AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Udupi Krishna: ಉಡುಪಿ ಕೃಷ್ಣನಿಗೆ ಸುಂದರ ಅಲಂಕಾರ; ಮಹಾಪೂಜೆಯ ಫೋಟೊಗಳು ಇಲ್ಲಿದೆ

Udupi Krishna Mutt: ಉಡುಪಿ ಶ್ರೀಕೃಷ್ಣ ಮಠದ ದ್ವೈವಾರ್ಷಿಕ ಪರ್ಯಾಯ ಮಹೋತ್ಸವ ಜನವರಿ 18ರಂದು ನಡೆದಿದೆ. ಪ್ರಸ್ತುತ ಕೃಷ್ಣಾಪುರ ಮಠದ ಯತಿಗಳು ಪೀಠಾರೋಹಣ ಮಾಡಿದ್ದಾರೆ. ಕೃಷ್ಣಾಪುರ ಪರ್ಯಾಯದ ಶ್ರೀಕೃಷ್ಣನ ಅಲಂಕಾರದ ಸುಂದರ ಚಿತ್ರಗಳು ಇಲ್ಲಿವೆ.

TV9 Web
| Edited By: |

Updated on: Jan 21, 2022 | 8:42 AM

Share
ಉಡುಪಿಯ ಕಂಡೀರಾ ಉಡುಪಿಯ ಕೃಷ್ಣನ ಕಂಡೀರಾ ಎಂದು ದಾಸರು ಹಾಡಿದ ಶ್ರೀಕೃಷ್ಣನ ಅಲಂಕಾರದ ಹಾಗೂ ಮಠದ ಇತರ ದೇವರುಗಳನ್ನು ಇಲ್ಲಿ ನೀವು ಕಣ್ತುಂಬಿಕೊಳ್ಳಬಹುದು. ಉಡುಪಿ ಶ್ರೀಕೃಷ್ಣ ಮಠದ ದ್ವೈವಾರ್ಷಿಕ ಪರ್ಯಾಯ ಮಹೋತ್ಸವ ಜನವರಿ 18ರಂದು ನಡೆದಿದೆ. ಪ್ರಸ್ತುತ ಕೃಷ್ಣಾಪುರ ಮಠದ ಯತಿಗಳು ಪೀಠಾರೋಹಣ ಮಾಡಿದ್ದಾರೆ. ಕೃಷ್ಣಾಪುರ ಪರ್ಯಾಯದ ಶ್ರೀಕೃಷ್ಣನ ಅಲಂಕಾರದ ಸುಂದರ ಚಿತ್ರಗಳು ಇಲ್ಲಿವೆ. ವಜ್ರ ಕವಚ ಅಲಂಕಾರ.

Udupi Sri Krishna Mutt Krishna Temple Paryaya Krishnapura Mutt Krishna Alankara Photos

1 / 5
ಕೃಷ್ಣ ಮಠದ ಪೂಜೆ, ಅನುಷ್ಠಾನ ಹಾಗೂ ಆಡಳಿತಕ್ಕೆ ಸಂಬಂಧಿಸಿ ನಡೆಯುವ ದ್ವೈವಾರ್ಷಿಕ ಉತ್ಸವವೇ ಈ ಪರ್ಯಾಯ. ಶ್ರೀಕೃಷ್ಣ ಮಠದ ಪೂಜೆ ಮತ್ತಿತರ ಕಾರ್ಯಗಳನ್ನು ಒಬ್ಬರ ನಂತರ ಮತ್ತೊಬ್ಬರು ಯತಿಗಳಿಗೆ ವಹಿಸಿಕೊಡುವುದು. ಈಗಿನ ಪರ್ಯಾಯ ಮಠಾಧೀಶರು ಮುಂದೆ ಪರ್ಯಾಯ ಪೀಠಾರೋಹಣ ಮಾಡಲಿರುವ ಸ್ವಾಮೀಜಿಗಳಿಗೆ ಪೂಜಾ ಅಧಿಕಾರವನ್ನು, ಮಠದ ನಿರ್ವಹಣೆಯನ್ನು ಹಸ್ತಾಂತರಿಸುವುದು. ಈ ದಿನವನ್ನು ಪರ್ಯಾಯ ಎಂದು ಕರೆಯುತ್ತಾರೆ. ಸಂಭ್ರಮದಿಂದ ಆಚರಿಸಲಾಗುತ್ತದೆ.ಈ ಬಾರಿ ಪರ್ಯಾಯ ಪೀಠಾರೋಹಣ ಮಾಡಿರುವ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥರು ಕೃಷ್ಣನ ಪೂಜೆ ಮಾಡುತ್ತಿರುವುದು.

ಕೃಷ್ಣ ಮಠದ ಪೂಜೆ, ಅನುಷ್ಠಾನ ಹಾಗೂ ಆಡಳಿತಕ್ಕೆ ಸಂಬಂಧಿಸಿ ನಡೆಯುವ ದ್ವೈವಾರ್ಷಿಕ ಉತ್ಸವವೇ ಈ ಪರ್ಯಾಯ. ಶ್ರೀಕೃಷ್ಣ ಮಠದ ಪೂಜೆ ಮತ್ತಿತರ ಕಾರ್ಯಗಳನ್ನು ಒಬ್ಬರ ನಂತರ ಮತ್ತೊಬ್ಬರು ಯತಿಗಳಿಗೆ ವಹಿಸಿಕೊಡುವುದು. ಈಗಿನ ಪರ್ಯಾಯ ಮಠಾಧೀಶರು ಮುಂದೆ ಪರ್ಯಾಯ ಪೀಠಾರೋಹಣ ಮಾಡಲಿರುವ ಸ್ವಾಮೀಜಿಗಳಿಗೆ ಪೂಜಾ ಅಧಿಕಾರವನ್ನು, ಮಠದ ನಿರ್ವಹಣೆಯನ್ನು ಹಸ್ತಾಂತರಿಸುವುದು. ಈ ದಿನವನ್ನು ಪರ್ಯಾಯ ಎಂದು ಕರೆಯುತ್ತಾರೆ. ಸಂಭ್ರಮದಿಂದ ಆಚರಿಸಲಾಗುತ್ತದೆ.ಈ ಬಾರಿ ಪರ್ಯಾಯ ಪೀಠಾರೋಹಣ ಮಾಡಿರುವ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥರು ಕೃಷ್ಣನ ಪೂಜೆ ಮಾಡುತ್ತಿರುವುದು.

2 / 5
ಕಾಣಿಯೂರು ಮಠ, ಸೋದೆ ಮಠ, ಪುತ್ತಿಗೆ ಮಠ, ಅದಮಾರು ಮಠ, ಪೇಜಾವರ ಮಠ, ಪಲಿಮಾರು ಮಠ, ಕೃಷ್ಣಾಪುರ ಮಠ, ಶೀರೂರು ಮಠ. ಇವು ಉಡುಪಿಯ ಕೃಷ್ಣ ಮಠದ ಸುತ್ತಿನಲ್ಲಿ ಇರುವ ಎಂಟು ಮಠಗಳು. ಈ ಅಷ್ಟಮಠದ ಯತಿಗಳು ಕೃಷ್ಣನ ಪೂಜೆ ಮಾಡುತ್ತಾರೆ. ಇದು ಮಠದ ಗರುಡ ಹಾಗೂ ಮುಖ್ಯಪ್ರಾಣ (ಹನುಮಂತ) ದೇವರು.

ಕಾಣಿಯೂರು ಮಠ, ಸೋದೆ ಮಠ, ಪುತ್ತಿಗೆ ಮಠ, ಅದಮಾರು ಮಠ, ಪೇಜಾವರ ಮಠ, ಪಲಿಮಾರು ಮಠ, ಕೃಷ್ಣಾಪುರ ಮಠ, ಶೀರೂರು ಮಠ. ಇವು ಉಡುಪಿಯ ಕೃಷ್ಣ ಮಠದ ಸುತ್ತಿನಲ್ಲಿ ಇರುವ ಎಂಟು ಮಠಗಳು. ಈ ಅಷ್ಟಮಠದ ಯತಿಗಳು ಕೃಷ್ಣನ ಪೂಜೆ ಮಾಡುತ್ತಾರೆ. ಇದು ಮಠದ ಗರುಡ ಹಾಗೂ ಮುಖ್ಯಪ್ರಾಣ (ಹನುಮಂತ) ದೇವರು.

3 / 5
ಶ್ರೀಮಧ್ವಾಚಾರ್ಯರು ಉಡುಪಿಯಲ್ಲಿ ಶ್ರೀಕೃಷ್ಣನನ್ನು ಪ್ರತಿಷ್ಠಾಪಿಸಿದ ನಂತರ ಅದರ ಪೂಜೆಯ ಅಧಿಕಾರವನ್ನು ಕೂಡ ತಮ್ಮ ಪರಂಪರೆಯ ಯತಿಗಳಿಗೆ ನೀಡಿದರು. ಕೃಷ್ಣ ಮಠದ ಪೂಜಾನುಷ್ಠಾನಗಳನ್ನು ಮಧ್ವ ಪರಂಪರೆಯ ಯತಿಗಳು ನಡೆಸಿಕೊಂಡು ಬರುತ್ತಿದ್ದಾರೆ. ಉಡುಪಿಯ ಅಷ್ಟಮಠಗಳ ಯತಿಗಳಿಗೆ ಪರ್ಯಾಯ ಪೂಜೆಯ ಅಧಿಕಾರವನ್ನು ನೀಡಿ ಹರಸಿದವರು ಮಧ್ವಾಚಾರ್ಯರು. ಇದು ಮಠದಲ್ಲಿ ಭೋಜನಶಾಲೆ ಸಮೀಪ ಇರುವ ಮುಖ್ಯಪ್ರಾಣ ಹಾಗೂ ನಾಗ ದೇವರು.

ಶ್ರೀಮಧ್ವಾಚಾರ್ಯರು ಉಡುಪಿಯಲ್ಲಿ ಶ್ರೀಕೃಷ್ಣನನ್ನು ಪ್ರತಿಷ್ಠಾಪಿಸಿದ ನಂತರ ಅದರ ಪೂಜೆಯ ಅಧಿಕಾರವನ್ನು ಕೂಡ ತಮ್ಮ ಪರಂಪರೆಯ ಯತಿಗಳಿಗೆ ನೀಡಿದರು. ಕೃಷ್ಣ ಮಠದ ಪೂಜಾನುಷ್ಠಾನಗಳನ್ನು ಮಧ್ವ ಪರಂಪರೆಯ ಯತಿಗಳು ನಡೆಸಿಕೊಂಡು ಬರುತ್ತಿದ್ದಾರೆ. ಉಡುಪಿಯ ಅಷ್ಟಮಠಗಳ ಯತಿಗಳಿಗೆ ಪರ್ಯಾಯ ಪೂಜೆಯ ಅಧಿಕಾರವನ್ನು ನೀಡಿ ಹರಸಿದವರು ಮಧ್ವಾಚಾರ್ಯರು. ಇದು ಮಠದಲ್ಲಿ ಭೋಜನಶಾಲೆ ಸಮೀಪ ಇರುವ ಮುಖ್ಯಪ್ರಾಣ ಹಾಗೂ ನಾಗ ದೇವರು.

4 / 5
ನೂತನ ಹಾಗೂ ತಮ್ಮ ಚತುರ್ಥ ಪರ್ಯಾಯ ಅವಧಿಯನ್ನು ವಹಿಸಿಕೊಂಡ ಶ್ರೀಕೃಷ್ಣಾಪುರ ಮಠದ ವಿದ್ಯಾಸಾಗರ ತೀರ್ಥರು ಶ್ರೀಕೃಷ್ಣನಿಗೆ ಪೂಜೆ ನೆರವೇರಿಸಿದರು. ಮಂಗಳಾರತಿ ಬೆಳಗುತ್ತಿರುವ ಚಿತ್ರ ಇಲ್ಲಿದೆ.

ನೂತನ ಹಾಗೂ ತಮ್ಮ ಚತುರ್ಥ ಪರ್ಯಾಯ ಅವಧಿಯನ್ನು ವಹಿಸಿಕೊಂಡ ಶ್ರೀಕೃಷ್ಣಾಪುರ ಮಠದ ವಿದ್ಯಾಸಾಗರ ತೀರ್ಥರು ಶ್ರೀಕೃಷ್ಣನಿಗೆ ಪೂಜೆ ನೆರವೇರಿಸಿದರು. ಮಂಗಳಾರತಿ ಬೆಳಗುತ್ತಿರುವ ಚಿತ್ರ ಇಲ್ಲಿದೆ.

5 / 5
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು