AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Success Mantra: ಭಯ ನಿಮ್ಮನ್ನು ತಡೆಯುತ್ತಿದ್ದೇಯಾ? ಹಾಗಾದರೆ ಈ 5 ಟಿಪ್ಸ್​ಗಳನ್ನು ಪೋಲೊ ಮಾಡಿ!

ಭಯವು ಮಾನವ ಜೀವನದ ಒಂದು ಭಾಗವಾಗಿದೆ. ಆದರೆ ಈ ಭಯವು ಅಭ್ಯಾಸವಾದಾಗ ಅಥವಾ ರೂಢಿಯಾದಾಗ ಅದು ವ್ಯಕ್ತಿಯ ದೌರ್ಬಲ್ಯವಾಗಿ ಬದಲಾಗುತ್ತದೆ.

Success Mantra: ಭಯ ನಿಮ್ಮನ್ನು ತಡೆಯುತ್ತಿದ್ದೇಯಾ? ಹಾಗಾದರೆ ಈ 5 ಟಿಪ್ಸ್​ಗಳನ್ನು ಪೋಲೊ ಮಾಡಿ!
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Aug 26, 2022 | 8:00 AM

Share

ಜೀವನದ ಯಾವುದೇ ಪರಿಸ್ಥಿತಿಯಲ್ಲಿ ಖಂಡಿತವಾಗಿಯೂ ಭಯ (fear) ಇದ್ದೇ ಇರುತ್ತದೆ. ಕೆಲವರಿಗೆ ಕತ್ತಲೆಯ ಭಯ, ಕೆಲವರಿಗೆ ಸೋಲಿನ ಭಯ, ಇನ್ನೂ ಕೆಲವರಿಗೆ ಪರೀಕ್ಷೆಯ ಭಯ. ಸಹಜವಾಗಿ, ಭಯವು ಮಾನವ ಜೀವನದ ಒಂದು ಭಾಗವಾಗಿದೆ. ಆದರೆ ಈ ಭಯವು ಅಭ್ಯಾಸವಾದಾಗ ಅಥವಾ ರೂಢಿಯಾದಾಗ ಅದು ವ್ಯಕ್ತಿಯ ದೌರ್ಬಲ್ಯವಾಗಿ ಬದಲಾಗುತ್ತದೆ. ಇದು ವ್ಯಕ್ತಿಯ ಜೀವನದಲ್ಲಿ ವೈಫಲ್ಯಕ್ಕೆ ಪ್ರಮುಖ ಕಾರಣವಾಗಿದೆ. ನಿಮ್ಮ ಜೀವನದಲ್ಲಿ ಭಯವು ನಿಮ್ಮ ಯಶಸ್ಸಿಗೆ ಅಡ್ಡಿಯಾಗುತ್ತಿದ್ದರೆ. ಅದನ್ನು ಹೋಗಲಾಡಿಸಲು, ಕೆಳಗಿನ ಐದು ಯಶಸ್ಸಿನ ತತ್ವಗಳನ್ನು ಅನುಸರಿಬಹುದು.

  1. ಜೀವನದಲ್ಲಿ ಭಯವು ಹೆಚ್ಚಾಗಿ ಮನುಷ್ಯನ ಆಲೋಚನೆಗಳಿಂದ ಉಂಟಾಗುತ್ತದೆ. ಉದಾಹರಣೆಗೆ ಹೇಳುವುದಾದರೆ ನಾವು ಏನನ್ನಾದರೂ ಮಾಡಲು ಬಯಸಿದರೆ, ಅದರ ಬಗ್ಗೆ ನಮಗೆ ಭಯವಿದ್ದರೆ ನಾವು ಅದನ್ನು ಮಾಡಲು ಸಾಧ್ಯವಿಲ್ಲ.
  2. ಮನುಷ್ಯ ತನ್ನ ಭಯವನ್ನು ಜಯಿಸಬೇಕೆಂದರೆ ಯಾವತ್ತೂ ಮನೆಯಲ್ಲಿ ಕುಳಿತು ಭಯದ ಬಗ್ಗೆ ಯೋಚಿಸಬಾರದು. ಅದರ ಬದಲಾಗಿ ಭಯ ಹೋಗಲಾಡಿಸಲು ಆಲೋಚನೆಗಳನ್ನು ಬೇರೆ ವಿಷಯಗಳತ್ತ ಕ್ರೇಂದ್ರಿಸುದಾಗಿರಬಹುದು, ಅಥವಾ  ಕೆಲಸದಲ್ಲಿ ತೊಡಗಿಸಿಕೊಳ್ಳಬಹುದು.
  3. ಇಂದು ನೀವು ನಿಮ್ಮ ಭಯವನ್ನು ನಿಯಂತ್ರಿಸಲು ಸಾಧ್ಯವಾಗದಿದ್ದರೆ, ಅದು ನಾಳೆ ನಿಮ್ಮನ್ನು ನಿಯಂತ್ರಿಸುತ್ತದೆ.
  4. ಜೀವನದಲ್ಲಿ ಭಯ ನಿಮ್ಮ ಹತ್ತಿರ ಬರಲು ಬಿಡಬಾರದು. ಅದು ನಿಮ್ಮ ಹತ್ತಿರ ಬಂದರೂ ಭಯವನ್ನು ಬದಿಗಿಟ್ಟು ನಿಮ್ಮ ಕೆಲಸದಲ್ಲಿ ಮುನ್ನಡೆಯಲು ಪ್ರಯತ್ನಿಸಿ. ಜೀವನದಲ್ಲಿ ಭಯದಿಂದ ಮರೆಯಾಗುವ ಪ್ರಯತ್ನ ಮಾಡಬೇಡಿ. ದೃಢವಾಗಿ ಎದುರಿಸಿ.
  5. ಯಾವುದೇ ರೀತಿಯ ಬಿಕ್ಕಟ್ಟು ಅಥವಾ ವಿಪತ್ತು ನಿಮ್ಮ ಕೈಗೆ ಬರುವವರೆಗೆ ಮಾತ್ರ ಭಯಪಡಬೇಕು. ಅದೇ ನಿಮಗೂ ಬಂದರೆ ಯಾವುದೇ ಭಯ ಅನುಮಾನವಿಲ್ಲದೆ ಎದುರಿಸಲು ಯೋಚಿಸಬೇಕು.

(ಗಮನಿಸಿ: ಈ ಮೇಲಿನ ಲೇಖನವು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ, ಸಾಮಾನ್ಯ ಮಾಹಿತಿಯನ್ನು ಒಳಗೊಂಡಿರುತ್ತದೆ.)

ಮತ್ತಷ್ಟು ಆದ್ಯಾತ್ಮ ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ