Vastu Tips: ವಾಸ್ತು ಶಾಸ್ತ್ರದ ಈ ನಿಯಮ ಪಾಲಿಸಿದ್ರೆ ಹಣಕಾಸಿನ ವಿಚಾರದಲ್ಲಿ ಕಷ್ಟಗಳೇ ಇರದು

ವಾಸ್ತು ಶಾಸ್ತ್ರವು ಮನೆಗೆ ಧನಾತ್ಮಕ ಶಕ್ತಿ ಮತ್ತು ಸಂಪತ್ತನ್ನು ಆಕರ್ಷಿಸಲು ಸಹಾಯ ಮಾಡುತ್ತದೆ. ಮುಖ್ಯ ಬಾಗಿಲನ್ನು ಸ್ವಚ್ಛವಾಗಿಡುವುದು, ಗಣೇಶನ ಫೋಟೋ ಇಡುವುದು, ಮೂಲೆಯಲ್ಲಿ ಉಪ್ಪನ್ನು ಇಡುವುದು ಮತ್ತು ತುಳಸಿ ಗಿಡವನ್ನು ಇಡುವುದು, ಮತ್ತು ಅಡುಗೆ ಮನೆಯನ್ನು ಸ್ವಚ್ಛವಾಗಿಡುವುದು ಹಣವನ್ನು ಆಕರ್ಷಿಸಲು ಸಹಾಯ ಮಾಡುತ್ತದೆ ಎಂದು ವಾಸ್ತು ತಜ್ಞರು ಹೇಳುತ್ತಾರೆ.

Vastu Tips: ವಾಸ್ತು ಶಾಸ್ತ್ರದ ಈ ನಿಯಮ ಪಾಲಿಸಿದ್ರೆ ಹಣಕಾಸಿನ ವಿಚಾರದಲ್ಲಿ ಕಷ್ಟಗಳೇ ಇರದು
Vastu Shastra For Wealth
Follow us
ಅಕ್ಷತಾ ವರ್ಕಾಡಿ
|

Updated on: Jan 09, 2025 | 10:43 AM

ಮನೆಗೆ ಧನಾತ್ಮಕ ಶಕ್ತಿ ಮತ್ತು ಹಣವನ್ನು ಆಕರ್ಷಿಸುವಲ್ಲಿ ವಾಸ್ತು ಶಾಸ್ತ್ರವು ಪ್ರಮುಖ ಪಾತ್ರ ವಹಿಸುತ್ತದೆ. ನೀವು ನಿಮ್ಮ ಮನೆಯ ವಾಸ್ತು ದೋಷವನ್ನು ನಿವಾರಿಸುವ ಮೂಲಕ ಮನೆಯಿಂದ ನಕಾರಾತ್ಮಕತೆಯನ್ನು ತೆಗೆದುಹಾಕಬಹುದು. ಜೊತೆಗೆ ನಿಮ್ಮ ಮನೆಯಲ್ಲಿ ಸಂಪತ್ತು ಸಮೃದ್ಧಿಯಾಗುತ್ತಾ ಹೋಗಬಹುದು ಎಂದು ವಾಸ್ತು ತಜ್ಞರು ಎಚ್ಚರಿಸುತ್ತಾರೆ. ಆದ್ದರಿಂದ ವಾಸ್ತು ಶಾಸ್ತ್ರದ ಪ್ರಕಾರ ಹಣ ಗಳಿಸುವುದು ಹೇಗೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಮನೆಯ ಮುಖ್ಯ ಬಾಗಿಲಿಗೆ ವಾಸ್ತು ಪರಿಹಾರಗಳು:

ನಿಮ್ಮ ಮನೆಯಲ್ಲಿ ವರ್ಷವಿಡೀ ಧನಾತ್ಮಕ ಶಕ್ತಿ ಇರಬೇಕೆಂದರೆ, ಮನೆಯ ಮುಖ್ಯ ಬಾಗಿಲನ್ನು ಸ್ವಚ್ಛವಾಗಿಟ್ಟು ದ್ವಾರದ ಮೇಲಿನ ಭಾಗದಲ್ಲಿ ಗಣೇಶನ ಚಿತ್ರ ಇಡಬೇಕು. ಇದನ್ನು ಇಡುವುದರಿಂದ ಮನೆಗೆ ಶುಭವಾಗುತ್ತದೆ ಎಂಬ ನಂಬಿಕೆ ಇದೆ. ಮುಖ್ಯ ಬಾಗಿಲಿನ ಮೇಲೆ ಫೋಟೊ ಇಡುವುದರಿಂದ ಮನೆಯೊಳಗೆ ನಕಾರಾತ್ಮಕತೆ ಬರುವುದಿಲ್ಲ. ಮನೆಯಲ್ಲಿ ಎಲ್ಲವೂ ಧನಾತ್ಮಕವಾಗಿರುತ್ತದೆ. ಈ ಪರಿಹಾರವನ್ನು ಅನುಸರಿಸಿ ಮತ್ತು ವರ್ಷವಿಡೀ ನಿಮ್ಮ ಮನೆಯಲ್ಲಿ ಸಂತೋಷ ಮತ್ತು ಶಾಂತಿಯಿಂದಿರಿ.

ಉಪ್ಪಿನಿಂದ ಹಣ ಪಡೆಯುವ ವಾಸ್ತು ಮಾರ್ಗ:

ಮನೆಯ ಮೂಲೆಯಲ್ಲಿ ಸ್ವಲ್ಪ ಉಪ್ಪಿನ್ನು ಹಾಕಿ ಇಡಿ. ಇದು ಮನೆಯಿಂದ ನಕಾರಾತ್ಮಕ ಶಕ್ತಿ ಹೋಗಲಾಡಿಸುತ್ತದೆ. ಪ್ರತಿ ತಿಂಗಳು ಈ ಉಪ್ಪನ್ನು ಬದಲಾಯಿಸಿ. ವಾಸ್ತು ಪ್ರಕಾರ, ಉಪ್ಪನ್ನು ಬಳಸುವುದು ನಿಮ್ಮ ಮನೆಗೆ ಧನಾತ್ಮಕ ಶಕ್ತಿಯನ್ನು ತರುತ್ತದೆ ಮತ್ತು ಅನೇಕ ಪ್ರಯೋಜನಗಳನ್ನು ನೀಡುತ್ತದೆ.

ಈ ಶುಭವನ್ನು ಮನೆಯಲ್ಲಿ ಇಡಿ:

ವಾಸ್ತು ಪ್ರಕಾರ , ನೀರು ಜೀವನದಲ್ಲಿ ಸಕಾರಾತ್ಮಕತೆಯನ್ನು ತರುತ್ತದೆ, ಆದ್ದರಿಂದ ನೀವು ನಿಮ್ಮ ಮನೆಯಲ್ಲಿ ಅಕ್ವೇರಿಯಂ ಅನ್ನು ಇಡಬೇಕು. ಈ ವಸ್ತುವನ್ನು ಮನೆಯಲ್ಲಿ ಇಡುವುದರಿಂದ ಅನೇಕ ಆರ್ಥಿಕ ಮತ್ತು ಮಾನಸಿಕ ಸಮಸ್ಯೆಗಳನ್ನು ಪರಿಹರಿಸಲು ಸಹಾಯ ಮಾಡುತ್ತದೆ.

ತುಳಸಿ ಗಿಡ ಮನೆಗೆ ತನ್ನಿ:

ತುಳಸಿ ಗಿಡವನ್ನು ಪವಿತ್ರ ಮಾತ್ರವಲ್ಲದೆ ಮಂಗಳಕರವೆಂದು ಪರಿಗಣಿಸಲಾಗಿದೆ. ವರ್ಷದ ಆರಂಭದಲ್ಲಿ ಈ ಮನೆಗೆ ತರುವ ಮೂಲಕ ನೀವು ಆರ್ಥಿಕ ಲಾಭವನ್ನು ಪಡೆಯಬಹುದು. ನಿಮ್ಮ ಮನೆಯಲ್ಲಿ ತುಳಸಿ ಗಿಡ ಇಟ್ಟರೆ ವರ್ಷವಿಡೀ ಒಳ್ಳೆಯ ಫಲ ಸಿಗುತ್ತದೆ ಮತ್ತು ಲಕ್ಷ್ಮಿ ದೇವಿಯೂ ನಿಮ್ಮ ಮನೆಯಲ್ಲಿ ನೆಲೆಸುತ್ತಾಳೆ.

ಇದನ್ನೂ ಓದಿ: ನಿಮ್ಮ ಮಕ್ಕಳು ಓದುವುದರಲ್ಲಿ ಮುಂದಿರಬೇಕಾ? ವಸಂತ ಪಂಚಮಿಯಂದು ಈ ರೀತಿ ಮಾಡಿ

ಅಡುಗೆ ಮನೆಯ ವಾಸ್ತು ಪರಿಹಾರಗಳು:

ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ತಾಯಿ ಅನ್ನಪೂರ್ಣ ವಾಸವಾಗಿರುವುದರಿಂದ ಅಡುಗೆ ಮನೆಯಲ್ಲಿ ಸದಾ ಸ್ವಚ್ಛತೆ ಕಾಪಾಡಬೇಕು. ಅಲ್ಲದೆ, ಅಡುಗೆಮನೆಯ ಉತ್ತರ ಭಾಗದಲ್ಲಿ ಯಾವಾಗಲೂ ನೀರು ತುಂಬಿದ ಮಡಕೆಯನ್ನು ಇರಿಸಿ. ಈ ಪರಿಹಾರವು ಆರ್ಥಿಕ ಪ್ರಯೋಜನಗಳ ಮೇಲೆ ಮತ್ತು ಮನೆಯ ಸದಸ್ಯರ ಆರೋಗ್ಯದ ಮೇಲೆ ಉತ್ತಮ ಪರಿಣಾಮ ಬೀರುತ್ತದೆ.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸೂರ್ಯನ ಪಥ ಬದಲಾಗುವ ಸಂಕ್ರಾಂತಿ ದಿನದ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ಸೂರ್ಯನ ಪಥ ಬದಲಾಗುವ ಸಂಕ್ರಾಂತಿ ದಿನದ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ಹಸು ಕೆಚ್ಚಲು ಕೊಯ್ದ ಪ್ರಕರಣ: ಜಮೀರ್ ಅಹ್ಮದ್ ಹೇಳಿಕೆಗೆ ಚೈತ್ರಾ ತಿರುಗೇಟು
ಹಸು ಕೆಚ್ಚಲು ಕೊಯ್ದ ಪ್ರಕರಣ: ಜಮೀರ್ ಅಹ್ಮದ್ ಹೇಳಿಕೆಗೆ ಚೈತ್ರಾ ತಿರುಗೇಟು
ನರೈನಾ ಗ್ರಾಮಕ್ಕೆ ಪ್ರಧಾನಿ ಮೋದಿ ಭೇಟಿ; ಲೋಹ್ರಿ ಆಚರಿಸಿ, ಜನರೊಂದಿಗೆ ಸಂವಾದ
ನರೈನಾ ಗ್ರಾಮಕ್ಕೆ ಪ್ರಧಾನಿ ಮೋದಿ ಭೇಟಿ; ಲೋಹ್ರಿ ಆಚರಿಸಿ, ಜನರೊಂದಿಗೆ ಸಂವಾದ
ಸಚಿವ ಕಿಶನ್ ರೆಡ್ಡಿ ಮನೆಯ ಸಂಕ್ರಾಂತಿ ಹಬ್ಬದಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಸಚಿವ ಕಿಶನ್ ರೆಡ್ಡಿ ಮನೆಯ ಸಂಕ್ರಾಂತಿ ಹಬ್ಬದಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ತ್ಯಾಗ ಬಲಿದಾನಗಳಿಗಾಗಿ ನಮ್ಮಿಂದ ಪ್ರಾಮಾಣಿಕ ಪ್ರಯತ್ನ ನಡೆಯಬೇಕು: ಸಿಎಂ
ತ್ಯಾಗ ಬಲಿದಾನಗಳಿಗಾಗಿ ನಮ್ಮಿಂದ ಪ್ರಾಮಾಣಿಕ ಪ್ರಯತ್ನ ನಡೆಯಬೇಕು: ಸಿಎಂ
ಬಿಗ್ ಬಾಸ್ ಮನೆಯೊಳಗೆ ಸಿದ್ಧವಾಯ್ತು ‘ಬಾಯ್ಸ್ Vs ಗರ್ಲ್ಸ್​’ ಪ್ರೋಮೋ
ಬಿಗ್ ಬಾಸ್ ಮನೆಯೊಳಗೆ ಸಿದ್ಧವಾಯ್ತು ‘ಬಾಯ್ಸ್ Vs ಗರ್ಲ್ಸ್​’ ಪ್ರೋಮೋ
ಹಣಮಂತು ಮತ್ತು ರಜತ್; ಜಗದೀಶ್-ರಂಜಿತ್​ಗೆ ಉತ್ತಮ ರಿಪ್ಲೇಸ್ಮೆಂಟ್: ಚೈತ್ರಾ
ಹಣಮಂತು ಮತ್ತು ರಜತ್; ಜಗದೀಶ್-ರಂಜಿತ್​ಗೆ ಉತ್ತಮ ರಿಪ್ಲೇಸ್ಮೆಂಟ್: ಚೈತ್ರಾ
ಹದಿನೈದನೇ ಹಣಕಾಸು ಆಯೋಗದ ಮೇಲೆ ಚರ್ಚೆಗೆ ಕುಮಾರಣ್ಣ ಬರಲಿ: ಶಿವಲಿಂಗೇಗೌಡ
ಹದಿನೈದನೇ ಹಣಕಾಸು ಆಯೋಗದ ಮೇಲೆ ಚರ್ಚೆಗೆ ಕುಮಾರಣ್ಣ ಬರಲಿ: ಶಿವಲಿಂಗೇಗೌಡ
ಬಿಗ್ ಬಾಸ್ ಮನೆಯಿಂದ ಹೊರಬಂದು ಮದುವೆ ಬಗ್ಗೆ ಮಾತಾಡಿದ ಚೈತ್ರಾ ಕುಂದಾಪುರ
ಬಿಗ್ ಬಾಸ್ ಮನೆಯಿಂದ ಹೊರಬಂದು ಮದುವೆ ಬಗ್ಗೆ ಮಾತಾಡಿದ ಚೈತ್ರಾ ಕುಂದಾಪುರ
ಕಾರ್ಯಕರ್ತರಿಂದಲೇ ಸರ್ಕಾರ ಅಂತ ಹತ್ತು ಸಲ ಹೇಳಿದ್ದೇನೆ: ಸತೀಶ್ ಜಾರಕಿಹೊಳಿ
ಕಾರ್ಯಕರ್ತರಿಂದಲೇ ಸರ್ಕಾರ ಅಂತ ಹತ್ತು ಸಲ ಹೇಳಿದ್ದೇನೆ: ಸತೀಶ್ ಜಾರಕಿಹೊಳಿ