Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Navami 2023: ರಾಮ ನವಮಿ ಯಾವಾಗ? ಶುಭ ಮುಹೂರ್ತ, ಸ್ತೋತ್ರ ಇಲ್ಲಿದೆ

ಶ್ರೀ ರಾಮನನ್ನು ಮನೆದೇವರಾಗಿ ಪಡೆದವರು ರಾಮ ನವಮಿಯನ್ನು 9 ದಿನಗಳ ಕಾಲ ಆಚರಿಸುತ್ತಾರೆ. ಚೈತ್ರ ಮಾಸದ ಶುಕ್ಲಪಕ್ಷದ ಪಾಡ್ಯದಿಂದ ನವಮಿವರೆಗೆ ರಾಮಾಯಣ ಪಾರಾಯಣ ಮಾಡಿ, ನವಮಿ ದಿನ ರಾಮ ಪಟ್ಟಾಭಿಷೇಕ ಪಾರಾಯಣ ಮಾಡಿ ಹಬ್ಬವನ್ನು ಪೂರ್ಣಗೊಳಿಸುತ್ತಾರೆ.

Ram Navami 2023: ರಾಮ ನವಮಿ ಯಾವಾಗ? ಶುಭ ಮುಹೂರ್ತ, ಸ್ತೋತ್ರ ಇಲ್ಲಿದೆ
ರಾಮ
Follow us
TV9 Web
| Updated By: ಆಯೇಷಾ ಬಾನು

Updated on: Mar 28, 2023 | 6:30 AM

ಚೈತ್ರ ಮಾಸದ ಶುಕ್ಲ ಪಕ್ಷದ ನವಮಿಯಲ್ಲಿ ಮರ್ಯಾದ ಪುರುಷೋತ್ತಮ, ದಶರಥ ನಂದನ ಶ್ರೀರಾಮನ ಜನ್ಮ ದಿನವಾಗಿ ರಾಮ ನವಮಿಯನ್ನು ಆಚರಿಸಲಾಗುವುದು. ರಾಮ ನವಮಿ ಈ ವರ್ಷ ಮಾರ್ಚ್ 30ಕ್ಕೆ ಬಂದಿದೆ. ಈ ದಿನ ಭಕ್ತರು ಉಪವಾಸವಿದ್ದು, ರಾಮನ ಮಂತ್ರಗಳನ್ನು ಪಠಿಸಿ ರಾಮ ನವಮಿಯನ್ನು ಆಚರಿಸುತ್ತಾರೆ. ರಾಮನ ದೇವಸ್ಥಾನದಲ್ಲಿ ಹೂವಿನ ಅಲಂಕಾರ, ವಿಶೇಷ ಪೂಜೆಗಳು ನೆರವೇರುತ್ತವೆ. ಇನ್ನು ಶ್ರೀರಾಮ ಜನಿಸಿದ ಅಯೋಧ್ಯೆಯಲ್ಲಿ ಸಾವಿರಾರು ಲಕ್ಷ ದೀಪಗಳನ್ನು ಬೆಳಗಿ ಸಂಭ್ರಮಿಸಲಾಗುತ್ತೆ. ರಾಮ, ಸೀತಾದೇವಿ, ಹನುಮಂತ, ಲಕ್ಷ್ಮಣನ ವೇಷ ಧರಿಸಿ ರಥಯಾತ್ರೆ ಮಾಡಲಾಗುತ್ತೆ.

ರಾಮ ನವಮಿಯ ಶುಭ ಮುಹೂರ್ತ

ರಾಮ ನವಮಿ ತಿಥಿ ಪ್ರಾರಂಭ: ಮಾರ್ಚ್‌ 29 ರಾತ್ರಿ 09:07ಕ್ಕೆ ರಾಮ ನವಮಿ ತಿಥಿ ಮುಕ್ತಾಯ: ಮಾರ್ಚ್‌ 30 ರಾತ್ರಿ 11:30ಕ್ಕೆ

ಹಬ್ಬದ ಆಚರಣೆ

ಶ್ರೀ ರಾಮನನ್ನು ಮನೆದೇವರಾಗಿ ಪಡೆದವರು ರಾಮ ನವಮಿಯನ್ನು 9 ದಿನಗಳ ಕಾಲ ಆಚರಿಸುತ್ತಾರೆ. ಚೈತ್ರ ಮಾಸದ ಶುಕ್ಲಪಕ್ಷದ ಪಾಡ್ಯದಿಂದ ನವಮಿವರೆಗೆ ರಾಮಾಯಣ ಪಾರಾಯಣ ಮಾಡಿ, ನವಮಿ ದಿನ ರಾಮ ಪಟ್ಟಾಭಿಷೇಕ ಪಾರಾಯಣ ಮಾಡಿ ಹಬ್ಬವನ್ನು ಪೂರ್ಣಗೊಳಿಸುತ್ತಾರೆ. ಹೀಗೆ 9 ದಿನದ ರಾಮನ ಉತ್ಸವ ಆಚರಿಸಲಾಗುತ್ತದೆ. ಹಾಘೂ ಈ ದಿನದಂದು ರಥಯಾತ್ರೆ ಮಾಡಿ ಬೀದಿ ಬೀದಿಗಳಲ್ಲಿ ಪಾನಕ, ಮಜ್ಜಿಗೆ, ಕೋಸಂಬರಿಯನ್ನು ಹಂಚಲಾಗುತ್ತೆ. ರಾಮನ ಭಜನೆ, ಹಾಡುಗಳಿಂದ ರಾಮನ ಧ್ಯಾನ ಮಾಡಲಾಗುತ್ತೆ. ಮತ್ತೊಂದು ವಿಶೇಷವೆಂದರೆ, ರಾಮನಾಮ ಬರೆಯುವುದು. ರಾಮನಾಮ ಜಪಿಸಿದರೆ ರಾಮ ನಮ್ಮನ್ನು ಸಂರಕ್ಷಿಸುತ್ತಾನೆಂಬ ನಂಬಿಕೆ ಇದೆ.

ಈ ಸ್ತೋತ್ರ ಪಠಿಸಿ

ಆಪದಾಮಪಹರ್ತಾರಂ ದಾತಾರಂ ಸರ್ವಸಂಪದಾಂ ಲೋಕಾಭಿರಾಮಂ ಶ್ರೀರಾಮಂ ಭೂಯೋ ಭೂಯೋ ನಮಾಮ್ಯಹಂ ಆರ್ತಾನಾಮಾರ್ತಿಹಂತಾರಂ ಬೀತಾನಂ ಭೀತಿನಾಶಂ ದ್ವಿಷದಾಂ ಕಾಲದಂಡಂ ಚ ರಾಮಚಂದ್ರಂ ನಮಾಮ್ಯಹಂ ನಮಃ ಕೋದಂಡಹಸ್ತಾಯ ಸಂಧೀಕೃತಶರಾಯ ಚ ಖಂಡಿತಾಲಿಲದೈತ್ಯಾಯ ರಾಮಾಯಾಪನ್ನಿವಾರಿಣೇ ಅಗ್ರತಃ ಬೃಷ್ಠತಶ್ಚೈವ ಪಾರ್ಶ್ವತಶ್ಚ ಮಹಾಬಲೌ. ಆಕರ್ಣಪೂರ್ಣಧನ್ವಾನೌ ರಕ್ಷೇತಾಂ ರಾಮ ಲಕ್ಷ್ಮಣ್ ಸನ್ನದ್ಧ ಕವಚೀ ಖಡ್ಗೀ ಚಾಪಬಾಣಧರೋ ಯುವಾ ಗಚ್ಚನ್ ಮಮಾಗ್ತೋ ನಿತ್ಯಂ ರಾಮಃ ಪಾತು ಸಲಕ್ಷಣಃ ರಾಮಾಯ ರಾಮಭದ್ರಾಯ ರಾಮಚಂದ್ರಾಯ ವೇಧಸೇ ರಘುನಾಥಯ ನಾಥಯ ಸೀತಾಯಾಃ ಪತಯೇ ನಮಃ

ಮತ್ತಷ್ಟು ಅಧ್ಯಾತ್ಮಕ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ