AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಟ್ರೇಲಿಯಾಗೆ ಸೋಲುಣಿಸಿದ ಟೀಂ ಇಂಡಿಯಾದ 6 ಯುವ ಆಟಗಾರರಿಗೆ ಎಸ್​​ಯುವಿ ಗಿಫ್ಟ್​ ಮಾಡಿದ ಆನಂದ್​ ಮಹೀಂದ್ರಾ

ಇತ್ತೀಚೆಗೆ ಆಸ್ಟ್ರೇಲಿಯಾದಲ್ಲಿ ನಡೆದ ಬಾರ್ಡರ್​ ಗಾವಾಸ್ಕರ್​ ಟ್ರೋಫಿಯಲ್ಲಿ ಭಾರತ ಅತ್ಯುತ್ತಮ ಪ್ರದರ್ಶನ ನೀಡಿತ್ತು. 2-1 ಅಂತರದಲ್ಲಿ ಸರಣಿ ಗೆಲ್ಲುವ ಮೂಲಕ ಟೀಂ ಇಂಡಿಯಾ, ಆಸ್ಟ್ರೇಲಿಯಾ ಕ್ರಿಕೆಟ್​ ತಂಡಕ್ಕೆ ಸೋಲಿನ ರುಚಿ ತೋರಿಸಿತ್ತು. ಈ ಬಾರಿ ಟೆಸ್ಟ್​​ನಲ್ಲಿ ಡೆಬ್ಯೂ ಮಾಡಿ ಅತ್ಯುತ್ತಮ ಪ್ರದರ್ಶನ ನೀಡಿದ ಆರು ಯುವ ಆಟಗಾರರಿಗೆ ಆನಂದ್ ಮಹೀಂದ್ರಾ ಎಸ್​​ಯವಿ ಗಿಫ್ಟ್​ ಮಾಡಿದ್ದಾರೆ! ಈ ಬಗ್ಗೆ ಆನಂದ್​ ಮಹೀಂದ್ರ ಟ್ವೀಟ್​ ಮಾಡುವ ಮೂಲಕ ಈ ಘೋಷಣೆ ಮಾಡಿದ್ದಾರೆ. ಇತ್ತೀಚಿನ ಐತಿಹಾಸಿಕ ಸರಣಿ INDvAUS ನಲ್ಲಿ ಆರು […]

ಆಸ್ಟ್ರೇಲಿಯಾಗೆ ಸೋಲುಣಿಸಿದ ಟೀಂ ಇಂಡಿಯಾದ 6 ಯುವ ಆಟಗಾರರಿಗೆ ಎಸ್​​ಯುವಿ ಗಿಫ್ಟ್​ ಮಾಡಿದ ಆನಂದ್​ ಮಹೀಂದ್ರಾ
ಆನಂದ್​ ಮಹೀಂದ್ರಾ
ರಾಜೇಶ್ ದುಗ್ಗುಮನೆ
|

Updated on: Jan 23, 2021 | 5:52 PM

Share

ಇತ್ತೀಚೆಗೆ ಆಸ್ಟ್ರೇಲಿಯಾದಲ್ಲಿ ನಡೆದ ಬಾರ್ಡರ್​ ಗಾವಾಸ್ಕರ್​ ಟ್ರೋಫಿಯಲ್ಲಿ ಭಾರತ ಅತ್ಯುತ್ತಮ ಪ್ರದರ್ಶನ ನೀಡಿತ್ತು. 2-1 ಅಂತರದಲ್ಲಿ ಸರಣಿ ಗೆಲ್ಲುವ ಮೂಲಕ ಟೀಂ ಇಂಡಿಯಾ, ಆಸ್ಟ್ರೇಲಿಯಾ ಕ್ರಿಕೆಟ್​ ತಂಡಕ್ಕೆ ಸೋಲಿನ ರುಚಿ ತೋರಿಸಿತ್ತು. ಈ ಬಾರಿ ಟೆಸ್ಟ್​​ನಲ್ಲಿ ಡೆಬ್ಯೂ ಮಾಡಿ ಅತ್ಯುತ್ತಮ ಪ್ರದರ್ಶನ ನೀಡಿದ ಆರು ಯುವ ಆಟಗಾರರಿಗೆ ಆನಂದ್ ಮಹೀಂದ್ರಾ ಎಸ್​​ಯವಿ ಗಿಫ್ಟ್​ ಮಾಡಿದ್ದಾರೆ!

ಈ ಬಗ್ಗೆ ಆನಂದ್​ ಮಹೀಂದ್ರ ಟ್ವೀಟ್​ ಮಾಡುವ ಮೂಲಕ ಈ ಘೋಷಣೆ ಮಾಡಿದ್ದಾರೆ. ಇತ್ತೀಚಿನ ಐತಿಹಾಸಿಕ ಸರಣಿ INDvAUS ನಲ್ಲಿ ಆರು ಯುವಕರು ತಮ್ಮ ಚೊಚ್ಚಲ ಟೆಸ್ಟ್​ ಪಂದ್ಯ ಆಡಿ ಅಸಾಧ್ಯವಾದುದನ್ನು ಸಾಧಿಸಿ ತೋರಿಸಿದ್ದಾರೆ. ಹೀಗಾಗಿ, ನನ್ನ ಕಡೆಯಿಂದ ಆರು ಆಟಗಾರರಿಗೆ ತಲಾ ಒಂದು ಎಸ್​​ಯುವಿ ಗಿಫ್ಟ್​ ನೀಡುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಈ ಗಿಫ್ಟ್​ ಕಂಪೆನಿ ಬದಲಿಗೆ ತಮ್ಮದೇ ಹಣದಿಂದ ನೀಡ್ತಿರೋದು ವಿಶೇಷ.

ಎಸ್​ಯುವಿ ಪಡೆದ ಟೀಂ ಇಂಡಿಯಾದ ಆರು ಆಟಗಾರರು

ಮೊಹಮದ್​ ಸಿರಾಜ್​, ಶಾರ್ದೂಲ್​ ಠಾಕೂರ್​, ಶುಭ್​ಮನ್​ ಗಿಲ್, ನಟರಾಜನ್​, ನವದೀಪ್​ ಸೈನಿ ಹಾಗೂ ವಾಷಿಂಗ್ಟನ್​ ಸುಂದರ್​ಗೆ ಈ ಎಸ್​ಯುವಿ ದೊರೆಯುತ್ತಿದೆ. ಈ ಆರು ಆಟಗಾರರು ಟೆಸ್ಟ್​​ಗೆ ಪಾದಾರ್ಪಣೆ ಮಾಡಿ, ಅತ್ಯುತ್ತಮ ಪ್ರದರ್ಶನ ನೀಡಿದ್ದರು.

ಟ್ವೀಟ್​ ಮೂಲಕ ಆಸ್ಟ್ರೇಲಿಯನ್ನರ ಕೆನ್ನೆಗೆ ನಯವಾಗಿಯೇ ಬಾರಿಸಿದ ಆನಂದ್ ಮಹೀಂದ್ರಾ! ಏನದು?

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು