AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photo Gallery 17ನೇ ವಯಸ್ಸಲ್ಲೇ ಇತಿಹಾಸ ಸೃಷ್ಟಿಸಿದ ಚೆಸ್​ ಸಾಮ್ರಾಟ ವಿಶ್ವನಾಥನ್ ಆನಂದ್, ಮೊದಲ ವಿಶ್ವ ಚಾಂಪಿಯನ್​ ಪಟ್ಟ ಅಲಂಕರಿಸಿ ಇಂದಿಗೆ 20 ವರ್ಷ

ಆನಂದ್ 17 ನೇ ವಯಸ್ಸಿನಲ್ಲೇ ವಿಶ್ವ ಚಾಂಪಿಯನ್ ಆಗಿದಲ್ಲದೆ ಈ ಪ್ರಶಸ್ತಿಯನ್ನು ಗೆದ್ದ ಮೊದಲ ಭಾರತೀಯ ಹಾಗೂ ಏಷ್ಯಾದ ಮೊದಲ ಆಟಗಾರ ಸಹ ಆಗಿದ್ದರು.

ಪೃಥ್ವಿಶಂಕರ
| Edited By: |

Updated on:Dec 24, 2020 | 5:15 PM

Share
ಭಾರತದ ಹಿರಿಯ ಚೆಸ್ ಆಟಗಾರ ವಿಶ್ವನಾಥನ್ ಆನಂದ್ ಇಂದಿಗೆ 20 ವರ್ಷಗಳ ಹಿಂದೆ ಅಂದರೆ ಡಿಸೆಂಬರ್ 24 2000 ದಲ್ಲಿ ಮೊದಲ ಬಾರಿಗೆ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿದರು.

ಭಾರತದ ಹಿರಿಯ ಚೆಸ್ ಆಟಗಾರ ವಿಶ್ವನಾಥನ್ ಆನಂದ್ ಇಂದಿಗೆ 20 ವರ್ಷಗಳ ಹಿಂದೆ ಅಂದರೆ ಡಿಸೆಂಬರ್ 24 2000 ದಲ್ಲಿ ಮೊದಲ ಬಾರಿಗೆ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿದರು.

1 / 4
2000 ನೇ ಇಸವಿಯಲ್ಲಿ, ದೆಹಲಿ ಮತ್ತು ಇರಾನ್‌ನ ರಾಜಧಾನಿಯಾದ ಟೆಹ್ರಾನ್‌ನಲ್ಲಿ FIDE ವಿಶ್ವ ಚಾಂಪಿಯನ್‌ಶಿಪ್ ನಡೆಯಿತು. ಚಾಂಪಿಯನ್‌ಶಿಪ್‌ನ ಮೊದಲ ಆರು ಸುತ್ತುಗಳು ದೆಹಲಿಯಲ್ಲಿ ನಡೆದರೆ ಅಂತಿಮ ಪಂದ್ಯ ಟೆಹ್ರಾನ್‌ನಲ್ಲಿ ನಡೆಯಿತು. ಫೈನಲ್‌ನಲ್ಲಿ ವಿಶ್ವನಾಥನ್, ಸ್ಪೇನ್‌ನ ಅಲೆಕ್ಸೆಜ್ ಶಿರೋವ್ ಅವರನ್ನು ಸೋಲಿಸಿ ವಿಶ್ವ ಚಾಂಪಿಯನ್ ಆದರು.

2000 ನೇ ಇಸವಿಯಲ್ಲಿ, ದೆಹಲಿ ಮತ್ತು ಇರಾನ್‌ನ ರಾಜಧಾನಿಯಾದ ಟೆಹ್ರಾನ್‌ನಲ್ಲಿ FIDE ವಿಶ್ವ ಚಾಂಪಿಯನ್‌ಶಿಪ್ ನಡೆಯಿತು. ಚಾಂಪಿಯನ್‌ಶಿಪ್‌ನ ಮೊದಲ ಆರು ಸುತ್ತುಗಳು ದೆಹಲಿಯಲ್ಲಿ ನಡೆದರೆ ಅಂತಿಮ ಪಂದ್ಯ ಟೆಹ್ರಾನ್‌ನಲ್ಲಿ ನಡೆಯಿತು. ಫೈನಲ್‌ನಲ್ಲಿ ವಿಶ್ವನಾಥನ್, ಸ್ಪೇನ್‌ನ ಅಲೆಕ್ಸೆಜ್ ಶಿರೋವ್ ಅವರನ್ನು ಸೋಲಿಸಿ ವಿಶ್ವ ಚಾಂಪಿಯನ್ ಆದರು.

2 / 4
ಆನಂದ್ 17 ನೇ ವಯಸ್ಸಿನಲ್ಲೇ ವಿಶ್ವ ಚಾಂಪಿಯನ್ ಆಗಿದಲ್ಲದೆ ಈ ಪ್ರಶಸ್ತಿಯನ್ನು ಗೆದ್ದ ಮೊದಲ ಭಾರತೀಯ ಹಾಗೂ ಏಷ್ಯಾದ ಮೊದಲ ಆಟಗಾರ ಸಹ ಆಗಿದ್ದರು.

ಆನಂದ್ 17 ನೇ ವಯಸ್ಸಿನಲ್ಲೇ ವಿಶ್ವ ಚಾಂಪಿಯನ್ ಆಗಿದಲ್ಲದೆ ಈ ಪ್ರಶಸ್ತಿಯನ್ನು ಗೆದ್ದ ಮೊದಲ ಭಾರತೀಯ ಹಾಗೂ ಏಷ್ಯಾದ ಮೊದಲ ಆಟಗಾರ ಸಹ ಆಗಿದ್ದರು.

3 / 4
ವಿಶ್ವನಾಥನ್ ಆನಂದ್

Viswanathan anand raises fund with exhibition match and g sathiyan donated for covid relief psr

4 / 4

Published On - 5:14 pm, Thu, 24 December 20

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು