Sign In

By signing in or creating an account, you agree with Associated Broadcasting Company's Terms & Conditions and Privacy Policy.

TTD: ಹಿರಿಯ ನಾಗರಿಕರಿಗೆ ಟಿಟಿಡಿ ಗುಡ್ ನ್ಯೂಸ್! ಉಚಿತ ದರ್ಶನ ಟಿಕೆಟ್ ಆನ್‌ಲೈನ್ ನಲ್ಲಿ ಬಿಡುಗಡೆ ಬಗ್ಗೆ ಪ್ರಮುಖ ಘೋಷಣೆ

ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಹಿರಿಯ ನಾಗರಿಕರು ಮತ್ತು ಅಂಗವಿಕಲರಿಗೆ ಸಿಹಿಸುದ್ದಿ ನೀಡಿದೆ. ಅವರ ಕೋಟಾದಡಿ ನವೆಂಬರ್ ತಿಂಗಳಲ್ಲಿ ಆನ್‌ಲೈನ್ ದರ್ಶನ ಟಿಕೆಟ್‌ಗಳು ಲಭಿಸುವ ಬಗ್ಗೆ ಮಾಹಿತಿ ಹಂಚಿಕೊಂಡಿದೆ.

TTD: ಹಿರಿಯ ನಾಗರಿಕರಿಗೆ ಟಿಟಿಡಿ ಗುಡ್ ನ್ಯೂಸ್! ಉಚಿತ ದರ್ಶನ ಟಿಕೆಟ್ ಆನ್‌ಲೈನ್ ನಲ್ಲಿ ಬಿಡುಗಡೆ ಬಗ್ಗೆ ಪ್ರಮುಖ ಘೋಷಣೆ
ಹಿರಿಯ ನಾಗರಿಕರಿಗೆ ಟಿಟಿಡಿ ಗುಡ್ ನ್ಯೂಸ್, ಆನ್‌ಲೈನ್ ದರ್ಶನ ಟಿಕೆಟ್ ಬಿಡುಗಡೆ ಬಗ್ಗೆ ಪ್ರಮುಖ ಘೋಷಣೆ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Oct 25, 2022 | 5:52 PM

ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ -TTD) ಹಿರಿಯ ನಾಗರಿಕರು (Senior Citizens) ಮತ್ತು ವಿಶೇಷ ಚೇತನರಿಗೆ (Physically challenged quota) ಸಿಹಿಸುದ್ದಿ ನೀಡಿದೆ. ಅವರ ಕೋಟಾದ ಅಡಿಯಲ್ಲಿ, ನವೆಂಬರ್ ತಿಂಗಳ ಆನ್‌ಲೈನ್ ದರ್ಶನ ಟಿಕೆಟ್‌ಗಳನ್ನು ಅಕ್ಟೋಬರ್ 26 ರಂದು ಮಧ್ಯಾಹ್ನ 3 ಗಂಟೆಗೆ (26th October 3pm) ಬಿಡುಗಡೆ ಮಾಡಲಾಗುತ್ತದೆ. ಶ್ರೀ ವೇಂಕಟೇಶ್ವರನ ಭಕ್ತರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಟಿಟಿಡಿ ತಿಳಿಸಿದೆ. ಮತ್ತೊಂದೆಡೆ ಆಡಳಿತಾತ್ಮಕ ಕಾರಣಗಳಿಂದ ವಿಶೇಷ ದರ್ಶನ ಟಿಕೆಟ್ (ರೂ. 300), ತಿರುಮಲ ವಸತಿ ಡಿಸೆಂಬರ್ ಕೋಟಾವನ್ನು ಈ ತಿಂಗಳ 26 ರಂದು ಬೆಳಿಗ್ಗೆ 10 ಗಂಟೆಗೆ ಬಿಡುಗಡೆ ಮಾಡಲಾಗುತ್ತದೆ. ಮೂಲತಃ ಈ ಟಿಕೆಟ್‌ಗಳನ್ನು ಅಕ್ಟೋಬರ್ 27 ರಂದು ಬಿಡುಗಡೆ ಮಾಡಬೇಕಿತ್ತು. ಆದರೆ ಭಕ್ತರ ಅನುಕೂಲಕ್ಕಾಗಿ ಒಂದು ದಿನ ಮುಂಚಿತವಾಗಿ ಬಿಡುಗಡೆ ಮಾಡಲಾಗುತ್ತಿದೆ.

ಹಿರಿಯ ನಾಗರಿಕರು ಮತ್ತು ಅಂಗವಿಕಲರು ತಿಮ್ಮಪ್ಪನ ದರ್ಶನಕ್ಕೆ ಬುಕ್ ಮಾಡುವುದು ಹೇಗೆ..?

* ಟಿಕೆಟ್ ಅನ್ನು ಆನ್‌ಲೈನ್‌ನಲ್ಲಿ ಬುಕ್ ಮಾಡಬೇಕು.

* ವಯೋಮಿತಿ 65 ವರ್ಷಕ್ಕಿಂತ ಹೆಚ್ಚಿಗೆ ಇರಬೇಕು.

* ಗುರುತಿನ ಪುರಾವೆಗಾಗಿ ಆಧಾರ್ ಕಾರ್ಡ್ ಕಾಪಿ ಒದಗಿಸಬೇಕು.

* ಉಚಿತ ದರ್ಶನ ಟಿಕೆಟ್

* ಹಿರಿಯ ನಾಗರಿಕರ ಜೊತೆಗಿರಲು ಒಬ್ಬ ವ್ಯಕ್ತಿಗೆ ಅನುಮತಿಯಿದೆ.

* ಜೊತೆಗಾರರಾಗಿ ಸಂಗಾತಿಗೆ ಮಾತ್ರವೇ ಅನುಮತಿ ಇದೆ

* 80 ವರ್ಷ ಮೇಲ್ಪಟ್ಟವರ ಸಹಾಯಕರಿಗೂ (ಜೊತೆಗಾರ) ಅನುಮತಿ ನೀಡಲಾಗುತ್ತದೆ

ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ