಂಪಿಯನ್ಸ್​... ಈ ಸಲ ಕಪ್ RCBಗೆ?