AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Ornaments on Feet: ಕಾಲಿಗೆ ಚಿನ್ನದ ಆಭರಣ ಏಕೆ ಧರಿಸಬಾರದು? ಧಾರ್ಮಿಕ ಮತ್ತು ಜ್ಯೋತಿಷ್ಯ ಸಲಹೆ ಇಲ್ಲಿದೆ

ಹಿಂದೂ ಧರ್ಮದ ಪ್ರಕಾರ, ಕಾಲಿಗೆ ಚಿನ್ನದ ಆಭರಣ ಧರಿಸುವುದು ಅಶುಭ. ಚಿನ್ನವನ್ನು ಲಕ್ಷ್ಮಿಯ ಸಂಕೇತವೆಂದು ಪರಿಗಣಿಸಿ ಸೊಂಟದ ಕೆಳಗೆ ಧರಿಸಬಾರದು ಎಂದು ಹೇಳಲಾಗುತ್ತದೆ. ಜ್ಯೋತಿಷ್ಯದ ಪ್ರಕಾರ, ಇದು ಸಂಪತ್ತು ನಷ್ಟ, ವೃತ್ತಿ ಪ್ರಗತಿಗೆ ಅಡ್ಡಿ ಮತ್ತು ನಕಾರಾತ್ಮಕತೆಯನ್ನು ತರುತ್ತದೆ. ಬೆಳ್ಳಿಯ ಆಭರಣಗಳು ಹೆಚ್ಚು ಶುಭಕರ. ಧಾರ್ಮಿಕ ಮತ್ತು ಜ್ಯೋತಿಷ್ಯ ಕಾರಣಗಳೊಂದಿಗೆ, ಚಿನ್ನದ ಬದಲು ಬೆಳ್ಳಿ ಧರಿಸಲು ಸಲಹೆ ನೀಡಲಾಗುತ್ತದೆ.

Gold Ornaments on Feet: ಕಾಲಿಗೆ ಚಿನ್ನದ ಆಭರಣ ಏಕೆ ಧರಿಸಬಾರದು? ಧಾರ್ಮಿಕ ಮತ್ತು ಜ್ಯೋತಿಷ್ಯ ಸಲಹೆ ಇಲ್ಲಿದೆ
ಕಾಲಿಗೆ ಚಿನ್ನದ ಆಭರಣ
ಅಕ್ಷತಾ ವರ್ಕಾಡಿ
|

Updated on:Dec 17, 2025 | 10:37 AM

Share

ಹಿಂದೂ ಧರ್ಮದ ಪ್ರಕಾರ ಕಾಲಿಗೆ ಚಿನ್ನದ ಆಭರಣ ಹಾಕುವುದು ಅಶುಭ ಎಂಬ ನಿಯಮ ಇದೆ. ಇದರ ಹಿಂದೆ ಧಾರ್ಮಿಕ ಕಾರಣದ ಜತೆಗೆ ವೈಜ್ಞಾನಿಕ ಕಾರಣ ಕೂಡಾ ಇದೆ. ಹೀಗಾಗಿ, ಮಹಿಳೆಯರು ಹೆಚ್ಚಾಗಿ ಬೆಳ್ಳಿ ಕಾಲುಂಗುರ, ಕಾಲ್ಗೆಜ್ಜೆಗಳನ್ನೇ ಧರಿಸುವುದು. ಚಿನ್ನವನ್ನು ಲಕ್ಷ್ಮಿ ದೇವಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ ಮತ್ತು ಆದ್ದರಿಂದ ಅದನ್ನು ಸೊಂಟದ ಕೆಳಗೆ ಧರಿಸುವುದು ಸೂಕ್ತವಲ್ಲ. ಪಾದಗಳಿಗೆ ಚಿನ್ನ ಧರಿಸುವುದು ಲಕ್ಷ್ಮಿಗೆ ಅಗೌರವ ಎಂದು ಪರಿಗಣಿಸಲಾಗುತ್ತದೆ.

ಜ್ಯೋತಿಷ್ಯದ ಪ್ರಕಾರ, ಪಾದಗಳಿಗೆ ಚಿನ್ನದ ಕಾಲ್ಗೆಜ್ಜೆ ಅಥವಾ ಬೆರಳಿನ ಉಂಗುರಗಳನ್ನು ಧರಿಸುವುದು ಅಶುಭ. ಇವುಗಳನ್ನು ಧರಿಸುವುದರಿಂದ ಸಂಪತ್ತು ನಷ್ಟ ಮತ್ತು ವೃತ್ತಿಜೀವನದಲ್ಲಿ ಪ್ರಗತಿ ಉಂಟಾಗುತ್ತದೆ ಎಂದು ವಿದ್ವಾಂಸರು ಹೇಳುತ್ತಾರೆ. ಇದಲ್ಲದೇ ಕಾಲಿಗೆ ಚಿನ್ನದ ಆಭರಣಗಳನ್ನು ಧರಿಸುವುದು ನಕಾರಾತ್ಮಕತೆಯ ಸಂಕೇತ. ಸಾಕಷ್ಟು ಜನರು ಕಾಲಿಗೆ ಚಿನ್ನದ ಆಭರಣಗಳನ್ನು ಧರಿಸುವುದರಿಂದ ದುಷ್ಟ ಶಕ್ತಿಗಳಿಂದ ತೊಂದರೆ ಉಂಟಾಗುತ್ತದೆ ಎಂದು ನಂಬುತ್ತಾರೆ.

ಇದನ್ನೂ ಓದಿ: ಮದುವೆಯಲ್ಲಿ ಹೆಚ್ಚಾಗಿ ವಧು ಕೆಂಪು ಬಣ್ಣದ ಸೀರೆ ಉಡೋದು ಯಾಕೆ ಗೊತ್ತಾ?

ಇತ್ತೀಚಿನ ದಿನಗಳಲ್ಲಿ ಕೆಲವು ಯುವತಿಯರು ಫ್ಯಾಷನ್ ಗಾಗಿ ಚಿನ್ನದ ಕಾಲ್ಗೆಜ್ಜೆಗಳನ್ನು ಧರಿಸುತ್ತಾರೆಯಾದರೂ, ಜ್ಯೋತಿಷ್ಯರು ಸೊಂಟದಿಂದ ಕೆಳಗೆ ಚಿನ್ನ ಧರಿಸುವುದು ಅಶುಭದ ಸೂಚನೆ ಎಂದು ಸಲಹೆ ನೀಡುತ್ತಾರೆ. ಆದ್ದರಿಂದ ಕಾಲಿಗೆ ಚಿನ್ನದ ಆಭರಣಗಳ ಬದಲಾಗಿ ಬೆಳ್ಳಿಯ ಆಭರಣಗಳನ್ನು ಧರಿಸುವುದು ಉತ್ತಮ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:33 am, Wed, 17 December 25

Follow Us
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ