AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಟ್ರೇಲಿಯಾಗೆ ಸೋಲುಣಿಸಿದ ಟೀಂ ಇಂಡಿಯಾದ 6 ಯುವ ಆಟಗಾರರಿಗೆ ಎಸ್​​ಯುವಿ ಗಿಫ್ಟ್​ ಮಾಡಿದ ಆನಂದ್​ ಮಹೀಂದ್ರಾ

ಇತ್ತೀಚೆಗೆ ಆಸ್ಟ್ರೇಲಿಯಾದಲ್ಲಿ ನಡೆದ ಬಾರ್ಡರ್​ ಗಾವಾಸ್ಕರ್​ ಟ್ರೋಫಿಯಲ್ಲಿ ಭಾರತ ಅತ್ಯುತ್ತಮ ಪ್ರದರ್ಶನ ನೀಡಿತ್ತು. 2-1 ಅಂತರದಲ್ಲಿ ಸರಣಿ ಗೆಲ್ಲುವ ಮೂಲಕ ಟೀಂ ಇಂಡಿಯಾ, ಆಸ್ಟ್ರೇಲಿಯಾ ಕ್ರಿಕೆಟ್​ ತಂಡಕ್ಕೆ ಸೋಲಿನ ರುಚಿ ತೋರಿಸಿತ್ತು. ಈ ಬಾರಿ ಟೆಸ್ಟ್​​ನಲ್ಲಿ ಡೆಬ್ಯೂ ಮಾಡಿ ಅತ್ಯುತ್ತಮ ಪ್ರದರ್ಶನ ನೀಡಿದ ಆರು ಯುವ ಆಟಗಾರರಿಗೆ ಆನಂದ್ ಮಹೀಂದ್ರಾ ಎಸ್​​ಯವಿ ಗಿಫ್ಟ್​ ಮಾಡಿದ್ದಾರೆ! ಈ ಬಗ್ಗೆ ಆನಂದ್​ ಮಹೀಂದ್ರ ಟ್ವೀಟ್​ ಮಾಡುವ ಮೂಲಕ ಈ ಘೋಷಣೆ ಮಾಡಿದ್ದಾರೆ. ಇತ್ತೀಚಿನ ಐತಿಹಾಸಿಕ ಸರಣಿ INDvAUS ನಲ್ಲಿ ಆರು […]

ಆಸ್ಟ್ರೇಲಿಯಾಗೆ ಸೋಲುಣಿಸಿದ ಟೀಂ ಇಂಡಿಯಾದ 6 ಯುವ ಆಟಗಾರರಿಗೆ ಎಸ್​​ಯುವಿ ಗಿಫ್ಟ್​ ಮಾಡಿದ ಆನಂದ್​ ಮಹೀಂದ್ರಾ
ಆನಂದ್​ ಮಹೀಂದ್ರಾ
ರಾಜೇಶ್ ದುಗ್ಗುಮನೆ
|

Updated on: Jan 23, 2021 | 5:52 PM

Share

ಇತ್ತೀಚೆಗೆ ಆಸ್ಟ್ರೇಲಿಯಾದಲ್ಲಿ ನಡೆದ ಬಾರ್ಡರ್​ ಗಾವಾಸ್ಕರ್​ ಟ್ರೋಫಿಯಲ್ಲಿ ಭಾರತ ಅತ್ಯುತ್ತಮ ಪ್ರದರ್ಶನ ನೀಡಿತ್ತು. 2-1 ಅಂತರದಲ್ಲಿ ಸರಣಿ ಗೆಲ್ಲುವ ಮೂಲಕ ಟೀಂ ಇಂಡಿಯಾ, ಆಸ್ಟ್ರೇಲಿಯಾ ಕ್ರಿಕೆಟ್​ ತಂಡಕ್ಕೆ ಸೋಲಿನ ರುಚಿ ತೋರಿಸಿತ್ತು. ಈ ಬಾರಿ ಟೆಸ್ಟ್​​ನಲ್ಲಿ ಡೆಬ್ಯೂ ಮಾಡಿ ಅತ್ಯುತ್ತಮ ಪ್ರದರ್ಶನ ನೀಡಿದ ಆರು ಯುವ ಆಟಗಾರರಿಗೆ ಆನಂದ್ ಮಹೀಂದ್ರಾ ಎಸ್​​ಯವಿ ಗಿಫ್ಟ್​ ಮಾಡಿದ್ದಾರೆ!

ಈ ಬಗ್ಗೆ ಆನಂದ್​ ಮಹೀಂದ್ರ ಟ್ವೀಟ್​ ಮಾಡುವ ಮೂಲಕ ಈ ಘೋಷಣೆ ಮಾಡಿದ್ದಾರೆ. ಇತ್ತೀಚಿನ ಐತಿಹಾಸಿಕ ಸರಣಿ INDvAUS ನಲ್ಲಿ ಆರು ಯುವಕರು ತಮ್ಮ ಚೊಚ್ಚಲ ಟೆಸ್ಟ್​ ಪಂದ್ಯ ಆಡಿ ಅಸಾಧ್ಯವಾದುದನ್ನು ಸಾಧಿಸಿ ತೋರಿಸಿದ್ದಾರೆ. ಹೀಗಾಗಿ, ನನ್ನ ಕಡೆಯಿಂದ ಆರು ಆಟಗಾರರಿಗೆ ತಲಾ ಒಂದು ಎಸ್​​ಯುವಿ ಗಿಫ್ಟ್​ ನೀಡುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಈ ಗಿಫ್ಟ್​ ಕಂಪೆನಿ ಬದಲಿಗೆ ತಮ್ಮದೇ ಹಣದಿಂದ ನೀಡ್ತಿರೋದು ವಿಶೇಷ.

ಎಸ್​ಯುವಿ ಪಡೆದ ಟೀಂ ಇಂಡಿಯಾದ ಆರು ಆಟಗಾರರು

ಮೊಹಮದ್​ ಸಿರಾಜ್​, ಶಾರ್ದೂಲ್​ ಠಾಕೂರ್​, ಶುಭ್​ಮನ್​ ಗಿಲ್, ನಟರಾಜನ್​, ನವದೀಪ್​ ಸೈನಿ ಹಾಗೂ ವಾಷಿಂಗ್ಟನ್​ ಸುಂದರ್​ಗೆ ಈ ಎಸ್​ಯುವಿ ದೊರೆಯುತ್ತಿದೆ. ಈ ಆರು ಆಟಗಾರರು ಟೆಸ್ಟ್​​ಗೆ ಪಾದಾರ್ಪಣೆ ಮಾಡಿ, ಅತ್ಯುತ್ತಮ ಪ್ರದರ್ಶನ ನೀಡಿದ್ದರು.

ಟ್ವೀಟ್​ ಮೂಲಕ ಆಸ್ಟ್ರೇಲಿಯನ್ನರ ಕೆನ್ನೆಗೆ ನಯವಾಗಿಯೇ ಬಾರಿಸಿದ ಆನಂದ್ ಮಹೀಂದ್ರಾ! ಏನದು?

Follow Us
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು