AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Ornaments on Feet: ಕಾಲಿಗೆ ಚಿನ್ನದ ಆಭರಣ ಏಕೆ ಧರಿಸಬಾರದು? ಧಾರ್ಮಿಕ ಮತ್ತು ಜ್ಯೋತಿಷ್ಯ ಸಲಹೆ ಇಲ್ಲಿದೆ

ಹಿಂದೂ ಧರ್ಮದ ಪ್ರಕಾರ, ಕಾಲಿಗೆ ಚಿನ್ನದ ಆಭರಣ ಧರಿಸುವುದು ಅಶುಭ. ಚಿನ್ನವನ್ನು ಲಕ್ಷ್ಮಿಯ ಸಂಕೇತವೆಂದು ಪರಿಗಣಿಸಿ ಸೊಂಟದ ಕೆಳಗೆ ಧರಿಸಬಾರದು ಎಂದು ಹೇಳಲಾಗುತ್ತದೆ. ಜ್ಯೋತಿಷ್ಯದ ಪ್ರಕಾರ, ಇದು ಸಂಪತ್ತು ನಷ್ಟ, ವೃತ್ತಿ ಪ್ರಗತಿಗೆ ಅಡ್ಡಿ ಮತ್ತು ನಕಾರಾತ್ಮಕತೆಯನ್ನು ತರುತ್ತದೆ. ಬೆಳ್ಳಿಯ ಆಭರಣಗಳು ಹೆಚ್ಚು ಶುಭಕರ. ಧಾರ್ಮಿಕ ಮತ್ತು ಜ್ಯೋತಿಷ್ಯ ಕಾರಣಗಳೊಂದಿಗೆ, ಚಿನ್ನದ ಬದಲು ಬೆಳ್ಳಿ ಧರಿಸಲು ಸಲಹೆ ನೀಡಲಾಗುತ್ತದೆ.

Gold Ornaments on Feet: ಕಾಲಿಗೆ ಚಿನ್ನದ ಆಭರಣ ಏಕೆ ಧರಿಸಬಾರದು? ಧಾರ್ಮಿಕ ಮತ್ತು ಜ್ಯೋತಿಷ್ಯ ಸಲಹೆ ಇಲ್ಲಿದೆ
ಕಾಲಿಗೆ ಚಿನ್ನದ ಆಭರಣ
ಅಕ್ಷತಾ ವರ್ಕಾಡಿ
|

Updated on:Dec 17, 2025 | 10:37 AM

Share

ಹಿಂದೂ ಧರ್ಮದ ಪ್ರಕಾರ ಕಾಲಿಗೆ ಚಿನ್ನದ ಆಭರಣ ಹಾಕುವುದು ಅಶುಭ ಎಂಬ ನಿಯಮ ಇದೆ. ಇದರ ಹಿಂದೆ ಧಾರ್ಮಿಕ ಕಾರಣದ ಜತೆಗೆ ವೈಜ್ಞಾನಿಕ ಕಾರಣ ಕೂಡಾ ಇದೆ. ಹೀಗಾಗಿ, ಮಹಿಳೆಯರು ಹೆಚ್ಚಾಗಿ ಬೆಳ್ಳಿ ಕಾಲುಂಗುರ, ಕಾಲ್ಗೆಜ್ಜೆಗಳನ್ನೇ ಧರಿಸುವುದು. ಚಿನ್ನವನ್ನು ಲಕ್ಷ್ಮಿ ದೇವಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ ಮತ್ತು ಆದ್ದರಿಂದ ಅದನ್ನು ಸೊಂಟದ ಕೆಳಗೆ ಧರಿಸುವುದು ಸೂಕ್ತವಲ್ಲ. ಪಾದಗಳಿಗೆ ಚಿನ್ನ ಧರಿಸುವುದು ಲಕ್ಷ್ಮಿಗೆ ಅಗೌರವ ಎಂದು ಪರಿಗಣಿಸಲಾಗುತ್ತದೆ.

ಜ್ಯೋತಿಷ್ಯದ ಪ್ರಕಾರ, ಪಾದಗಳಿಗೆ ಚಿನ್ನದ ಕಾಲ್ಗೆಜ್ಜೆ ಅಥವಾ ಬೆರಳಿನ ಉಂಗುರಗಳನ್ನು ಧರಿಸುವುದು ಅಶುಭ. ಇವುಗಳನ್ನು ಧರಿಸುವುದರಿಂದ ಸಂಪತ್ತು ನಷ್ಟ ಮತ್ತು ವೃತ್ತಿಜೀವನದಲ್ಲಿ ಪ್ರಗತಿ ಉಂಟಾಗುತ್ತದೆ ಎಂದು ವಿದ್ವಾಂಸರು ಹೇಳುತ್ತಾರೆ. ಇದಲ್ಲದೇ ಕಾಲಿಗೆ ಚಿನ್ನದ ಆಭರಣಗಳನ್ನು ಧರಿಸುವುದು ನಕಾರಾತ್ಮಕತೆಯ ಸಂಕೇತ. ಸಾಕಷ್ಟು ಜನರು ಕಾಲಿಗೆ ಚಿನ್ನದ ಆಭರಣಗಳನ್ನು ಧರಿಸುವುದರಿಂದ ದುಷ್ಟ ಶಕ್ತಿಗಳಿಂದ ತೊಂದರೆ ಉಂಟಾಗುತ್ತದೆ ಎಂದು ನಂಬುತ್ತಾರೆ.

ಇದನ್ನೂ ಓದಿ: ಮದುವೆಯಲ್ಲಿ ಹೆಚ್ಚಾಗಿ ವಧು ಕೆಂಪು ಬಣ್ಣದ ಸೀರೆ ಉಡೋದು ಯಾಕೆ ಗೊತ್ತಾ?

ಇತ್ತೀಚಿನ ದಿನಗಳಲ್ಲಿ ಕೆಲವು ಯುವತಿಯರು ಫ್ಯಾಷನ್ ಗಾಗಿ ಚಿನ್ನದ ಕಾಲ್ಗೆಜ್ಜೆಗಳನ್ನು ಧರಿಸುತ್ತಾರೆಯಾದರೂ, ಜ್ಯೋತಿಷ್ಯರು ಸೊಂಟದಿಂದ ಕೆಳಗೆ ಚಿನ್ನ ಧರಿಸುವುದು ಅಶುಭದ ಸೂಚನೆ ಎಂದು ಸಲಹೆ ನೀಡುತ್ತಾರೆ. ಆದ್ದರಿಂದ ಕಾಲಿಗೆ ಚಿನ್ನದ ಆಭರಣಗಳ ಬದಲಾಗಿ ಬೆಳ್ಳಿಯ ಆಭರಣಗಳನ್ನು ಧರಿಸುವುದು ಉತ್ತಮ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:33 am, Wed, 17 December 25

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್