AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಟ್ರೇಲಿಯಾಗೆ ಸೋಲುಣಿಸಿದ ಟೀಂ ಇಂಡಿಯಾದ 6 ಯುವ ಆಟಗಾರರಿಗೆ ಎಸ್​​ಯುವಿ ಗಿಫ್ಟ್​ ಮಾಡಿದ ಆನಂದ್​ ಮಹೀಂದ್ರಾ

ಇತ್ತೀಚೆಗೆ ಆಸ್ಟ್ರೇಲಿಯಾದಲ್ಲಿ ನಡೆದ ಬಾರ್ಡರ್​ ಗಾವಾಸ್ಕರ್​ ಟ್ರೋಫಿಯಲ್ಲಿ ಭಾರತ ಅತ್ಯುತ್ತಮ ಪ್ರದರ್ಶನ ನೀಡಿತ್ತು. 2-1 ಅಂತರದಲ್ಲಿ ಸರಣಿ ಗೆಲ್ಲುವ ಮೂಲಕ ಟೀಂ ಇಂಡಿಯಾ, ಆಸ್ಟ್ರೇಲಿಯಾ ಕ್ರಿಕೆಟ್​ ತಂಡಕ್ಕೆ ಸೋಲಿನ ರುಚಿ ತೋರಿಸಿತ್ತು. ಈ ಬಾರಿ ಟೆಸ್ಟ್​​ನಲ್ಲಿ ಡೆಬ್ಯೂ ಮಾಡಿ ಅತ್ಯುತ್ತಮ ಪ್ರದರ್ಶನ ನೀಡಿದ ಆರು ಯುವ ಆಟಗಾರರಿಗೆ ಆನಂದ್ ಮಹೀಂದ್ರಾ ಎಸ್​​ಯವಿ ಗಿಫ್ಟ್​ ಮಾಡಿದ್ದಾರೆ! ಈ ಬಗ್ಗೆ ಆನಂದ್​ ಮಹೀಂದ್ರ ಟ್ವೀಟ್​ ಮಾಡುವ ಮೂಲಕ ಈ ಘೋಷಣೆ ಮಾಡಿದ್ದಾರೆ. ಇತ್ತೀಚಿನ ಐತಿಹಾಸಿಕ ಸರಣಿ INDvAUS ನಲ್ಲಿ ಆರು […]

ಆಸ್ಟ್ರೇಲಿಯಾಗೆ ಸೋಲುಣಿಸಿದ ಟೀಂ ಇಂಡಿಯಾದ 6 ಯುವ ಆಟಗಾರರಿಗೆ ಎಸ್​​ಯುವಿ ಗಿಫ್ಟ್​ ಮಾಡಿದ ಆನಂದ್​ ಮಹೀಂದ್ರಾ
ಆನಂದ್​ ಮಹೀಂದ್ರಾ
ರಾಜೇಶ್ ದುಗ್ಗುಮನೆ
|

Updated on: Jan 23, 2021 | 5:52 PM

Share

ಇತ್ತೀಚೆಗೆ ಆಸ್ಟ್ರೇಲಿಯಾದಲ್ಲಿ ನಡೆದ ಬಾರ್ಡರ್​ ಗಾವಾಸ್ಕರ್​ ಟ್ರೋಫಿಯಲ್ಲಿ ಭಾರತ ಅತ್ಯುತ್ತಮ ಪ್ರದರ್ಶನ ನೀಡಿತ್ತು. 2-1 ಅಂತರದಲ್ಲಿ ಸರಣಿ ಗೆಲ್ಲುವ ಮೂಲಕ ಟೀಂ ಇಂಡಿಯಾ, ಆಸ್ಟ್ರೇಲಿಯಾ ಕ್ರಿಕೆಟ್​ ತಂಡಕ್ಕೆ ಸೋಲಿನ ರುಚಿ ತೋರಿಸಿತ್ತು. ಈ ಬಾರಿ ಟೆಸ್ಟ್​​ನಲ್ಲಿ ಡೆಬ್ಯೂ ಮಾಡಿ ಅತ್ಯುತ್ತಮ ಪ್ರದರ್ಶನ ನೀಡಿದ ಆರು ಯುವ ಆಟಗಾರರಿಗೆ ಆನಂದ್ ಮಹೀಂದ್ರಾ ಎಸ್​​ಯವಿ ಗಿಫ್ಟ್​ ಮಾಡಿದ್ದಾರೆ!

ಈ ಬಗ್ಗೆ ಆನಂದ್​ ಮಹೀಂದ್ರ ಟ್ವೀಟ್​ ಮಾಡುವ ಮೂಲಕ ಈ ಘೋಷಣೆ ಮಾಡಿದ್ದಾರೆ. ಇತ್ತೀಚಿನ ಐತಿಹಾಸಿಕ ಸರಣಿ INDvAUS ನಲ್ಲಿ ಆರು ಯುವಕರು ತಮ್ಮ ಚೊಚ್ಚಲ ಟೆಸ್ಟ್​ ಪಂದ್ಯ ಆಡಿ ಅಸಾಧ್ಯವಾದುದನ್ನು ಸಾಧಿಸಿ ತೋರಿಸಿದ್ದಾರೆ. ಹೀಗಾಗಿ, ನನ್ನ ಕಡೆಯಿಂದ ಆರು ಆಟಗಾರರಿಗೆ ತಲಾ ಒಂದು ಎಸ್​​ಯುವಿ ಗಿಫ್ಟ್​ ನೀಡುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಈ ಗಿಫ್ಟ್​ ಕಂಪೆನಿ ಬದಲಿಗೆ ತಮ್ಮದೇ ಹಣದಿಂದ ನೀಡ್ತಿರೋದು ವಿಶೇಷ.

ಎಸ್​ಯುವಿ ಪಡೆದ ಟೀಂ ಇಂಡಿಯಾದ ಆರು ಆಟಗಾರರು

ಮೊಹಮದ್​ ಸಿರಾಜ್​, ಶಾರ್ದೂಲ್​ ಠಾಕೂರ್​, ಶುಭ್​ಮನ್​ ಗಿಲ್, ನಟರಾಜನ್​, ನವದೀಪ್​ ಸೈನಿ ಹಾಗೂ ವಾಷಿಂಗ್ಟನ್​ ಸುಂದರ್​ಗೆ ಈ ಎಸ್​ಯುವಿ ದೊರೆಯುತ್ತಿದೆ. ಈ ಆರು ಆಟಗಾರರು ಟೆಸ್ಟ್​​ಗೆ ಪಾದಾರ್ಪಣೆ ಮಾಡಿ, ಅತ್ಯುತ್ತಮ ಪ್ರದರ್ಶನ ನೀಡಿದ್ದರು.

ಟ್ವೀಟ್​ ಮೂಲಕ ಆಸ್ಟ್ರೇಲಿಯನ್ನರ ಕೆನ್ನೆಗೆ ನಯವಾಗಿಯೇ ಬಾರಿಸಿದ ಆನಂದ್ ಮಹೀಂದ್ರಾ! ಏನದು?

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​