AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Thanjavur Brihadeeswara Temple: ಸಾವಿರ ವರ್ಷಗಳಷ್ಟು ಹಳೆಯ ಈ ದೇವಾಲಯದಲ್ಲಿ ಅಡಗಿದೆ ಊಹಿಸಲೂ ಆಗದಷ್ಟು ವಿಸ್ಮಯ

ವಿಸ್ಮಯಗಳ ಭಂಡಾರ ತಂಜಾವೂರಿನ ಬೃಹದೀಶ್ವರ ದೇವಾಲಯ. ಇದು ಬೆಣಚು ಕಲ್ಲಿನಿಂದ ನಿರ್ಮಾಣಗೊಂಡ ವಿಶ್ವದ ಏಕೈಕ ದೇಗುಲ. ಸಾವಿರ ವರ್ಷಗಳ ಇತಿಹಾಸ ಹೊಂದಿರುವ, 216 ಅಡಿ ಎತ್ತರವಿರುವ ಈ ದೇವಾಲಯವನ್ನು ಅಡಿಪಾಯ ಇಲ್ಲದೆ ಕಟ್ಟಲಾಗಿದೆ. ಗೋಪುರದ ಮೇಲ್ಭಾಗದಲ್ಲಿ ಕೂರಿಸಿರುವ 80 ಟನ್ ತೂಕದ ಕಲ್ಲು ಆಧಾರವಿಲ್ಲದೇ ನಿಂತಿರೋದು ದೇವರ ಲೀಲೆ ಎನ್ನಲಾಗುತ್ತೆ. ಇಲ್ಲಿ ಪಾತಾಳ ಲೋಕಕ್ಕೆ ದಾರಿ ಇದೆ. ರಹಸ್ಯ ಕೋಣೆಯಲ್ಲಿ ಕೇರಳದ ಅನಂತ ಪದ್ಮನಾಭನನ್ನೇ ಮೀರಿಸುವ ಸಂಪತ್ತಿದೆ. ವಾಸ್ತು ಶಿಲ್ಪದ ಮೂಲಕ ಚಕಿತಗೊಳಿಸಿರುವ ಈ ದೇವಾಲಯವು ಹಲವು ವಿಸ್ಮಯಗಳನ್ನು ತನ್ನ ಮಡಿಲಲ್ಲಿ ಅಡಗಿಸಿಟ್ಟುಕೊಂಡಿದೆ. ಇದರ ವಿವರ ಇಲ್ಲಿ ಓದಿ.

Thanjavur Brihadeeswara Temple: ಸಾವಿರ ವರ್ಷಗಳಷ್ಟು ಹಳೆಯ ಈ ದೇವಾಲಯದಲ್ಲಿ ಅಡಗಿದೆ ಊಹಿಸಲೂ ಆಗದಷ್ಟು ವಿಸ್ಮಯ
ತಂಜಾವೂರಿನ ಬೃಹದೀಶ್ವರ ದೇವಾಲಯ
Follow us
ಆಯೇಷಾ ಬಾನು
|

Updated on: Aug 20, 2024 | 2:28 PM

ಜಗತ್ತಿನಲ್ಲಿ ಶಿವನನ್ನು ಪೂಜಿಸುವ ಲಕ್ಷಾಂತರ ದೇವಾಲಯಗಳನ್ನು ನೀವು ನೋಡಿರುತ್ತೀರಾ. ಆದರೆ ಇದು ಅಂತಿಂತ ದೇವಸ್ಥಾನವಲ್ಲ. ಕುತೂಹಲ, ಚಮತ್ಕಾರಿಕ, ಊಹೆಗೂ ಮೀರಿದ ವಿಸ್ಮಯವನ್ನು ತನ್ನ ಒಡಲಲ್ಲಿ ಅಡಗಿಸಿಟ್ಟುಕೊಂಡಿದೆ. ಎಷ್ಟೇ ಆಧುನೀಕರಣ ಆದರೂ ಈ ವಿಸ್ಮಯವನ್ನು ಭೇದಿಸಲಾಗಿಲ್ಲ. ಸಂಶೋಧಕರಿಗೆ, ಇತಿಹಾಸ ತಜ್ಞರಿಗೆ ಈ ದೇವಸ್ಥಾನವೊಂದು ಜ್ಞಾನ ಭಂಡಾರವಾಗಿದೆ. ಈ ದೇವಾಲಯದ ನೆರಳು ಭೂಮಿ ಮೇಲೆ ಬೀಳಲ್ಲ ಅದು ಸಾವಿರ ವರ್ಷಗಳಷ್ಟು ಹಳೆಯ ದೇವಸ್ಥಾನ. ಕಾವೇರಿ ನದಿಯ ತಟದಲ್ಲಿ ಪರ್ವತದಂತೆ ಎದ್ದು ನಿಂತಿದೆ. ಅಡಿಪಾಯವಿಲ್ಲದೆ (ಫೌಂಡೇಶನ್​) ತನ್ನ ನೆರಳನ್ನೂ ಭೂಮಿಗೆ ಸೋಕಿಸದೆ, 216 ಅಡಿ ಎತ್ತರವಿರುವ ಬೃಹತ್​ ಆಕಾರದಲ್ಲಿರುವ ಈ ದೇವಸ್ಥಾನವು ತನ್ನ ಅಮೋಘ ವಾಸ್ತುಶಿಲ್ಪ, ಕೆತ್ತನೆಗಳಿಂದ ಇಂದಿಗೂ ಲಕ್ಷಾಂತರ ಜನರನ್ನು ಸೆಳೆಯುತ್ತಿದೆ. ಆಧುನಿಕ ಆರ್ಕಿಟೆಕ್ಚರ್​​​ಗಳಿಗೆ ಇಂದಿಗೂ ಅದೊಂದು ವಿಸ್ಮಯದ ಗೂಡಾಗಿದೆ. ಹತ್ತಾರು ಆರ್ಕಿಟೆಕ್ಚರುಗಳು ದಿನಾಲೂ ಈ ದೇವಸ್ಥಾನವನ್ನು ಎಡತಾಕುತ್ತಿರುತ್ತಾರೆ. ಅದೆಷ್ಟು ಸಲ ಇಲ್ಲಿ ಪ್ರವಾಹ ಬಂದಿದೆಯೋ, ಅದೆಷ್ಟು ರಾಜ, ಮಹಾರಾಜರು ಇದರ ಮೇಲೆ ದಾಳಿ ಮಾಡಿದ್ದಾರೋ… ಆದರೆ ಈ ದೇವಸ್ಥಾನದ ಯಾವ ಭಾಗವೂ ಕುಸಿದಿಲ್ಲ. ವಿಶ್ವದ ಏಕೈಕ ಏಕ ಶಿಲಾ ಶಿವ ಲಿಂಗ, ಹಾಗೂ ಪ್ರಪಂಚದ 2ನೇ ಏಕ ಶಿಲಾ ನಂದಿಯನ್ನು ಇಲ್ಲಿ ನೋಡಬಹುದು. ಹೌದು, ನಾನು ಇಷ್ಟೊತ್ತು ಹೇಳಿದ್ದು ಬೆಂಗಳೂರಿನಿಂದ ಕೇವಲ 390 ಕಿಲೋ ಮೀಟರ್ ದೂರದಲ್ಲಿರುವ ತಂಜಾವೂರಿನ ಬೃಹದೀಶ್ವರ ದೇವಾಲಯದ ಬಗ್ಗೆ. ಇದು ತಮಿಳುನಾಡಿನಲ್ಲಿದೆ. ಕಾವೇರಿ ನದಿಯ ತಟದಲ್ಲಿರುವ ತಂಜಾವೂರಿನ ಬೃಹದೀಶ್ವರ ದೇವಾಲಯವು ಸಾವಿರಾರು ವರ್ಷಗಳ ಇತಿಹಾಸ ಹೊಂದಿದೆ. ಇದು ಶಿವನಿಗೆ ಅರ್ಪಿತವಾದ ಹಿಂದೂ ದೇವಾಲಯ. ಇದನ್ನು ಪೆರಿಯ ಕೋವಿಲ್, ರಾಜರಾಜೇಶ್ವರ ದೇವಸ್ಥಾನ ಮತ್ತು ರಾಜರಾಜೇಶ್ವರಂ ಎಂದೂ...

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!