AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ugadi 2024: ರಾಜಯೋಗದಲ್ಲಿ ಹೊಸ ವರ್ಷ ಪ್ರಾರಂಭ! ಹೇಗಿರಲಿದೆ ನಿಮ್ಮ ಭವಿಷ್ಯ

ವೈದಿಕ ಜ್ಯೋತಿಷ್ಯದ ಲೆಕ್ಕಾಚಾರದ ಪ್ರಕಾರ, ಸುಮಾರು 30 ವರ್ಷಗಳ ನಂತರ, ಹೊಸ ವರ್ಷವು ಶುಭ ರಾಜಯೋಗದಲ್ಲಿ ಪ್ರಾರಂಭವಾಗಿದೆ. ಈ ದಿನದಂದು ಅಮೃತ ಸಿದ್ಧಿ ಯೋಗ, ಸರ್ವಾರ್ಥ ಸಿದ್ಧಿ ಯೋಗ ಮತ್ತು ಶೇಷ ರಾಜಯೋಗವು ಸಂಯೋಜನೆ ಗೊಂಡಿದೆ. ಹಾಗಾಗಿ ಇದು ವರ್ಷ ಪೂರ್ತಿ ಶುಭ ಫಲಗಳನ್ನು ನೀಡುತ್ತದೆ ಎಂದು ನಂಬಲಾಗಿದೆ. ಜೊತೆಗೆ ಈ ಬಾರಿ ಸಂವತ್ಸರ ರಾಜ ಮಂಗಳ ಮತ್ತು ಮಂತ್ರಿ ಶನಿದೇವ. ಹಾಗಾಗಿ ಶನಿ ಮತ್ತು ಮಂಗಳನ ಪ್ರಭಾವವು ವರ್ಷಪೂರ್ತಿ ಇರುತ್ತದೆ.

Ugadi 2024: ರಾಜಯೋಗದಲ್ಲಿ ಹೊಸ ವರ್ಷ ಪ್ರಾರಂಭ! ಹೇಗಿರಲಿದೆ ನಿಮ್ಮ ಭವಿಷ್ಯ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Apr 09, 2024 | 3:20 PM

Share

ಹೊಸ ವರ್ಷವು ಕ್ರೋಧಿನಾಮ ಸಂವತ್ಸರ ಚೈತ್ರ ಶುಕ್ಲ ಪ್ರತಿಪದಾ ದಿನದಂದು ಪ್ರಾರಂಭವಾಗಿದ್ದು ವರ್ಷವಿಡೀ ಶನಿ ಮತ್ತು ಮಂಗಳನ ಪ್ರಭಾವ ಇರುತ್ತದೆ. ವೈದಿಕ ಜ್ಯೋತಿಷ್ಯದ ಲೆಕ್ಕಾಚಾರದ ಪ್ರಕಾರ, ಸುಮಾರು 30 ವರ್ಷಗಳ ನಂತರ, ಹೊಸ ವರ್ಷವು ಶುಭ ರಾಜಯೋಗದಲ್ಲಿ ಪ್ರಾರಂಭವಾಗಿದೆ. ಈ ದಿನದಂದು ಅಮೃತ ಸಿದ್ಧಿ ಯೋಗ, ಸರ್ವಾರ್ಥ ಸಿದ್ಧಿ ಯೋಗ ಮತ್ತು ಶೇಷ ರಾಜಯೋಗವು ಸಂಯೋಜನೆ ಗೊಂಡಿದೆ. ಹಾಗಾಗಿ ಇದು ವರ್ಷ ಪೂರ್ತಿ ಶುಭ ಫಲಗಳನ್ನು ನೀಡುತ್ತದೆ ಎಂದು ನಂಬಲಾಗಿದೆ. ಜೊತೆಗೆ ಈ ಬಾರಿ ಸಂವತ್ಸರ ರಾಜ ಮಂಗಳ ಮತ್ತು ಮಂತ್ರಿ ಶನಿದೇವ. ಹಾಗಾಗಿ ಶನಿ ಮತ್ತು ಮಂಗಳನ ಪ್ರಭಾವವು ವರ್ಷಪೂರ್ತಿ ಇರುತ್ತದೆ.

ವೈದಿಕ ಕ್ಯಾಲೆಂಡರ್ ಲೆಕ್ಕಾಚಾರದ ಪ್ರಕಾರ, ಹಿಂದೂ ಹೊಸ ವರ್ಷವು ಕ್ರೋಧಿನಾಮ ಸಂವತ್ಸರ ಚೈತ್ರ ಮಾಸದ ಶುಕ್ಲ ಪಕ್ಷದ ಪ್ರತಿಪದಾದಿಂದ ಅಂದರೆ ಎ. 9 ರಂದು ಪ್ರಾರಂಭವಾಗಿದೆ. ಹಾಗಾಗಿ ಎಲ್ಲಾ ಉಪವಾಸ ಮತ್ತು ಹಬ್ಬಗಳನ್ನು ಇದರ ಆಧಾರದ ಮೇಲೆ ಆಚರಿಸಲಾಗುತ್ತದೆ. ಈ ಬಾರಿ ಹೊಸ ವರ್ಷ ರಾಜಯೋಗದಲ್ಲಿ ಆರಂಭಗೊಂಡಿರುವುದರಿಂದ ಬಹಳ ವಿಶೇಷವಾಗಿದೆ.

ಇದನ್ನೂ ಓದಿ: ಯುಗಾದಿ ಹಬ್ಬದ ದಿನ ಏನು ಮಾಡಬೇಕು, ಮಾಡಬಾರದು?

ಶುಭ ಯೋಗ, ರಾಜಯೋಗ;

ಈ ವರ್ಷ ಆಕಾಶ ಕ್ಷೇತ್ರದಲ್ಲಿ ರಾಜ ಮಂಗಳನಾದರೆ ಅವನ ಮಂತ್ರಿ ಪಟ್ಟ ಶನಿಯಾಗಿದ್ದಾನೆ. ಶುಕ್ರನು ಕಮಾಂಡರ್ ನ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾನೆ ಹಾಗೂ ಈ ಸಂವತ್ಸರನ ವಾಹನ ಗೂಳಿ. ಜೊತೆಗೆ ಈ ಬಾರಿ ಸರ್ವಾರ್ಥ ಸಿದ್ಧಿ ಯೋಗ, ಅಮೃತ ಸಿದ್ಧಿ ಯೋಗ ಮತ್ತು ಶೇಷ ರಾಜಯೋಗದಲ್ಲಿ ಹೊಸ ವರ್ಷ ಪ್ರಾರಂಭವಾಗಿದೆ. ಇದಲ್ಲದೆ, ವರ್ಷದ ಮೊದಲ ದಿನದಂದು ರೇವತಿ ಮತ್ತು ಅಶ್ವಿನಿ ನಕ್ಷತ್ರ ಬಂದಿರುವುದು ಕಾಕತಾಳೀಯವಾಗಿದೆ. ಈ ದಿನ, ಚಂದ್ರನು ಗುರುವಿನ ರಾಶಿಯಾದ ಮೀನ ರಾಶಿಯಲ್ಲಿರುತ್ತಾನೆ. ಶನಿ ದೇವರು ತನ್ನದೇ ರಾಶಿಯಾದ ಕುಂಭ ರಾಶಿಯಲ್ಲಿರುತ್ತಾನೆ. ಇವೆಲ್ಲವೂ ಹೊಸ ವರ್ಷದ ಹೊಸತನಕ್ಕೆ ಮುನ್ನುಡಿ ಬರೆದಿದೆ. ಅಲ್ಲದೆ ವರ್ಷಪೂರ್ತಿ ಒಳ್ಳೆಯ ದಿನಗಳಿವೆ ಎಂಬುದನ್ನು ಸೂಚಿಸುತ್ತಿದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ