AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವ ಬೆರಳಿನಿಂದ ಹಣೆಗೆ ಕುಂಕುಮ ಇಟ್ಟುಕೊಂಡರೆ ಯಾವ ರೀತಿಯ ಫಲ ಸಿಗುತ್ತದೆ?

ತಿಲಕ ಇಡಲು ಬಹಳಷ್ಟು ಮಂದಿ ಬಲಗೈನ ಉಂಗುರ ಬೆರಳನ್ನು ಬಳಸುತ್ತಾರೆ. ಆದರೆ ನಿಮಗೆ ಗೊತ್ತಾ..? ಅಷ್ಟೇ ಅಲ್ಲ… ಇತರೆ ಬೆರಳುಗಳಲ್ಲೂ ಸಹ ತಿಲಕ ಇಟ್ಟುಕೊಳ್ಳಬಹುದು. ಹಾಗಿದ್ದರೆ ಯಾವ ಬೆರಳಿನಿಂದ ತಿಲಕ ಇಟ್ಟುಕೊಂಡರೆ ಏನು ಪ್ರತಿಫಲ ಸಿಗುತ್ತದೆ. ಇಲ್ಲಿದೆ ಬೆರಳೆಣಿಕಿಯೆ ವಿವರಗಳು?

ಯಾವ ಬೆರಳಿನಿಂದ ಹಣೆಗೆ ಕುಂಕುಮ ಇಟ್ಟುಕೊಂಡರೆ ಯಾವ ರೀತಿಯ ಫಲ ಸಿಗುತ್ತದೆ?
ಯಾವ ಬೆರಳಿನಿಂದ ಹಣೆಗೆ ಕುಂಕುಮ ಇಟ್ಟುಕೊಂಡರೆ ಯಾವ ರೀತಿಯ ಫಲ ಸಿಗುತ್ತದೆ?
ಸಾಧು ಶ್ರೀನಾಥ್​
|

Updated on:Sep 20, 2024 | 9:38 AM

Share

ಕುಂಕುಮ ಇಟ್ಟುಕೊಳ್ಳುವುದು ಹಿಂದೂ ಸಂಪ್ರದಾಯದಲ್ಲಿ ಒಂದು ಮುಖ್ಯವಾದ ಆಚಾರ ವಿಚಾರ. ಮಹಿಳೆಯರು ತಮ್ಮ ಗಂಡಂದಿರ ಕ್ಷೇಮಕ್ಕಾಗಿ, ಅವರು ಸೌಖ್ಯವಾಗಿ ಇರಬೇಕೆಂದು ಕುಂಕುಮ ಇಟ್ಟುಕೊಳ್ಳುತ್ತಾರೆ. ಇನ್ನು ಭಕ್ತರು ಪೂಜೆ ಮಾಡುವಾಗ ಕುಂಕುಮ ಇಟ್ಟುಕೊಳ್ಳುತ್ತಾರೆ. ದೇವಾಲಯದಲ್ಲಿ ದೇವರನ್ನು ದರ್ಶಿಸಿಕೊಳ್ಳುವಾಗ ತಿಲಕ ಇಟ್ಟುಕೊಳ್ಳುತ್ತಾರೆ. ಇನ್ನು ಶಿವಭಕ್ತರು ವಿಭೂತಿ ಧರಿಸಿದರೆ, ವಿಷ್ಣು ಭಕ್ತರು ನಾಮ ಧರಿಸುತ್ತಾರೆ. ಅದೇನೇ ಇರಲ್ಲಿ ಎಲ್ಲವೂ ತಿಲಕವಾಗಿಯೇ ಪರಿಗಣಿಸಲಾಗುತ್ತದೆ. ಇನ್ನು ಹಿರಿಯರು ಆಶೀರ್ವದಿಸುತ್ತಾ ಕೆಲವು ಸಂದರ್ಭಗಳಲ್ಲಿ ತಿಲಕ ಇಡುತ್ತಾರೆ. ಹಾಗಾದರೆ ಯಾವ ಬೆರಳಿನಿಂದ ಹಣೆಗೆ ಕುಂಕುಮ/ ತಿಲಕ ಇಟ್ಟುಕೊಂಡರೆ ಯಾವ ರೀತಿಯ ಫಲ ಸಿಗುತ್ತದೆ? ತಿಲಕ ಇಡಲು ಬಹಳಷ್ಟು ಮಂದಿ ಬಲಗೈನ ಉಂಗುರ ಬೆರಳನ್ನು ಬಳಸುತ್ತಾರೆ. ಆದರೆ ನಿಮಗೆ ಗೊತ್ತಾ..? ಅಷ್ಟೇ ಅಲ್ಲ… ಇತರೆ ಬೆರಳುಗಳಲ್ಲೂ ಸಹ ತಿಲಕ ಇಟ್ಟುಕೊಳ್ಳಬಹುದು. ಹಾಗಿದ್ದರೆ ಯಾವ ಬೆರಳಿನಿಂದ ತಿಲಕ ಇಟ್ಟುಕೊಂಡರೆ ಏನು ಪ್ರತಿಫಲ ಸಿಗುತ್ತದೆ. ಇಲ್ಲಿದೆ ಬೆರಳೆಣಿಕಿಯೆ ವಿವರಗಳು? 1. ಹಿಂದೂ ಶಾಸ್ತ್ರದ ಪ್ರಕಾರ ಮಧ್ಯದ ಬೆರಳು ಶನಿಗ್ರಹದ ಸ್ಥಾನ. ಈ ಗ್ರಹ ನಮಗೆ ದೀರ್ಘವಾದ ಆಯಸ್ಸನ್ನು ನೀಡುತ್ತದೆ. ಆದಕಾರಣ ಈ ಬೆರಳಿನಿಂದ ತಿಲಕ ಇಟ್ಟುಕೊಂಡರೆ ಆಯಸ್ಸು ಹೆಚ್ಚುತ್ತದೆ. Also Read:  Secrets of Gayatri Mantra: ಮನುಷ್ಯನ ಗುಣವೇ ಅಹಂಕಾರ -ನಾನು ಎಂಬ ಅಹಂಕಾರವನ್ನು ದೂರ ಮಾಡುವುದೇ ಸಂಧ್ಯಾವಂದನೆ! 2. ಉಂಗುರದ ಬೆರಳಿನಿಂದ ತಿಲಕ ಇಟ್ಟುಕೊಂಡರೆ ಮಾನಸಿಕ ಪ್ರಶಾಂತಿ ಉಂಟಾಗುತ್ತದೆ. ಯಾಕೆಂದರೆ ಆ ಬೆರೆಳಿನ ಸ್ಥಾನ ಸೂರ್ಯನದು. ಅವನು ನಮಗೆ ಮಾನಸಿಕ ಶಾಂತಿಯನ್ನು ಉಂಟು ಮಾಡುತ್ತಾನೆ. ಹಾಗಾಗಿ ಈ ಬೆರಳಿನಿಂದ ತಿಲಕ ಇಟ್ಟುಕೊಂಡರೆ ಮನಸ್ಸು ಪ್ರಶಾಂತವಾಗಿ ಇರುತ್ತದೆ. ಸೂರ್ಯನಲ್ಲಿರುವ ಶಕ್ತಿ ನಮಗೆ ಲಭಿಸುತ್ತದೆ. 3....

Published On - 4:04 am, Fri, 20 September 24

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ