AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vastu Tips: ವಾಸ್ತು ಪ್ರಕಾರ ಕಾರಿನಲ್ಲಿ ಯಾವ ವಸ್ತು ಇಡುವುದು ಶುಭ? ಯಾವುದು ಅಶುಭ?

ಪ್ರತಿಯೊಬ್ಬರೂ ತಮ್ಮ ಬಜೆಟ್‌ಗೆ ಅನುಗುಣವಾಗಿ ಕಾರು ಖರೀದಿಸುತ್ತಿದ್ದಾರೆ. ಆದರೆ ವಾಸ್ತು ಶಾಸ್ತ್ರದ ಪ್ರಕಾರ ಕಾರು ಖರೀದಿಸುವಾಗ ಕೆಲವು ಸಲಹೆಗಳನ್ನು ಗಮನದಲ್ಲಿಟ್ಟುಕೊಳ್ಳುವುದು ಅಗತ್ಯವಾಗಿದೆ. ಆದ್ದರಿಂದ ನಿಮ್ಮ ಕಾರಿನಲ್ಲಿ ಯಾವ ವಸ್ತುವನ್ನು ಇಡುವುದು ಶುಭ? ಹಾಗೂ ಅಶುಭಗಳ ಬಗ್ಗೆ ಇಲ್ಲಿ ತಿಳಿದುಕೊಳ್ಳಿ.

Vastu Tips: ವಾಸ್ತು ಪ್ರಕಾರ ಕಾರಿನಲ್ಲಿ ಯಾವ ವಸ್ತು ಇಡುವುದು ಶುಭ? ಯಾವುದು ಅಶುಭ?
Vastu Tips For CarImage Credit source: Pinterest
ಅಕ್ಷತಾ ವರ್ಕಾಡಿ
|

Updated on: Dec 07, 2023 | 11:02 AM

Share

ನಮ್ಮ ಪುಟ್ಟ ಕುಟುಂಬಕ್ಕೊಂದು ಕಾರು ಬೇಕು ಎಂಬುದು ಎಲ್ಲರ ಕನಸು. ಅಂದರಂತೆಯೇ ಪ್ರತಿಯೊಬ್ಬರೂ ತಮ್ಮ ಬಜೆಟ್‌ಗೆ ಅನುಗುಣವಾಗಿ ಕಾರು ಖರೀದಿಸುತ್ತಿದ್ದಾರೆ. ಆದರೆ ವಾಸ್ತು ಶಾಸ್ತ್ರದ ಪ್ರಕಾರ ಕಾರು ಖರೀದಿಸುವಾಗ ವಾಸ್ತು ಸಲಹೆಗಳನ್ನು ಗಮನದಲ್ಲಿಟ್ಟುಕೊಳ್ಳುವುದು ಅಗತ್ಯವಾಗಿದೆ. ಹೀಗೆ ಮಾಡುವುದರಿಂದ ನಕಾರಾತ್ಮಕತೆ ದೂರವಾಗುತ್ತದೆ ಎಂಬ ನಂಬಿಕೆ. ವಾಸ್ತು ಶಾಸ್ತ್ರದ ಪ್ರಕಾರ ಕೆಲವು ವಿಶೇಷ ವಸ್ತುಗಳನ್ನು ನಿಮ್ಮ ಕಾರಿನಲ್ಲಿ ಇಡುವುದು ತುಂಬಾ ಒಳ್ಳೆಯದು. ಜೊತೆಗೆ ಯಾವ ವಸ್ತುವನ್ನು ಇಡಬಾರದು ಎಂಬುದನ್ನು ತಿಳಿದುಕೊಳ್ಳಿ.

ಕಾರಿನಲ್ಲಿ ದೇವರ ಮೂರ್ತಿ ಇಡುವುದು ಶುಭವೇ?

ಸಾಮಾನ್ಯವಾಗಿ ಎಲ್ಲರೂ ತಮ್ಮ ಕಾರಿನಲ್ಲಿ ಕೆಲವು ದೇವರ ಚಿತ್ರಗಳನ್ನು ಇಟ್ಟುಕೊಳ್ಳುವುದನ್ನು ಕಾಣಬಹುದು. ವಾಸ್ತು ಶಾಸ್ತ್ರದ ಪ್ರಕಾರ ಗಣೇಶನ ಸಣ್ಣ ವಿಗ್ರಹವನ್ನು ಕಾರಿನಲ್ಲಿ ಇಡುವುದು ಮಂಗಳಕರವೆಂದು ಪರಿಗಣಿಸಲಾಗಿದೆ. ಗಣೇಶನಿಗೆ ಕೇತುವಿನ ಸಂಬಂಧವಿದೆ. ಹಾಗಾಗಿ ಕಾರಿನಲ್ಲಿ ಗಣೇಶನ ಮೂರ್ತಿ ಇದ್ದರೆ ಅಪಘಾತಗಳ ಸಮಸ್ಯೆ ದೂರವಾಗುತ್ತದೆ. ಅದೂ ಅಲ್ಲದೆ ಗಾಳಿಯಲ್ಲಿ ತೂಗಾಡುತ್ತಿರುವ ಹನುಮಂತನ ಮೂರ್ತಿಯನ್ನು ಕಾರಿನಲ್ಲಿ ಪ್ರತಿಷ್ಠಾಪಿಸುವುದು ಶುಭ. ಕಾರಿನಲ್ಲಿ ಪ್ರಯಾಣಿಸುವಾಗ ಎದುರಾಗುವ ಎಲ್ಲಾ ತೊಂದರೆಗಳನ್ನು ಹನುಮಂತ ನಿವಾರಿಸುತ್ತಾರೆ ಎಂದು ನಂಬಲಾಗಿದೆ.

ಇದನ್ನೂ ಓದಿ: ಈ ಫೋಟೋಗಳನ್ನು ಮನೆಯಲ್ಲಿ ಇಡುವುದು, ಸಮಸ್ಯೆಯನ್ನು ನೀವೇ ಬರಮಾಡಿಕೊಂಡಂತೆ

ಈ ವಸ್ತುಗಳನ್ನು ಕಾರಿನಲ್ಲಿ ಇಡಿ:

ಸಾರಯುಕ್ತ ತೈಲ:

ಕಾರಿನಲ್ಲಿ ಸಣ್ಣ ಬಾಟಲಿಯ ಸಾರಯುಕ್ತ ತೈಲವನ್ನು ಇಟ್ಟುಕೊಳ್ಳುವುದು ವಾಸ್ತು ಪ್ರಕಾರ ಧನಾತ್ಮಕತೆಯ ಸಂಕೇತವಾಗಿದೆ. ಮನಸ್ಸನ್ನು ಶಾಂತಗೊಳಿಸುತ್ತದೆ. ಇದರ ಸುವಾಸನೆಯು ಕಾರು ಪ್ರಯಾಣಿಕರನ್ನು ಸುಸ್ತಾಗದಂತೆ ಮಾಡುತ್ತದೆ. ಜೊತೆಗೆ ಮಾನಸಿಕ ಆರೋಗ್ಯವನ್ನು ಸುಧಾರಿಸುತ್ತದೆ.

ಆಮೆ ಆಟಿಕೆ:

ಕಾರಿನಲ್ಲಿ ಸಣ್ಣ ಆಮೆ ಆಟಿಕೆ ಇಡುವುದು ತುಂಬಾ ಮಂಗಳಕರವೆಂದು ಪರಿಗಣಿಸಲಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ ಆಮೆ ನಕಾರಾತ್ಮಕ ಶಕ್ತಿಯನ್ನು ಹೋಗಲಾಡಿಸುತ್ತದೆ. ಧನಾತ್ಮಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಕಾರಿನಲ್ಲಿ ಇಡಬಾರದ ವಸ್ತುಗಳು:

ಯಾವುದೇ ಮುರಿದ ವಸ್ತುಗಳನ್ನು ಕಾರಿನಲ್ಲಿ ಇಡಬೇಡಿ. ಕಾರಿನ ಕಿಟಕಿಗಳು, ಕಾರ್ಪೆಟ್, ಸೀಟುಗಳನ್ನು ಯಾವಾಗಲೂ ಸ್ವಚ್ಛವಾಗಿಡಿ. ಇದು ನಿಮಗೆ ಶಾಂತಿಯನ್ನು ನೀಡುತ್ತದೆ.

ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?