AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mahashivratri 2022: ಈ ರಾಶಿಯವರಿಗೆ ಶಿವನ ಅನುಗ್ರಹ ದೊರೆಯಲಿದೆ

ಕುಂಭ ರಾಶಿಗೂ ಕೂಡ ಶನಿ ಅಧಿಪತಿ. ಹೀಗಾಗಿ ಕುಂಭ ರಾಶಿಯವರು ಶಿವನನ್ನು ಆರಾಧಿಸಿದರೆ ಹೆಚ್ಚು ಉನ್ನತಿ ಪಡೆಯಬಹುದು

Mahashivratri 2022: ಈ ರಾಶಿಯವರಿಗೆ ಶಿವನ ಅನುಗ್ರಹ ದೊರೆಯಲಿದೆ
ಶಿವ (ಪ್ರಾತಿನಿಧಿಕ ಚಿತ್ರ)
TV9 Web
| Updated By: Pavitra Bhat Jigalemane|

Updated on: Feb 25, 2022 | 11:04 AM

Share

ಭಾರತೀಯರಲ್ಲಿ ಹಬ್ಬಗಳ ಆಚರಣೆಗೆ ವಿಶೇಷ ಮಹತ್ವಿದೆ. ಹಿಂದೂ ಹಬ್ಬಗಳಲ್ಲಿ ಪ್ರಮುಖ ಹಬ್ಬ ಶಿವರಾತ್ರಿ ಕೂಡ ಒಂದು.  ಮೂರು ಲೋಕಕ್ಕೂ ಅಧಿಪತಿಯಾದ ಶಿವ, ಮಹಾದೇವ, ನಟರಾಜ, ಬೈರವ, ಪಶುಪತಿ ಹೀಗೆ ಹಲವು ನಾಮಗಳಿಂದ ಕರೆಸಿಕೊಳ್ಳುವ ಮಹಾಯೋಗಿಯನ್ನು ಆರಾಧಿಸುವ ದಿನ. ಪ್ರತೀ ವರ್ಷ ಮಾಘ ಮಾಸದ ಬಹುಳ ಚತುರ್ದಶಿಯಂದು ಆಚರಿಸಲಾಗುತ್ತದೆ. ಈ ವರ್ಷ ಮಾರ್ಚ್​ 1ರಂದು ಶಿವರಾತ್ರಿಯನ್ನು ಆಚರಿಸಲಾಗುತ್ತಿದೆ. ಶಿವನಿಗೆ ಅತ್ಯಂತ ಶ್ರೇಷ್ಠವಾದ ಬಿಲ್ವಪತ್ರೆಯನ್ನು ಅರ್ಪಿಸಿ ಮನಃಪೂರ್ವಕವಾಗಿ ಬೇಡಿಕೊಂಡರೆ ಸಕಲ ಇಷ್ಟಾರ್ಥಗಳನ್ನು ಸಿದ್ಧಿಸಿ, ಕಷ್ಟ ಕಾರ್ಪಣ್ಯಗಳನ್ನು ದೂರಮಾಡುತ್ತಾನೆ ಎನ್ನುವ ನಂಬಿಕೆಯಿದೆ.  ಇಡೀ ರಾತ್ರಿ ಅಖಂಡ ಜಾಗರಣೆ ಮಾಡಿ, ಭಕ್ರಿಯಿಂದ ರುದ್ರನನ್ನು ಆರಾಧಿಸಲಾಗುತ್ತದೆ.  ಶಿವ ಕಷ್ಟನಿವಾರಕ. ಹೀಗಿದ್ದಾಗ ಈ ಬಾರಿ ಶಿವರಾತ್ರಿಯಂದು ಯಾವೆಲ್ಲ ರಾಶಿಯ ಜನರಿಗೆ ಶಿವನ ಅನುಗ್ರಹ ದೊರೆಯಲಿದೆ ಎನ್ನುವುದನ್ನು ನೀವು ತಿಳಿದುಕೊಳ್ಳಬೇಕು. ಆ ಬಗ್ಗೆ ಇಲ್ಲಿದೆ ನೋಡಿ ಮಾಹಿತಿ.

ಮೇಷ: ಶಿವನು ರಾಶಿ ಚಕ್ರದ ಮೊದಲ ರಾಶಿಯಾಗಿರುವ ಮೇಷ ರಾಶಿಯ ಜನರನ್ನು ಅನುಗ್ರಹಿಸುತ್ತಾನ್. ಶಿವ ಮಂಗಳನ ಅಧಿಪತಿ. ಹೀಗಾಗಿ ಶಿವರಾತ್ರಿಯಂದು ಮೇಷ ರಾಶಿಯ ಜನರು ಹಾಲು ಮತ್ತು ಗಂಗಾಜಲವನ್ನು ಶಿವನಿಗೆ ಅರ್ಪಿಸಿದರೆ ಜೀವನದಲ್ಲಿ ಕಷ್ಟಗಳನ್ನು ಕಳೆದು, ಇಷ್ಟಾರ್ಥಗಳನ್ನು ಸಿದ್ದಯಾಗಲಿವೆ.

ವೃಶ್ಚಿಕ : ವೃಶ್ಚಿಕ ರಾಶಿಯ ಮೇಲೆ ಈ ಶಿವರಾತ್ರಿಯಂದು ಶಿವನ ಅನುಗ್ರಹ ಇರಿಲಿದೆ. ಈ ದಿನ ವೃಶ್ಚಿಕ ರಾಶಿಯ ಜನರು ಶಿವನಿಗೆ ನೀರಿನ ಅಭಿಷೇಕ ಮಾಡಿದರೆ ಉದ್ಯೋಗ ಮತ್ತು ವೃತ್ತಿ ಜೀವನದಲ್ಲಿ ಯಶಸ್ಸುಗಳಿಸುತ್ತಾರೆ.

ಮಕರ: ಶನಿ ಮಕರ ರಾಶಿಯ ಅಧಿಪತಿ. ಶನಿ ಮತ್ತು ಮಹಾದೇವ  ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಹೀಗಾಗಿ  ಮಕರ ರಾಶಿಯ ಜನರು ಶಿವರಾತ್ರಿಯಂದು ಶಿವನ ಆರಾಧನೆ ಮಾಡಿದರೆ, ಶನಿ ಮತ್ತು ಮಹಾದೇವ ಇಬ್ಬರ ಅನುಗ್ರಹವೂ ದೊರೆಯಲಿದೆ.

ಕುಂಭ: ಕುಂಭ ರಾಶಿಗೂ ಕೂಡ ಶನಿ ಅಧಿಪತಿ. ಹೀಗಾಗಿ ಕುಂಭ ರಾಶಿಯವರು ಶಿವನನ್ನು ಆರಾಧಿಸಿದರೆ ಹೆಚ್ಚು ಉನ್ನತಿ ಪಡೆಯಬಹುದು. ಈ ಶಿವರಾತ್ರಿಯಂದು ಶಿವನಿಗೆ ಹಾಲು, ಬಿಲ್ವಪತ್ರೆ, ಗಂಗಾಜಲವನ್ನು ಅರ್ಪಿಸಿ ಆಶೀರ್ವಾದವನ್ನು ಪಡೆಯಿರಿ.

ಇದನ್ನೂ ಓದಿ:

ದೇವರಿಗೆ ಘಂಟೆ ಹರಕೆ! ಆ ದೇವಸ್ಥಾನದ ಸುತ್ತಲೂ ಹತ್ತಲ್ಲ- ನೂರಲ್ಲ ಸಹಸ್ರಾರು ಘಂಟೆಗಳು ಇವೆ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ