AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

FEATURED

ಅಂದು ಏಸ್, ಇಂದು ಏಸ್ ಪ್ರೋ; ಹೊಸ ಶಕ್ತಿಯೊಂದಿಗೆ ಬಂದ ACE Pro ಬಗ್ಗೆ ಗಿರೀಶ್ ವಾಘ್ ಹೆಮ್ಮೆ

Tata Motors executive director Girish Wagh speaks on ACE Pro: ಶಕ್ತಿ, ಸುರಕ್ಷತೆ ಮತ್ತು ಸ್ವಾಲಂಬನೆಯ ಹೊಸ ಅಧ್ಯಾಯಕ್ಕೆ ಏಸ್ ಪ್ರೋ ಹೇಗೆ ಮುನ್ನುಡಿ ಬರೆಯುತ್ತಿದೆ ಎಂಬುದನ್ನು ಟಾಟಾ ಮೋಟಾರ್ಸ್​​ನ ಎಕ್ಸಿಕ್ಯೂಟಿವ್ ಡೈರೆಕ್ಟರ್ ಗಿರೀಶ್ ವಾಘ್ ಹೇಳಿಕೊಂಡಿದ್ದಾರೆ. ಟಾಟಾ ಏಸ್ ಪ್ರೋ ಒಂದು ವಾಹನ ಮಾತ್ರವಲ್ಲ, ಮಹತ್ವಾಕಾಂಕ್ಷೆ ಸಂಕೇತವಾಗಿದೆ. ಯಶಸ್ಸಿನೆಡೆಗೆ ಸಾಗಿ ತಮ್ಮದೇ ಪ್ರಗತಿಯ ಕಥೆಗಳನ್ನು ಬರೆಯಲು ಉದ್ದಿಮೆದಾರರಿಗೆ ಇದು ನೆರವಾಗಿದೆ ಎಂದು ಗಿರೀಶ್ ವಾಘ್ ಹೇಳುತ್ತಾರೆ.

ಸುಗ್ಗನಹಳ್ಳಿ ವಿಜಯಸಾರಥಿ
| Edited By: |

Updated on:Sep 25, 2025 | 9:53 AM

Share

ಬೆಂಗಳೂರು, ಜುಲೈ 3: ಮೂಲ ಟಾಟಾ ಏಸ್ ಅಡಿ ಇಟ್ಟು ಎರಡು ದಶಕದ ಬಳಿಕ ಹೊಸ ಆರಂಭ ಪಡೆದಿದೆ. ಬಲಶಾಲಿ, ಸುರಕ್ಷತೆ, ಲಾಭದಾಯಕ ಎನಿಸುವ ರೀತಿಯಲ್ಲಿ ರೂಪಿಸಲಾಗಿರುವ ಏಸ್ ಪ್ರೋ ಅನ್ನು ಬಿಡುಗಡೆ ಮಾಡಲಾಗಿದೆ. ಟಾಟಾ ಮೋಟಾರ್ಸ್​​ನ ಎಕ್ಸಿಕ್ಯೂಟಿವ್ ಡೈರೆಕ್ಟರ್ ಗಿರೀಶ್ ವಾಘ್ ಅವರು ಆ ಕ್ಷಣವನ್ನು ಅತೀ ಹೆಮ್ಮೆಪಡುವಂಥದ್ದು ಎಂದು ಬಣ್ಣಿಸಿದ್ದಾರೆ.

ಏಸ್ ಪ್ರೋ ಒಂದು ಕಮರ್ಷಿಯಲ್ ವಾಹನಕ್ಕಿಂತ ಮಿಗಿಲಾದುದು. ಭರವಸೆ, ಆಕಾಂಕ್ಷೆ ಮತ್ತು ಸ್ವಾವಲಂಬನೆಯನ್ನು ಅದು ಬಿಂಬಿಸುತ್ತದೆ. ಇವತ್ತಿನ ಉದ್ದಿಮೆದಾರರಿಗೆ ಅದು ಪುಷ್ಟಿ ಕೊಡುತ್ತದೆ. ನಾಳೆಯ ಕನಸುಗಾರರಿಗೆ ಸ್ಫೂರ್ತಿ ನೀಡುತ್ತದೆ. ‘ಅಬ್ ಮೇರಿ ಬಾರಿ’ (ಈಗ ನನ್ನ ಸರದಿ) ಎನ್ನುವುದು ಒಂದು ಆಂಕೋಲನ ಮಾತ್ರವಲ್ಲ, ಅದೊಂದು ಧೋರಣೆ. ಮುನ್ನುಗ್ಗಿ ತಮ್ಮತನ ತೋರಲು ಸಿದ್ಧರಾಗಿರುವವರಿಗೆ ನೀಡುತ್ತಿರುವ ಕರೆ ಅದು ಎಂದು ಟಾಟಾ ಮೋಟಾರ್ಸ್​​ನ ಕಾರ್ಯನಿರ್ವಾಹಕ ನಿರ್ದೇಶಕರು ಹೇಳಿದ್ದಾರೆ.

ಟಾಟಾ ಮೋಟಾರ್ಸ್ ಸಂಸ್ಥೆ ತನ್ನ ಏಸ್ ಪ್ರೋ ಮೂಲಕ ಒಂದು ವಾಹನವನ್ನಷ್ಟೇ ಮಾರುತ್ತಿಲ್ಲ, ತೊಡಕುಗಳನ್ನು ದಾಟಿ ಯಶಸ್ಸಿನ ಕಡೆಗೆ ಹೋಗುವ ಪ್ರಯಾಣವನ್ನು ಬೆಂಬಲಿಸುತ್ತಿದೆ. ವ್ಯಕ್ತಿಗಳು ಹಾಗೂ ದೇಶದ ಪ್ರಗತಿಗೆ ಪೂರಕವಾಗಿದೆ ಎಂದು ಗಿರೀಶ್ ವಾಘ್ ತಿಳಿಸಿದ್ದಾರೆ.

ಅಬ್ ಮೇರಿ ಬಾರಿ ಅಭಿಯಾನದ ಮತ್ತಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 2:57 pm, Thu, 3 July 25

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಹಕ್ಕು ನಿರಾಕರಣೆ: ಇದು ಪ್ರಾಯೋಜಿತ ಲೇಖನ. ಇದರಲ್ಲಿ ನೀಡಲಾದ ಮಾಹಿತಿ ಮತ್ತು ಹಕ್ಕುಗಳು ಸಂಪೂರ್ಣವಾಗಿ ಜಾಹೀರಾತು ಕಂಪನಿಯದ್ದಾಗಿವೆ. ಈ ಲೇಖನದ ವಿಷಯ ಅಥವಾ ಹಕ್ಕುಗಳಿಗೆ tv9kannada.com ಜವಾಬ್ದಾರನಾಗಿರುವುದಿಲ್ಲ. ಯಾವುದೇ ಮಾಹಿತಿಯನ್ನು ಬಳಸುವ ಮೊದಲು, ದಯವಿಟ್ಟು ಅದನ್ನು ನೀವೇ ಪರಿಶೀಲಿಸಲು ಖಚಿತಪಡಿಸಿಕೊಳ್ಳಿ.
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!