AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಟ್ರೇಲಿಯಾಗೆ ಸೋಲುಣಿಸಿದ ಟೀಂ ಇಂಡಿಯಾದ 6 ಯುವ ಆಟಗಾರರಿಗೆ ಎಸ್​​ಯುವಿ ಗಿಫ್ಟ್​ ಮಾಡಿದ ಆನಂದ್​ ಮಹೀಂದ್ರಾ

ಇತ್ತೀಚೆಗೆ ಆಸ್ಟ್ರೇಲಿಯಾದಲ್ಲಿ ನಡೆದ ಬಾರ್ಡರ್​ ಗಾವಾಸ್ಕರ್​ ಟ್ರೋಫಿಯಲ್ಲಿ ಭಾರತ ಅತ್ಯುತ್ತಮ ಪ್ರದರ್ಶನ ನೀಡಿತ್ತು. 2-1 ಅಂತರದಲ್ಲಿ ಸರಣಿ ಗೆಲ್ಲುವ ಮೂಲಕ ಟೀಂ ಇಂಡಿಯಾ, ಆಸ್ಟ್ರೇಲಿಯಾ ಕ್ರಿಕೆಟ್​ ತಂಡಕ್ಕೆ ಸೋಲಿನ ರುಚಿ ತೋರಿಸಿತ್ತು. ಈ ಬಾರಿ ಟೆಸ್ಟ್​​ನಲ್ಲಿ ಡೆಬ್ಯೂ ಮಾಡಿ ಅತ್ಯುತ್ತಮ ಪ್ರದರ್ಶನ ನೀಡಿದ ಆರು ಯುವ ಆಟಗಾರರಿಗೆ ಆನಂದ್ ಮಹೀಂದ್ರಾ ಎಸ್​​ಯವಿ ಗಿಫ್ಟ್​ ಮಾಡಿದ್ದಾರೆ! ಈ ಬಗ್ಗೆ ಆನಂದ್​ ಮಹೀಂದ್ರ ಟ್ವೀಟ್​ ಮಾಡುವ ಮೂಲಕ ಈ ಘೋಷಣೆ ಮಾಡಿದ್ದಾರೆ. ಇತ್ತೀಚಿನ ಐತಿಹಾಸಿಕ ಸರಣಿ INDvAUS ನಲ್ಲಿ ಆರು […]

ಆಸ್ಟ್ರೇಲಿಯಾಗೆ ಸೋಲುಣಿಸಿದ ಟೀಂ ಇಂಡಿಯಾದ 6 ಯುವ ಆಟಗಾರರಿಗೆ ಎಸ್​​ಯುವಿ ಗಿಫ್ಟ್​ ಮಾಡಿದ ಆನಂದ್​ ಮಹೀಂದ್ರಾ
ಆನಂದ್​ ಮಹೀಂದ್ರಾ
ರಾಜೇಶ್ ದುಗ್ಗುಮನೆ
|

Updated on: Jan 23, 2021 | 5:52 PM

Share

ಇತ್ತೀಚೆಗೆ ಆಸ್ಟ್ರೇಲಿಯಾದಲ್ಲಿ ನಡೆದ ಬಾರ್ಡರ್​ ಗಾವಾಸ್ಕರ್​ ಟ್ರೋಫಿಯಲ್ಲಿ ಭಾರತ ಅತ್ಯುತ್ತಮ ಪ್ರದರ್ಶನ ನೀಡಿತ್ತು. 2-1 ಅಂತರದಲ್ಲಿ ಸರಣಿ ಗೆಲ್ಲುವ ಮೂಲಕ ಟೀಂ ಇಂಡಿಯಾ, ಆಸ್ಟ್ರೇಲಿಯಾ ಕ್ರಿಕೆಟ್​ ತಂಡಕ್ಕೆ ಸೋಲಿನ ರುಚಿ ತೋರಿಸಿತ್ತು. ಈ ಬಾರಿ ಟೆಸ್ಟ್​​ನಲ್ಲಿ ಡೆಬ್ಯೂ ಮಾಡಿ ಅತ್ಯುತ್ತಮ ಪ್ರದರ್ಶನ ನೀಡಿದ ಆರು ಯುವ ಆಟಗಾರರಿಗೆ ಆನಂದ್ ಮಹೀಂದ್ರಾ ಎಸ್​​ಯವಿ ಗಿಫ್ಟ್​ ಮಾಡಿದ್ದಾರೆ!

ಈ ಬಗ್ಗೆ ಆನಂದ್​ ಮಹೀಂದ್ರ ಟ್ವೀಟ್​ ಮಾಡುವ ಮೂಲಕ ಈ ಘೋಷಣೆ ಮಾಡಿದ್ದಾರೆ. ಇತ್ತೀಚಿನ ಐತಿಹಾಸಿಕ ಸರಣಿ INDvAUS ನಲ್ಲಿ ಆರು ಯುವಕರು ತಮ್ಮ ಚೊಚ್ಚಲ ಟೆಸ್ಟ್​ ಪಂದ್ಯ ಆಡಿ ಅಸಾಧ್ಯವಾದುದನ್ನು ಸಾಧಿಸಿ ತೋರಿಸಿದ್ದಾರೆ. ಹೀಗಾಗಿ, ನನ್ನ ಕಡೆಯಿಂದ ಆರು ಆಟಗಾರರಿಗೆ ತಲಾ ಒಂದು ಎಸ್​​ಯುವಿ ಗಿಫ್ಟ್​ ನೀಡುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಈ ಗಿಫ್ಟ್​ ಕಂಪೆನಿ ಬದಲಿಗೆ ತಮ್ಮದೇ ಹಣದಿಂದ ನೀಡ್ತಿರೋದು ವಿಶೇಷ.

ಎಸ್​ಯುವಿ ಪಡೆದ ಟೀಂ ಇಂಡಿಯಾದ ಆರು ಆಟಗಾರರು

ಮೊಹಮದ್​ ಸಿರಾಜ್​, ಶಾರ್ದೂಲ್​ ಠಾಕೂರ್​, ಶುಭ್​ಮನ್​ ಗಿಲ್, ನಟರಾಜನ್​, ನವದೀಪ್​ ಸೈನಿ ಹಾಗೂ ವಾಷಿಂಗ್ಟನ್​ ಸುಂದರ್​ಗೆ ಈ ಎಸ್​ಯುವಿ ದೊರೆಯುತ್ತಿದೆ. ಈ ಆರು ಆಟಗಾರರು ಟೆಸ್ಟ್​​ಗೆ ಪಾದಾರ್ಪಣೆ ಮಾಡಿ, ಅತ್ಯುತ್ತಮ ಪ್ರದರ್ಶನ ನೀಡಿದ್ದರು.

ಟ್ವೀಟ್​ ಮೂಲಕ ಆಸ್ಟ್ರೇಲಿಯನ್ನರ ಕೆನ್ನೆಗೆ ನಯವಾಗಿಯೇ ಬಾರಿಸಿದ ಆನಂದ್ ಮಹೀಂದ್ರಾ! ಏನದು?

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?