AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Thanjavur Brihadeeswara Temple: ಸಾವಿರ ವರ್ಷಗಳಷ್ಟು ಹಳೆಯ ಈ ದೇವಾಲಯದಲ್ಲಿ ಅಡಗಿದೆ ಊಹಿಸಲೂ ಆಗದಷ್ಟು ವಿಸ್ಮಯ

ವಿಸ್ಮಯಗಳ ಭಂಡಾರ ತಂಜಾವೂರಿನ ಬೃಹದೀಶ್ವರ ದೇವಾಲಯ. ಇದು ಬೆಣಚು ಕಲ್ಲಿನಿಂದ ನಿರ್ಮಾಣಗೊಂಡ ವಿಶ್ವದ ಏಕೈಕ ದೇಗುಲ. ಸಾವಿರ ವರ್ಷಗಳ ಇತಿಹಾಸ ಹೊಂದಿರುವ, 216 ಅಡಿ ಎತ್ತರವಿರುವ ಈ ದೇವಾಲಯವನ್ನು ಅಡಿಪಾಯ ಇಲ್ಲದೆ ಕಟ್ಟಲಾಗಿದೆ. ಗೋಪುರದ ಮೇಲ್ಭಾಗದಲ್ಲಿ ಕೂರಿಸಿರುವ 80 ಟನ್ ತೂಕದ ಕಲ್ಲು ಆಧಾರವಿಲ್ಲದೇ ನಿಂತಿರೋದು ದೇವರ ಲೀಲೆ ಎನ್ನಲಾಗುತ್ತೆ. ಇಲ್ಲಿ ಪಾತಾಳ ಲೋಕಕ್ಕೆ ದಾರಿ ಇದೆ. ರಹಸ್ಯ ಕೋಣೆಯಲ್ಲಿ ಕೇರಳದ ಅನಂತ ಪದ್ಮನಾಭನನ್ನೇ ಮೀರಿಸುವ ಸಂಪತ್ತಿದೆ. ವಾಸ್ತು ಶಿಲ್ಪದ ಮೂಲಕ ಚಕಿತಗೊಳಿಸಿರುವ ಈ ದೇವಾಲಯವು ಹಲವು ವಿಸ್ಮಯಗಳನ್ನು ತನ್ನ ಮಡಿಲಲ್ಲಿ ಅಡಗಿಸಿಟ್ಟುಕೊಂಡಿದೆ. ಇದರ ವಿವರ ಇಲ್ಲಿ ಓದಿ.

Thanjavur Brihadeeswara Temple: ಸಾವಿರ ವರ್ಷಗಳಷ್ಟು ಹಳೆಯ ಈ ದೇವಾಲಯದಲ್ಲಿ ಅಡಗಿದೆ ಊಹಿಸಲೂ ಆಗದಷ್ಟು ವಿಸ್ಮಯ
ತಂಜಾವೂರಿನ ಬೃಹದೀಶ್ವರ ದೇವಾಲಯ
ಆಯೇಷಾ ಬಾನು
|

Updated on: Aug 20, 2024 | 2:28 PM

Share

ಜಗತ್ತಿನಲ್ಲಿ ಶಿವನನ್ನು ಪೂಜಿಸುವ ಲಕ್ಷಾಂತರ ದೇವಾಲಯಗಳನ್ನು ನೀವು ನೋಡಿರುತ್ತೀರಾ. ಆದರೆ ಇದು ಅಂತಿಂತ ದೇವಸ್ಥಾನವಲ್ಲ. ಕುತೂಹಲ, ಚಮತ್ಕಾರಿಕ, ಊಹೆಗೂ ಮೀರಿದ ವಿಸ್ಮಯವನ್ನು ತನ್ನ ಒಡಲಲ್ಲಿ ಅಡಗಿಸಿಟ್ಟುಕೊಂಡಿದೆ. ಎಷ್ಟೇ ಆಧುನೀಕರಣ ಆದರೂ ಈ ವಿಸ್ಮಯವನ್ನು ಭೇದಿಸಲಾಗಿಲ್ಲ. ಸಂಶೋಧಕರಿಗೆ, ಇತಿಹಾಸ ತಜ್ಞರಿಗೆ ಈ ದೇವಸ್ಥಾನವೊಂದು ಜ್ಞಾನ ಭಂಡಾರವಾಗಿದೆ. ಈ ದೇವಾಲಯದ ನೆರಳು ಭೂಮಿ ಮೇಲೆ ಬೀಳಲ್ಲ ಅದು ಸಾವಿರ ವರ್ಷಗಳಷ್ಟು ಹಳೆಯ ದೇವಸ್ಥಾನ. ಕಾವೇರಿ ನದಿಯ ತಟದಲ್ಲಿ ಪರ್ವತದಂತೆ ಎದ್ದು ನಿಂತಿದೆ. ಅಡಿಪಾಯವಿಲ್ಲದೆ (ಫೌಂಡೇಶನ್​) ತನ್ನ ನೆರಳನ್ನೂ ಭೂಮಿಗೆ ಸೋಕಿಸದೆ, 216 ಅಡಿ ಎತ್ತರವಿರುವ ಬೃಹತ್​ ಆಕಾರದಲ್ಲಿರುವ ಈ ದೇವಸ್ಥಾನವು ತನ್ನ ಅಮೋಘ ವಾಸ್ತುಶಿಲ್ಪ, ಕೆತ್ತನೆಗಳಿಂದ ಇಂದಿಗೂ ಲಕ್ಷಾಂತರ ಜನರನ್ನು ಸೆಳೆಯುತ್ತಿದೆ. ಆಧುನಿಕ ಆರ್ಕಿಟೆಕ್ಚರ್​​​ಗಳಿಗೆ ಇಂದಿಗೂ ಅದೊಂದು ವಿಸ್ಮಯದ ಗೂಡಾಗಿದೆ. ಹತ್ತಾರು ಆರ್ಕಿಟೆಕ್ಚರುಗಳು ದಿನಾಲೂ ಈ ದೇವಸ್ಥಾನವನ್ನು ಎಡತಾಕುತ್ತಿರುತ್ತಾರೆ. ಅದೆಷ್ಟು ಸಲ ಇಲ್ಲಿ ಪ್ರವಾಹ ಬಂದಿದೆಯೋ, ಅದೆಷ್ಟು ರಾಜ, ಮಹಾರಾಜರು ಇದರ ಮೇಲೆ ದಾಳಿ ಮಾಡಿದ್ದಾರೋ… ಆದರೆ ಈ ದೇವಸ್ಥಾನದ ಯಾವ ಭಾಗವೂ ಕುಸಿದಿಲ್ಲ. ವಿಶ್ವದ ಏಕೈಕ ಏಕ ಶಿಲಾ ಶಿವ ಲಿಂಗ, ಹಾಗೂ ಪ್ರಪಂಚದ 2ನೇ ಏಕ ಶಿಲಾ ನಂದಿಯನ್ನು ಇಲ್ಲಿ ನೋಡಬಹುದು. ಹೌದು, ನಾನು ಇಷ್ಟೊತ್ತು ಹೇಳಿದ್ದು ಬೆಂಗಳೂರಿನಿಂದ ಕೇವಲ 390 ಕಿಲೋ ಮೀಟರ್ ದೂರದಲ್ಲಿರುವ ತಂಜಾವೂರಿನ ಬೃಹದೀಶ್ವರ ದೇವಾಲಯದ ಬಗ್ಗೆ. ಇದು ತಮಿಳುನಾಡಿನಲ್ಲಿದೆ. ಕಾವೇರಿ ನದಿಯ ತಟದಲ್ಲಿರುವ ತಂಜಾವೂರಿನ ಬೃಹದೀಶ್ವರ ದೇವಾಲಯವು ಸಾವಿರಾರು ವರ್ಷಗಳ ಇತಿಹಾಸ ಹೊಂದಿದೆ. ಇದು ಶಿವನಿಗೆ ಅರ್ಪಿತವಾದ ಹಿಂದೂ ದೇವಾಲಯ. ಇದನ್ನು ಪೆರಿಯ ಕೋವಿಲ್, ರಾಜರಾಜೇಶ್ವರ ದೇವಸ್ಥಾನ ಮತ್ತು ರಾಜರಾಜೇಶ್ವರಂ ಎಂದೂ...

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ