AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಮಲ ತಿರುಪತಿ ಹುಂಡಿ ಆದಾಯ: ಶ್ರೀವಾರಿ ಹುಂಡಿಗೆ ಹಣದ ಪ್ರವಾಹ, ಜುಲೈ ತಿಂಗಳಲ್ಲಿ ಈ ಬಾರಿ ಅತ್ಯಧಿಕ

Tirumala Hundi Collection: ಕಲಿಯುಗದ ದೇವ ಎಂದೇ ನಂಬಿರುವ ಶ್ರೀ ವೆಂಕಟೇಶ್ವರನ ದರ್ಶನಕ್ಕೆ ಬರುವ ಭಕ್ತರು ಅಪಾರ ಕಾಣಿಕೆಗಳನ್ನು ಅರ್ಪಿಸುತ್ತಾರೆ. ಅದರೊಂದಿಗೆ ಬಡ್ಡಿದಾರ ಶ್ರೀಮಂತ ದೇವರ ಬೊಕ್ಕಸಕ್ಕೆ ಹಣ ಹರಿದುಬರುವುದು ಮುಂದುವರಿದಿದೆ.

ತಿರುಮಲ ತಿರುಪತಿ ಹುಂಡಿ ಆದಾಯ: ಶ್ರೀವಾರಿ ಹುಂಡಿಗೆ ಹಣದ ಪ್ರವಾಹ, ಜುಲೈ ತಿಂಗಳಲ್ಲಿ ಈ ಬಾರಿ ಅತ್ಯಧಿಕ
ಶ್ರೀವಾರಿ ಹುಂಡಿಗೆ ಹಣದ ಪ್ರವಾಹ.. ಜುಲೈ ತಿಂಗಳಲ್ಲಿ ಈ ಬಾರಿ ಅತ್ಯಧಿಕ
TV9 Web
| Edited By: |

Updated on:Aug 01, 2022 | 8:23 PM

Share

ತಿರುಮಲ ಹುಂಡಿ ಸಂಗ್ರಹ ಗರಿಷ್ಠ: ಶ್ರೀವಾರಿ ಹುಂಡಿಗೆ ಹಣದ ಪ್ರವಾಹ.. ಜುಲೈ ತಿಂಗಳ ಲೆಕ್ಕದಲ್ಲಿ ಆದಾಯ ರೂಪದಲ್ಲಿ ಅತಿ ಹೆಚ್ಚು ಕಾಸಿನ ಮಳೆ ಸುರಿದಿದೆ. ಕೊರೊನಾ ಬಳಿಕವಂತೂ ಸ್ವಾಮಿಯ ಹುಂಡಿ ಆದಾಯ (TTD Tirumala Tirupati Devasthanam) ಪ್ರತಿ ತಿಂಗಳೂ ದಾಖಲೆ ಸೃಷ್ಟಿಸುತ್ತಾ ಬಂದಿದೆ. ಕಲಿಯುಗದ ದೇವರಾದ ಶ್ರೀ ವೆಂಕಟೇಶ್ವರನ ದರ್ಶನಕ್ಕೆ ಬರುವ ಭಕ್ತರು ಅಪಾರ ಕಾಣಿಕೆಗಳನ್ನು ಅರ್ಪಿಸುತ್ತಾರೆ. ಇತ್ತೀಚಿನ ಶ್ರೀವಾರಿ ಹುಂಡಿ ಆದಾಯ ಜುಲೈ ತಿಂಗಳಲ್ಲಿ ಗರಿಷ್ಠ ದಾಖಲಾಗಿದೆ.

ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ TTD) ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಸ್ವಾಮಿಗೆ 139.45 ಕೋಟಿ ರೂ ಹುಂಡಿ ಆದಾಯ ಬಂದಿದೆ. ಇದರೊಂದಿಗೆ ಶ್ರೀವಾರಿ ಹುಂಡಿಯ ಆದಾಯ ಸತತ ಐದನೇ ತಿಂಗಳಲ್ಲಿ 100 ಕೋಟಿ ದಾಟಿದೆ.

ಮಾರ್ಚ್‌ನಲ್ಲಿ 128 ಕೋಟಿ, ಏಪ್ರಿಲ್‌ನಲ್ಲಿ 127.5 ಕೋಟಿ, ಮೇ ತಿಂಗಳಲ್ಲಿ 130.5 ಕೋಟಿ, ಜೂನ್‌ನಲ್ಲಿ 123.76 ಕೋಟಿ ಮತ್ತು ಜುಲೈ ತಿಂಗಳಲ್ಲಿ 139.45 ಕೋಟಿ ರೂ ಬಂದಿದೆ. ಇದರೊಂದಿಗೆ ಕಳೆದ ನಾಲ್ಕು ತಿಂಗಳಲ್ಲಿ ಸ್ವಾಮಿಗೆ 649.21 ಕೋಟಿ ರೂ. ಶ್ರೀವಾರಿ ಹುಂಡಿಯ ಆದಾಯದ ಮೂಲಕ ಬಂದಿದೆ. ಜುಲೈ ತಿಂಗಳಲ್ಲೇ ಐದು ದಿನಗಳಲ್ಲಿ ಹುಂಡಿ ಆದಾಯ ಪ್ರತಿ ದಿನ 5 ಕೋಟಿ ರೂ. ಗಡಿ ತಲುಪಿದ್ದು, ಜುಲೈ 4ರಂದು ಸ್ವಾಮಿಗೆ 6.18 ಕೋಟಿ ಹುಂಡಿ ಆದಾಯ ಬಂದಿದೆ. ಜುಲೈ 4 ಒಂದೇ ದಿನದಲ್ಲಿ ಅತ್ಯಧಿಕ ಆದಾಯ ದಾಖಲಿಸಿರುವುದು ಗಮನಾರ್ಹ!

To read more in Telugu click here

Published On - 8:20 pm, Mon, 1 August 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ