AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TTD: ಹಿರಿಯ ನಾಗರಿಕರಿಗೆ ಟಿಟಿಡಿ ಗುಡ್ ನ್ಯೂಸ್! ಉಚಿತ ದರ್ಶನ ಟಿಕೆಟ್ ಆನ್‌ಲೈನ್ ನಲ್ಲಿ ಬಿಡುಗಡೆ ಬಗ್ಗೆ ಪ್ರಮುಖ ಘೋಷಣೆ

ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಹಿರಿಯ ನಾಗರಿಕರು ಮತ್ತು ಅಂಗವಿಕಲರಿಗೆ ಸಿಹಿಸುದ್ದಿ ನೀಡಿದೆ. ಅವರ ಕೋಟಾದಡಿ ನವೆಂಬರ್ ತಿಂಗಳಲ್ಲಿ ಆನ್‌ಲೈನ್ ದರ್ಶನ ಟಿಕೆಟ್‌ಗಳು ಲಭಿಸುವ ಬಗ್ಗೆ ಮಾಹಿತಿ ಹಂಚಿಕೊಂಡಿದೆ.

TTD: ಹಿರಿಯ ನಾಗರಿಕರಿಗೆ ಟಿಟಿಡಿ ಗುಡ್ ನ್ಯೂಸ್! ಉಚಿತ ದರ್ಶನ ಟಿಕೆಟ್ ಆನ್‌ಲೈನ್ ನಲ್ಲಿ ಬಿಡುಗಡೆ ಬಗ್ಗೆ ಪ್ರಮುಖ ಘೋಷಣೆ
ಹಿರಿಯ ನಾಗರಿಕರಿಗೆ ಟಿಟಿಡಿ ಗುಡ್ ನ್ಯೂಸ್, ಆನ್‌ಲೈನ್ ದರ್ಶನ ಟಿಕೆಟ್ ಬಿಡುಗಡೆ ಬಗ್ಗೆ ಪ್ರಮುಖ ಘೋಷಣೆ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Oct 25, 2022 | 5:52 PM

ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ -TTD) ಹಿರಿಯ ನಾಗರಿಕರು (Senior Citizens) ಮತ್ತು ವಿಶೇಷ ಚೇತನರಿಗೆ (Physically challenged quota) ಸಿಹಿಸುದ್ದಿ ನೀಡಿದೆ. ಅವರ ಕೋಟಾದ ಅಡಿಯಲ್ಲಿ, ನವೆಂಬರ್ ತಿಂಗಳ ಆನ್‌ಲೈನ್ ದರ್ಶನ ಟಿಕೆಟ್‌ಗಳನ್ನು ಅಕ್ಟೋಬರ್ 26 ರಂದು ಮಧ್ಯಾಹ್ನ 3 ಗಂಟೆಗೆ (26th October 3pm) ಬಿಡುಗಡೆ ಮಾಡಲಾಗುತ್ತದೆ. ಶ್ರೀ ವೇಂಕಟೇಶ್ವರನ ಭಕ್ತರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಟಿಟಿಡಿ ತಿಳಿಸಿದೆ. ಮತ್ತೊಂದೆಡೆ ಆಡಳಿತಾತ್ಮಕ ಕಾರಣಗಳಿಂದ ವಿಶೇಷ ದರ್ಶನ ಟಿಕೆಟ್ (ರೂ. 300), ತಿರುಮಲ ವಸತಿ ಡಿಸೆಂಬರ್ ಕೋಟಾವನ್ನು ಈ ತಿಂಗಳ 26 ರಂದು ಬೆಳಿಗ್ಗೆ 10 ಗಂಟೆಗೆ ಬಿಡುಗಡೆ ಮಾಡಲಾಗುತ್ತದೆ. ಮೂಲತಃ ಈ ಟಿಕೆಟ್‌ಗಳನ್ನು ಅಕ್ಟೋಬರ್ 27 ರಂದು ಬಿಡುಗಡೆ ಮಾಡಬೇಕಿತ್ತು. ಆದರೆ ಭಕ್ತರ ಅನುಕೂಲಕ್ಕಾಗಿ ಒಂದು ದಿನ ಮುಂಚಿತವಾಗಿ ಬಿಡುಗಡೆ ಮಾಡಲಾಗುತ್ತಿದೆ.

ಹಿರಿಯ ನಾಗರಿಕರು ಮತ್ತು ಅಂಗವಿಕಲರು ತಿಮ್ಮಪ್ಪನ ದರ್ಶನಕ್ಕೆ ಬುಕ್ ಮಾಡುವುದು ಹೇಗೆ..?

* ಟಿಕೆಟ್ ಅನ್ನು ಆನ್‌ಲೈನ್‌ನಲ್ಲಿ ಬುಕ್ ಮಾಡಬೇಕು.

* ವಯೋಮಿತಿ 65 ವರ್ಷಕ್ಕಿಂತ ಹೆಚ್ಚಿಗೆ ಇರಬೇಕು.

* ಗುರುತಿನ ಪುರಾವೆಗಾಗಿ ಆಧಾರ್ ಕಾರ್ಡ್ ಕಾಪಿ ಒದಗಿಸಬೇಕು.

* ಉಚಿತ ದರ್ಶನ ಟಿಕೆಟ್

* ಹಿರಿಯ ನಾಗರಿಕರ ಜೊತೆಗಿರಲು ಒಬ್ಬ ವ್ಯಕ್ತಿಗೆ ಅನುಮತಿಯಿದೆ.

* ಜೊತೆಗಾರರಾಗಿ ಸಂಗಾತಿಗೆ ಮಾತ್ರವೇ ಅನುಮತಿ ಇದೆ

* 80 ವರ್ಷ ಮೇಲ್ಪಟ್ಟವರ ಸಹಾಯಕರಿಗೂ (ಜೊತೆಗಾರ) ಅನುಮತಿ ನೀಡಲಾಗುತ್ತದೆ

ಮಂಗಳೂರು: NH 169ರಲ್ಲಿ ಗುಡ್ಡ ಕುಸಿತ, ಒಂದು ಬದಿ ರಸ್ತೆ ಸಂಚಾರ ಬಂದ್​
ಮಂಗಳೂರು: NH 169ರಲ್ಲಿ ಗುಡ್ಡ ಕುಸಿತ, ಒಂದು ಬದಿ ರಸ್ತೆ ಸಂಚಾರ ಬಂದ್​
ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ಮಂಗಳೂರಿನಲ್ಲಿ ಭಾರೀ ಮಳೆ: ಪಂಪ್‌ವೆಲ್ ಮತ್ತೆ ಮುಳುಗಡೆ, ವಿಡಿಯೋ ನೋಡಿ
ಮಂಗಳೂರಿನಲ್ಲಿ ಭಾರೀ ಮಳೆ: ಪಂಪ್‌ವೆಲ್ ಮತ್ತೆ ಮುಳುಗಡೆ, ವಿಡಿಯೋ ನೋಡಿ
ಖಾದಿಗಳಿಗಿಂತ ಖಾಕಿಗಳು ಬ್ಯಾಟ್ ಚೆನ್ನಾಗಿ ಬೀಸಬಲ್ಲರು!
ಖಾದಿಗಳಿಗಿಂತ ಖಾಕಿಗಳು ಬ್ಯಾಟ್ ಚೆನ್ನಾಗಿ ಬೀಸಬಲ್ಲರು!
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ