AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TTD: ಹಿರಿಯ ನಾಗರಿಕರಿಗೆ ಟಿಟಿಡಿ ಗುಡ್ ನ್ಯೂಸ್! ಉಚಿತ ದರ್ಶನ ಟಿಕೆಟ್ ಆನ್‌ಲೈನ್ ನಲ್ಲಿ ಬಿಡುಗಡೆ ಬಗ್ಗೆ ಪ್ರಮುಖ ಘೋಷಣೆ

ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಹಿರಿಯ ನಾಗರಿಕರು ಮತ್ತು ಅಂಗವಿಕಲರಿಗೆ ಸಿಹಿಸುದ್ದಿ ನೀಡಿದೆ. ಅವರ ಕೋಟಾದಡಿ ನವೆಂಬರ್ ತಿಂಗಳಲ್ಲಿ ಆನ್‌ಲೈನ್ ದರ್ಶನ ಟಿಕೆಟ್‌ಗಳು ಲಭಿಸುವ ಬಗ್ಗೆ ಮಾಹಿತಿ ಹಂಚಿಕೊಂಡಿದೆ.

TTD: ಹಿರಿಯ ನಾಗರಿಕರಿಗೆ ಟಿಟಿಡಿ ಗುಡ್ ನ್ಯೂಸ್! ಉಚಿತ ದರ್ಶನ ಟಿಕೆಟ್ ಆನ್‌ಲೈನ್ ನಲ್ಲಿ ಬಿಡುಗಡೆ ಬಗ್ಗೆ ಪ್ರಮುಖ ಘೋಷಣೆ
ಹಿರಿಯ ನಾಗರಿಕರಿಗೆ ಟಿಟಿಡಿ ಗುಡ್ ನ್ಯೂಸ್, ಆನ್‌ಲೈನ್ ದರ್ಶನ ಟಿಕೆಟ್ ಬಿಡುಗಡೆ ಬಗ್ಗೆ ಪ್ರಮುಖ ಘೋಷಣೆ
TV9 Web
| Updated By: ಸಾಧು ಶ್ರೀನಾಥ್​

Updated on: Oct 25, 2022 | 5:52 PM

Share

ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ -TTD) ಹಿರಿಯ ನಾಗರಿಕರು (Senior Citizens) ಮತ್ತು ವಿಶೇಷ ಚೇತನರಿಗೆ (Physically challenged quota) ಸಿಹಿಸುದ್ದಿ ನೀಡಿದೆ. ಅವರ ಕೋಟಾದ ಅಡಿಯಲ್ಲಿ, ನವೆಂಬರ್ ತಿಂಗಳ ಆನ್‌ಲೈನ್ ದರ್ಶನ ಟಿಕೆಟ್‌ಗಳನ್ನು ಅಕ್ಟೋಬರ್ 26 ರಂದು ಮಧ್ಯಾಹ್ನ 3 ಗಂಟೆಗೆ (26th October 3pm) ಬಿಡುಗಡೆ ಮಾಡಲಾಗುತ್ತದೆ. ಶ್ರೀ ವೇಂಕಟೇಶ್ವರನ ಭಕ್ತರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಟಿಟಿಡಿ ತಿಳಿಸಿದೆ. ಮತ್ತೊಂದೆಡೆ ಆಡಳಿತಾತ್ಮಕ ಕಾರಣಗಳಿಂದ ವಿಶೇಷ ದರ್ಶನ ಟಿಕೆಟ್ (ರೂ. 300), ತಿರುಮಲ ವಸತಿ ಡಿಸೆಂಬರ್ ಕೋಟಾವನ್ನು ಈ ತಿಂಗಳ 26 ರಂದು ಬೆಳಿಗ್ಗೆ 10 ಗಂಟೆಗೆ ಬಿಡುಗಡೆ ಮಾಡಲಾಗುತ್ತದೆ. ಮೂಲತಃ ಈ ಟಿಕೆಟ್‌ಗಳನ್ನು ಅಕ್ಟೋಬರ್ 27 ರಂದು ಬಿಡುಗಡೆ ಮಾಡಬೇಕಿತ್ತು. ಆದರೆ ಭಕ್ತರ ಅನುಕೂಲಕ್ಕಾಗಿ ಒಂದು ದಿನ ಮುಂಚಿತವಾಗಿ ಬಿಡುಗಡೆ ಮಾಡಲಾಗುತ್ತಿದೆ.

ಹಿರಿಯ ನಾಗರಿಕರು ಮತ್ತು ಅಂಗವಿಕಲರು ತಿಮ್ಮಪ್ಪನ ದರ್ಶನಕ್ಕೆ ಬುಕ್ ಮಾಡುವುದು ಹೇಗೆ..?

* ಟಿಕೆಟ್ ಅನ್ನು ಆನ್‌ಲೈನ್‌ನಲ್ಲಿ ಬುಕ್ ಮಾಡಬೇಕು.

* ವಯೋಮಿತಿ 65 ವರ್ಷಕ್ಕಿಂತ ಹೆಚ್ಚಿಗೆ ಇರಬೇಕು.

* ಗುರುತಿನ ಪುರಾವೆಗಾಗಿ ಆಧಾರ್ ಕಾರ್ಡ್ ಕಾಪಿ ಒದಗಿಸಬೇಕು.

* ಉಚಿತ ದರ್ಶನ ಟಿಕೆಟ್

* ಹಿರಿಯ ನಾಗರಿಕರ ಜೊತೆಗಿರಲು ಒಬ್ಬ ವ್ಯಕ್ತಿಗೆ ಅನುಮತಿಯಿದೆ.

* ಜೊತೆಗಾರರಾಗಿ ಸಂಗಾತಿಗೆ ಮಾತ್ರವೇ ಅನುಮತಿ ಇದೆ

* 80 ವರ್ಷ ಮೇಲ್ಪಟ್ಟವರ ಸಹಾಯಕರಿಗೂ (ಜೊತೆಗಾರ) ಅನುಮತಿ ನೀಡಲಾಗುತ್ತದೆ

ಸಂವೇದನೆಯಿಲ್ಲದ, ಸೂಕ್ಷ್ಮತೆ ಗೊತ್ತಿರದ ಸಿಬ್ಬಂದಿಯಿಂದ ಸಮೀಕ್ಷೆ ಬೇಕಿತ್ತೇ?
ಸಂವೇದನೆಯಿಲ್ಲದ, ಸೂಕ್ಷ್ಮತೆ ಗೊತ್ತಿರದ ಸಿಬ್ಬಂದಿಯಿಂದ ಸಮೀಕ್ಷೆ ಬೇಕಿತ್ತೇ?
ಎಲ್ಲ ಮಂತ್ರಿಗಳು ಒಂದೇ ವಾಕ್ಯವನ್ನು ಪುನರಾವರ್ತಿಸುತ್ತಿದ್ದಾರೆ
ಎಲ್ಲ ಮಂತ್ರಿಗಳು ಒಂದೇ ವಾಕ್ಯವನ್ನು ಪುನರಾವರ್ತಿಸುತ್ತಿದ್ದಾರೆ
VIDEO: ಪಂದ್ಯದ ವೇಳೆ ಮೈದಾನಕ್ಕೆ ನುಗ್ಗಿದ ಹಾವು... ಆಮೇಲೇನಾಯ್ತು?
VIDEO: ಪಂದ್ಯದ ವೇಳೆ ಮೈದಾನಕ್ಕೆ ನುಗ್ಗಿದ ಹಾವು... ಆಮೇಲೇನಾಯ್ತು?
ಡಿಕೆಶಿ ಸಿಎಂ ಆಗಬೇಕು ಎಂಬ ಆಸೆ ಇದೆ, ಆದರೆ: ರಂಗನಾಥ್ ಹೇಳಿದ್ದೇನು ನೋಡಿ
ಡಿಕೆಶಿ ಸಿಎಂ ಆಗಬೇಕು ಎಂಬ ಆಸೆ ಇದೆ, ಆದರೆ: ರಂಗನಾಥ್ ಹೇಳಿದ್ದೇನು ನೋಡಿ
ವೃಥಾ ಹೇಳಿಕೆ ನೀಡುವ ಶಾಸಕರ ವಿರುದ್ಧ ಹೈಕಮಾಂಡ್ ಕ್ರಮ ತಗೊಳ್ಳುತ್ತೆ: ಸಚಿವ
ವೃಥಾ ಹೇಳಿಕೆ ನೀಡುವ ಶಾಸಕರ ವಿರುದ್ಧ ಹೈಕಮಾಂಡ್ ಕ್ರಮ ತಗೊಳ್ಳುತ್ತೆ: ಸಚಿವ
ಸರ್ವೆ ವೇಳೆ ಬಿಬಿಎಂಪಿ ಸಿಬ್ಬಂದಿ ಗೂಂಡಾಗಿರಿ: ಮಾಲೀಕನ ಮೇಲೆ ಹಲ್ಲೆಗೆ ಯತ್ನ
ಸರ್ವೆ ವೇಳೆ ಬಿಬಿಎಂಪಿ ಸಿಬ್ಬಂದಿ ಗೂಂಡಾಗಿರಿ: ಮಾಲೀಕನ ಮೇಲೆ ಹಲ್ಲೆಗೆ ಯತ್ನ
ಡಿಪೋ ಮ್ಯಾನೇಜರ್ ಬೇರೆ ಗ್ರಹದವನಿರಬೇಕು ಎನ್ನುತ್ತಿರುವ ಜನ
ಡಿಪೋ ಮ್ಯಾನೇಜರ್ ಬೇರೆ ಗ್ರಹದವನಿರಬೇಕು ಎನ್ನುತ್ತಿರುವ ಜನ
VIDEO: ಭಾರತ vs ಇಂಗ್ಲೆಂಡ್ ಟೆಸ್ಟ್​: ಹೀಗೂ ಔಟಾಗ್ತಾರಾ?
VIDEO: ಭಾರತ vs ಇಂಗ್ಲೆಂಡ್ ಟೆಸ್ಟ್​: ಹೀಗೂ ಔಟಾಗ್ತಾರಾ?
ಬಾಲಿಯಲ್ಲಿ 65 ಜನರನ್ನು ಹೊತ್ತೊಯ್ಯುತ್ತಿದ್ದ ಹಡಗು ಮುಳುಗಿ ಇಬ್ಬರು ಸಾವು
ಬಾಲಿಯಲ್ಲಿ 65 ಜನರನ್ನು ಹೊತ್ತೊಯ್ಯುತ್ತಿದ್ದ ಹಡಗು ಮುಳುಗಿ ಇಬ್ಬರು ಸಾವು
9 ಎಸೆತಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಡೊನಾವನ್ ಫೆರೈರ
9 ಎಸೆತಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಡೊನಾವನ್ ಫೆರೈರ