
ಈ ವರ್ಷ ವೈಶಾಖ ಅಮಾವಾಸ್ಯೆ ಏಪ್ರಿಲ್ 27 ರಂದು ಬಂದಿದೆ. ವೈಶಾಖ ಅಮವಾಸ್ಯೆ ಪಿತೃ ದೋಷಕ್ಕೆ ಬಹಳ ವಿಶೇಷವಾಗಿದೆ ಎಂದು ಹೇಳಲಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ವೈಶಾಖ ಅಮಾವಾಸ್ಯೆಯನ್ನು ಪಿತ್ರ ಮೋಕ್ಷ ಅಮಾವಾಸ್ಯೆ ಎಂದೂ ಕರೆಯುತ್ತಾರೆ. ಈ ದಿನದಂದು ಪಿತೃ ದೋಷದಿಂದ ಮುಕ್ತಿ ಪಡೆಯಲು ಕೆಲವು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ. ಇದರಿಂದ ಪೂರ್ವಜರು ಸಂತುಷ್ಟರಾಗಿ ನಮ್ಮ ಜೀವನದ ಎಲ್ಲಾ ಕಷ್ಟಗಳಿಂದ ಮುಕ್ತಿ ಪಡೆಯಬಹುದು ಎಂದು ಹೇಳಲಾಗುತ್ತದೆ. ಪಿತೃ ದೋಷವನ್ನು ತೆಗೆದುಹಾಕಲು, ಅಮವಾಸ್ಯೆಯ ದಿನದಂದು ಪೂರ್ವಜರು ಮೆಚ್ಚುವಂತಹ ಕೆಲವು ಜ್ಯೋತಿಷ್ಯ ಪರಿಹಾರಗಳ ಬಗ್ಗೆ ಇಲ್ಲಿ ತಿಳಿದುಕೊಳ್ಳಿ.
ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ