AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗವಾಸ್ಕರ್‌ಗೆ ವಿರಾಟ್‌ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾಳಿಂದ ಹಿಗ್ಗಾಮುಗ್ಗಾ ತರಾಟೆ, ಯಾಕ್ ‌ಗೊತ್ತಾ?

ಬಿದ್ದವರ ಮೇಲೆ ಆಳಿಗೊಂದು ಕಲ್ಲು ಅನ್ನೋ ಮಾತಿದೆ. ಹಾಗೇನೆ ಕ್ರಿಕೆಟ್‌ನಲ್ಲೂ ಕೂಡಾ ಸೋತು ಸುಣ್ಣವಾದವರ ಮೇಲೆ ಆಳಿಗೊಬ್ರು ಕಲ್ಲು ಎಸೆಯೋದು ಹೊಸತೇನಲ್ಲ. ಇಂಥದ್ದೆ ಒಂದು ಘಟನೆ ಈಗ ಕ್ರಿಕೆಟ್‌ ವಲಯದಲ್ಲಿ ಹಲ್‌ಚಲ್‌ ಸೃಷ್ಟಿಸಿದೆ. ವಿರಾಟ್‌ ಕೊಹ್ಲಿ ಬಗ್ಗೆ ಕಾಮೆಂಟ್‌ ಮಾಡೋ ಭರದಲ್ಲಿ ಸುನೀಲ್‌ ಗವಾಸ್ಕರ್‌ ಆಡಿದ ಮಾತು ವಿರಾಟ್‌ ಪತ್ನಿ ನಟಿ ಅನುಷ್ಕಾ ಶರ್ಮಾಗೆ ಸಿಕ್ಕಾಪಟ್ಟೆ ಸಿಟ್ಟು ತರಿಸಿದೆ. ಹೀಗಾಗಿ ಅನುಷ್ಕಾ ಸಾಮಾಜಿಕ ತಾಣದ ಮೂಲಕ ಗವಾಸ್ಕರ್‌ಗೆ ಬಹಿರಂಗವಾಗೇ ತರಾಟೆಗೆ ತೆಗೆದುಕೊಂಡಿದ್ದಾರೆ.

ಗವಾಸ್ಕರ್‌ಗೆ ವಿರಾಟ್‌ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾಳಿಂದ ಹಿಗ್ಗಾಮುಗ್ಗಾ ತರಾಟೆ, ಯಾಕ್ ‌ಗೊತ್ತಾ?
Guru
|

Updated on:Sep 26, 2020 | 11:23 PM

Share

ಬಿದ್ದವರ ಮೇಲೆ ಆಳಿಗೊಂದು ಕಲ್ಲು ಅನ್ನೋ ಮಾತಿದೆ. ಹಾಗೇನೆ ಕ್ರಿಕೆಟ್‌ನಲ್ಲೂ ಕೂಡಾ ಸೋತು ಸುಣ್ಣವಾದವರ ಮೇಲೆ ಆಳಿಗೊಬ್ರು ಕಲ್ಲು ಎಸೆಯೋದು ಹೊಸತೇನಲ್ಲ. ಇಂಥದ್ದೆ ಒಂದು ಘಟನೆ ಈಗ ಕ್ರಿಕೆಟ್‌ ವಲಯದಲ್ಲಿ ಹಲ್‌ಚಲ್‌ ಸೃಷ್ಟಿಸಿದೆ. ವಿರಾಟ್‌ ಕೊಹ್ಲಿ ಬಗ್ಗೆ ಕಾಮೆಂಟ್‌ ಮಾಡೋ ಭರದಲ್ಲಿ ಸುನೀಲ್‌ ಗವಾಸ್ಕರ್‌ ಆಡಿದ ಮಾತು ವಿರಾಟ್‌ ಪತ್ನಿ ನಟಿ ಅನುಷ್ಕಾ ಶರ್ಮಾಗೆ ಸಿಕ್ಕಾಪಟ್ಟೆ ಸಿಟ್ಟು ತರಿಸಿದೆ. ಹೀಗಾಗಿ ಅನುಷ್ಕಾ ಸಾಮಾಜಿಕ ತಾಣದ ಮೂಲಕ ಗವಾಸ್ಕರ್‌ಗೆ ಬಹಿರಂಗವಾಗೇ ತರಾಟೆಗೆ ತೆಗೆದುಕೊಂಡಿದ್ದಾರೆ.

Published On - 8:00 pm, Sat, 26 September 20

Follow Us
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ