AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Life Story of Chanakya: ಕಡುಕಷ್ಟಗಳ ನಡುವೆ ಅಪಾರ ಜ್ಞಾನ ಸಂಪಾದಿಸಿದ ಚಾಣಕ್ಯನ ರಣರೋಚಕ ಕಹಾನಿ ಇಲ್ಲಿದೆ, ತಪ್ಪದೆ ಓದಿ

ಮೂರ್ಖ ಚಾಣಕ್ಯನಂತೆ ವರ್ತಿಸಬೇಡ ಎಂದು ರೊಟ್ಟಿ ತಿನ್ನುವಾಗ ಕೈಸುಟ್ಟುಕೊಂಡ ತನ್ನ ಮಗನಿಗೆ ಲೋಕಜ್ಞಾನ ಹೇಳಿದ ಮಹಿಳೆ! ಆ ತಾಯಿ ನ ನೀಡಿದ ಆ ಅಮೂಲ್ಯ ನೀತಿಪಾಠವನ್ನು ತಕ್ಷಣವೇ ಕಾರ್ಯರೂಪಕ್ಕೆ ತಂದ ಚಾಣಕ್ಯ ಮುಂದೆ ತನ್ನ ಜೀವನದಲ್ಲಿ ಅಗಾಧವಾದುದನ್ನು ಸಾಧಿಸುತ್ತಾನೆ. ಅದು ಸಾರ್ವಕಾಲಿಕ ಎನಿಸುತ್ತದೆ. ಚಾಣಕ್ಯನ ರಣರೋಚಕ ಕಹಾನಿ ಇಲ್ಲಿದೆ, ತಪ್ಪದೆ ಓದಿ

Life Story of Chanakya: ಕಡುಕಷ್ಟಗಳ ನಡುವೆ ಅಪಾರ ಜ್ಞಾನ ಸಂಪಾದಿಸಿದ ಚಾಣಕ್ಯನ ರಣರೋಚಕ ಕಹಾನಿ ಇಲ್ಲಿದೆ, ತಪ್ಪದೆ ಓದಿ
ಅಪಾರ ಪಾಂಡಿತ್ಯದ ಚಾಣಕ್ಯನ ರಣರೋಚಕ ಕಹಾನಿ ಇಲ್ಲಿದೆ
ಸಾಧು ಶ್ರೀನಾಥ್​
|

Updated on:May 29, 2024 | 8:28 AM

Share

ಒಂದು ದಿನ ಚಾಣಕ್ಯ ಮತ್ತು ಚಂದ್ರಗುಪ್ತ ಮಗಧದಲ್ಲಿ ತಿರುಗಾಡುತ್ತಿದ್ದಾಗ, ಒಬ್ಬ ತಾಯಿಯು ಬಿಸಿ ರೊಟ್ಟಿಯ ಮಧ್ಯದಲ್ಲಿ ತನ್ನ ಕೈಯನ್ನು ಇಟ್ಟು, ಸುಟ್ಟುಕೊಂಡ ಮಗನನ್ನು ನೋಡಿ ಗದರಿಸುತ್ತಾಳೆ. ಆ ತಾಯಿ ಆಗ ಅಮೂಲ್ಯ ನೀತಿಪಾಠವೊಂದನ್ನು ಹೇಳುತ್ತಾಳೆ: ನೀನು ನೇರವಾಗಿ ಬಿಸಿಯಾದ ರೊಟ್ಟಿಯ ನಡುವೆ ಕೈ ಹಾಕಿದರೆ ಅದು ನಿನ್ನನ್ನು ಸುಡುವುದು ಖಂಡಿತ. ಗಡಿ ಪ್ರದೇಶಗಳನ್ನು ವಶಪಡಿಸಿಕೊಳ್ಳುವ ಬದಲು ನೇರವಾಗಿ ರಾಜಧಾನಿಯ ಮೇಲೆ ದಾಳಿ ಮಾಡಿ ಕೈ ಸುಟ್ಟುಕೊಂಡ ಮೂರ್ಖ ಚಾಣಕ್ಯನಂತೆ ಏಕೆ ವರ್ತಿಸುತ್ತಿದ್ದೀಯಾ? ಮೊದಲು ರೊಟ್ಟಿಯ ಅಂಚಿನ ಭಾಗವನ್ನು ತಿಂದು ಆಮೇಲೆ ನಿಧಾನವಾಗಿ ಮಧ್ಯದಲ್ಲಿ ಕೈ ಹಾಕು, ಆಗ ಅದು ನಿನ್ನನ್ನು ಸುಡುವುದಿಲ್ಲ. ಆ ತಾಯಿ ತನ್ನ ಮಗನನ್ನು ಹೀಗೆ ಬೈಯುತ್ತಿದ್ದಳು. ಚಾಣಕ್ಯ ಮತ್ತು ಚಂದ್ರಗುಪ್ತ ಅದನ್ನು ರಹಸ್ಯವಾಗಿ ಕೇಳಿಸಿಕೊಳ್ಳುತ್ತಾರೆ. ಅದನ್ನು ಕೇಳಿ ಅವರಿಗೆ ತಮ್ಮ ತಪ್ಪಿನ ಅರಿವಾಯಿತು. ಮೊದಲು ಗಡಿಯನ್ನು ವಶಪಡಿಸಿಕೊಳ್ಳದೆ ರಾಜಧಾನಿ ಪಾಟಲೀಪುತ್ರದ ಮೇಲೆ ದಾಳಿ ಮಾಡಿದ್ದು ಅವರ ದೊಡ್ಡ ತಪ್ಪು ಎಂದು ವಿಷಾದ ವ್ಯಕ್ತಪಡಿಸಿದರು. ಚಾಣಕ್ಯ ಆ ಮಾತುಗಳಿಂದ ಲೋಕಜ್ಞಾನ ನೀಡಿದ ತಾಯಿಗೆ ನಮಸ್ಕರಿಸಿ ಮುಂದೆ ಹೋಗಲು ನಿರ್ಧರಿಸಿದರು. ಚಾಣಕ್ಯ ಒಬ್ಬ ಶಿಕ್ಷಕ, ತತ್ವಜ್ಞಾನಿ, ಅರ್ಥಶಾಸ್ತ್ರಜ್ಞ ಮತ್ತು ರಾಜನೀತಿಜ್ಞನಾಗಿದ್ದ. ಅವರು ಭಾರತೀಯ ರಾಜಕೀಯ ಗ್ರಂಥವಾದ ‘ಅರ್ಥಶಾಸ್ತ್ರ’ (ರಾಜಕೀಯ ಮತ್ತು ಅರ್ಥಶಾಸ್ತ್ರ) ಎಂಬ ಸಾರ್ವಕಾಲಿಕ ಮಹಾಗ್ರಂಥವನ್ನು ಬರೆದರು. ಮೌರ್ಯ ಸಾಮ್ರಾಜ್ಯದ ಸ್ಥಾಪನೆಯಲ್ಲಿ ಅವರು ಪ್ರಮುಖ ಪಾತ್ರ ವಹಿಸಿದವರು. ಬಡ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದ ಚಾಣಕ್ಯ ಭಾರತದ ವಾಯವ್ಯ ಭಾಗದಲ್ಲಿರುವ ಪ್ರಾಚೀನ ಕಲಿಕೆಯ ಕೇಂದ್ರವಾದ ತಕ್ಷಶಿಲಾದಲ್ಲಿ (ಈಗ ಪಾಕಿಸ್ತಾನದಲ್ಲಿದೆ) ಶಿಕ್ಷಣ ಪಡೆದರು. ಅವರು ಅರ್ಥಶಾಸ್ತ್ರ,...

Published On - 11:29 am, Tue, 28 May 24

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಬುರುಡೆ ಜತೆ ಸಿಕ್ಕ ID ಕಾರ್ಡ್,ವಾಕಿಂಗ್ ಸ್ಟಿಕ್ ಬಗ್ಗೆ ಸತ್ಯ ಬಿಚ್ಚಿಟ ಮಗ
ಬುರುಡೆ ಜತೆ ಸಿಕ್ಕ ID ಕಾರ್ಡ್,ವಾಕಿಂಗ್ ಸ್ಟಿಕ್ ಬಗ್ಗೆ ಸತ್ಯ ಬಿಚ್ಚಿಟ ಮಗ
ಬಿಗ್ ಬಾಸ್ ರಂಜಿತ್ ಮನೆಯಲ್ಲಿ ಫೈಟ್: ಇಲ್ಲಿದೆ ವೈರಲ್ ವಿಡಿಯೋ
ಬಿಗ್ ಬಾಸ್ ರಂಜಿತ್ ಮನೆಯಲ್ಲಿ ಫೈಟ್: ಇಲ್ಲಿದೆ ವೈರಲ್ ವಿಡಿಯೋ
ಬೆಂಗಳೂರಿನಲ್ಲಿ ಮಳೆ ರುದ್ರನರ್ತನ: ವಾಹನ ಸವಾರರಿಗೆ ನರಕ ದರ್ಶನ
ಬೆಂಗಳೂರಿನಲ್ಲಿ ಮಳೆ ರುದ್ರನರ್ತನ: ವಾಹನ ಸವಾರರಿಗೆ ನರಕ ದರ್ಶನ
ಸಂಪುಟ ಸಭೆಯಲ್ಲಿ ಜಾತಿ ಜ್ವಾಲೆ:ಏರು ಧ್ವನಿಯಲ್ಲೇ ಸಚಿವರಿಂದ ಆಕ್ಷೇಪ
ಸಂಪುಟ ಸಭೆಯಲ್ಲಿ ಜಾತಿ ಜ್ವಾಲೆ:ಏರು ಧ್ವನಿಯಲ್ಲೇ ಸಚಿವರಿಂದ ಆಕ್ಷೇಪ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್