AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವ ಬೆರಳಿನಿಂದ ಹಣೆಗೆ ಕುಂಕುಮ ಇಟ್ಟುಕೊಂಡರೆ ಯಾವ ರೀತಿಯ ಫಲ ಸಿಗುತ್ತದೆ?

ತಿಲಕ ಇಡಲು ಬಹಳಷ್ಟು ಮಂದಿ ಬಲಗೈನ ಉಂಗುರ ಬೆರಳನ್ನು ಬಳಸುತ್ತಾರೆ. ಆದರೆ ನಿಮಗೆ ಗೊತ್ತಾ..? ಅಷ್ಟೇ ಅಲ್ಲ… ಇತರೆ ಬೆರಳುಗಳಲ್ಲೂ ಸಹ ತಿಲಕ ಇಟ್ಟುಕೊಳ್ಳಬಹುದು. ಹಾಗಿದ್ದರೆ ಯಾವ ಬೆರಳಿನಿಂದ ತಿಲಕ ಇಟ್ಟುಕೊಂಡರೆ ಏನು ಪ್ರತಿಫಲ ಸಿಗುತ್ತದೆ. ಇಲ್ಲಿದೆ ಬೆರಳೆಣಿಕಿಯೆ ವಿವರಗಳು?

ಯಾವ ಬೆರಳಿನಿಂದ ಹಣೆಗೆ ಕುಂಕುಮ ಇಟ್ಟುಕೊಂಡರೆ ಯಾವ ರೀತಿಯ ಫಲ ಸಿಗುತ್ತದೆ?
ಯಾವ ಬೆರಳಿನಿಂದ ಹಣೆಗೆ ಕುಂಕುಮ ಇಟ್ಟುಕೊಂಡರೆ ಯಾವ ರೀತಿಯ ಫಲ ಸಿಗುತ್ತದೆ?
ಸಾಧು ಶ್ರೀನಾಥ್​
|

Updated on:Sep 20, 2024 | 9:38 AM

Share

ಕುಂಕುಮ ಇಟ್ಟುಕೊಳ್ಳುವುದು ಹಿಂದೂ ಸಂಪ್ರದಾಯದಲ್ಲಿ ಒಂದು ಮುಖ್ಯವಾದ ಆಚಾರ ವಿಚಾರ. ಮಹಿಳೆಯರು ತಮ್ಮ ಗಂಡಂದಿರ ಕ್ಷೇಮಕ್ಕಾಗಿ, ಅವರು ಸೌಖ್ಯವಾಗಿ ಇರಬೇಕೆಂದು ಕುಂಕುಮ ಇಟ್ಟುಕೊಳ್ಳುತ್ತಾರೆ. ಇನ್ನು ಭಕ್ತರು ಪೂಜೆ ಮಾಡುವಾಗ ಕುಂಕುಮ ಇಟ್ಟುಕೊಳ್ಳುತ್ತಾರೆ. ದೇವಾಲಯದಲ್ಲಿ ದೇವರನ್ನು ದರ್ಶಿಸಿಕೊಳ್ಳುವಾಗ ತಿಲಕ ಇಟ್ಟುಕೊಳ್ಳುತ್ತಾರೆ. ಇನ್ನು ಶಿವಭಕ್ತರು ವಿಭೂತಿ ಧರಿಸಿದರೆ, ವಿಷ್ಣು ಭಕ್ತರು ನಾಮ ಧರಿಸುತ್ತಾರೆ. ಅದೇನೇ ಇರಲ್ಲಿ ಎಲ್ಲವೂ ತಿಲಕವಾಗಿಯೇ ಪರಿಗಣಿಸಲಾಗುತ್ತದೆ. ಇನ್ನು ಹಿರಿಯರು ಆಶೀರ್ವದಿಸುತ್ತಾ ಕೆಲವು ಸಂದರ್ಭಗಳಲ್ಲಿ ತಿಲಕ ಇಡುತ್ತಾರೆ. ಹಾಗಾದರೆ ಯಾವ ಬೆರಳಿನಿಂದ ಹಣೆಗೆ ಕುಂಕುಮ/ ತಿಲಕ ಇಟ್ಟುಕೊಂಡರೆ ಯಾವ ರೀತಿಯ ಫಲ ಸಿಗುತ್ತದೆ? ತಿಲಕ ಇಡಲು ಬಹಳಷ್ಟು ಮಂದಿ ಬಲಗೈನ ಉಂಗುರ ಬೆರಳನ್ನು ಬಳಸುತ್ತಾರೆ. ಆದರೆ ನಿಮಗೆ ಗೊತ್ತಾ..? ಅಷ್ಟೇ ಅಲ್ಲ… ಇತರೆ ಬೆರಳುಗಳಲ್ಲೂ ಸಹ ತಿಲಕ ಇಟ್ಟುಕೊಳ್ಳಬಹುದು. ಹಾಗಿದ್ದರೆ ಯಾವ ಬೆರಳಿನಿಂದ ತಿಲಕ ಇಟ್ಟುಕೊಂಡರೆ ಏನು ಪ್ರತಿಫಲ ಸಿಗುತ್ತದೆ. ಇಲ್ಲಿದೆ ಬೆರಳೆಣಿಕಿಯೆ ವಿವರಗಳು? 1. ಹಿಂದೂ ಶಾಸ್ತ್ರದ ಪ್ರಕಾರ ಮಧ್ಯದ ಬೆರಳು ಶನಿಗ್ರಹದ ಸ್ಥಾನ. ಈ ಗ್ರಹ ನಮಗೆ ದೀರ್ಘವಾದ ಆಯಸ್ಸನ್ನು ನೀಡುತ್ತದೆ. ಆದಕಾರಣ ಈ ಬೆರಳಿನಿಂದ ತಿಲಕ ಇಟ್ಟುಕೊಂಡರೆ ಆಯಸ್ಸು ಹೆಚ್ಚುತ್ತದೆ. Also Read:  Secrets of Gayatri Mantra: ಮನುಷ್ಯನ ಗುಣವೇ ಅಹಂಕಾರ -ನಾನು ಎಂಬ ಅಹಂಕಾರವನ್ನು ದೂರ ಮಾಡುವುದೇ ಸಂಧ್ಯಾವಂದನೆ! 2. ಉಂಗುರದ ಬೆರಳಿನಿಂದ ತಿಲಕ ಇಟ್ಟುಕೊಂಡರೆ ಮಾನಸಿಕ ಪ್ರಶಾಂತಿ ಉಂಟಾಗುತ್ತದೆ. ಯಾಕೆಂದರೆ ಆ ಬೆರೆಳಿನ ಸ್ಥಾನ ಸೂರ್ಯನದು. ಅವನು ನಮಗೆ ಮಾನಸಿಕ ಶಾಂತಿಯನ್ನು ಉಂಟು ಮಾಡುತ್ತಾನೆ. ಹಾಗಾಗಿ ಈ ಬೆರಳಿನಿಂದ ತಿಲಕ ಇಟ್ಟುಕೊಂಡರೆ ಮನಸ್ಸು ಪ್ರಶಾಂತವಾಗಿ ಇರುತ್ತದೆ. ಸೂರ್ಯನಲ್ಲಿರುವ ಶಕ್ತಿ ನಮಗೆ ಲಭಿಸುತ್ತದೆ. 3....

Published On - 4:04 am, Fri, 20 September 24

Follow Us

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ