AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಿರೋಜ್ ಷಾ ಕೋಟ್ಲಾ ಇನ್ನು ಅರುಣ್ ಜೇಟ್ಲಿ ಸ್ಟೇಡಿಯಂ

ದೆಹಲಿಯಲ್ಲಿರುವ ಫಿರೋಜ್ ಷಾ ಕೋಟ್ಲಾ ಸ್ಟೇಡಿಯಂಗೆ ಮಾಜಿ ಸಚಿವ ಅರುಣ್ ಜೇಟ್ಲಿ ಹೆಸರಿಡಲು ಡಿಡಿಸಿಎ (ದೆಹಲಿ & ಜಿಲ್ಲಾ ಕ್ರಿಕೆಟ್ ಅಸೋಸಿಯೇಷನ್) ನಿರ್ಧರಿಸಿದೆ. ಇತ್ತೀಚೆಗೆ ವಿಧಿವಶರಾದ ಕೇಂದ್ರದ ಮಾಜಿ ಸಚಿವ ಜೇಟ್ಲಿ ಗೌರವಾರ್ಥವಾಗಿ ಅರುಣ್ ಜೇಟ್ಲಿ ಸ್ಟೇಡಿಯಂ ಎಂದು ಮರುನಾಮಕರಣ ನಡೆಯಲಿದೆ. ಅರುಣ್ ಜೇಟ್ಲಿಅವರು ಈ ಹಿಂದೆ #DDCA ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಅಂದಹಾಗೆ ಫಿರೋಜ್ ಷಾ ತುಘಲಕ್​ 13ನೇ ಶತಮಾನದಲ್ಲಿ ದೆಹಲಿಯ ಸುಲ್ತಾನನಾಗಿದ್ದ. ಆತನ ಹೆಸರಲ್ಲಿ ಇದುವರೆಗೂ ಸ್ಟೇಡಿಯಂಗೆ ಫಿರೋಜ್ ಷಾ ಹೆಸರಿತ್ತು. ಇದೇ ಫಿರೋಜ್ ಷಾ ಹೆಸರಿನಲ್ಲಿ […]

ಫಿರೋಜ್ ಷಾ ಕೋಟ್ಲಾ ಇನ್ನು ಅರುಣ್ ಜೇಟ್ಲಿ ಸ್ಟೇಡಿಯಂ
Follow us
ಸಾಧು ಶ್ರೀನಾಥ್​
|

Updated on:Sep 09, 2019 | 1:02 PM

ದೆಹಲಿಯಲ್ಲಿರುವ ಫಿರೋಜ್ ಷಾ ಕೋಟ್ಲಾ ಸ್ಟೇಡಿಯಂಗೆ ಮಾಜಿ ಸಚಿವ ಅರುಣ್ ಜೇಟ್ಲಿ ಹೆಸರಿಡಲು ಡಿಡಿಸಿಎ (ದೆಹಲಿ & ಜಿಲ್ಲಾ ಕ್ರಿಕೆಟ್ ಅಸೋಸಿಯೇಷನ್) ನಿರ್ಧರಿಸಿದೆ. ಇತ್ತೀಚೆಗೆ ವಿಧಿವಶರಾದ ಕೇಂದ್ರದ ಮಾಜಿ ಸಚಿವ ಜೇಟ್ಲಿ ಗೌರವಾರ್ಥವಾಗಿ ಅರುಣ್ ಜೇಟ್ಲಿ ಸ್ಟೇಡಿಯಂ ಎಂದು ಮರುನಾಮಕರಣ ನಡೆಯಲಿದೆ. ಅರುಣ್ ಜೇಟ್ಲಿಅವರು ಈ ಹಿಂದೆ #DDCA ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಅಂದಹಾಗೆ ಫಿರೋಜ್ ಷಾ ತುಘಲಕ್​ 13ನೇ ಶತಮಾನದಲ್ಲಿ ದೆಹಲಿಯ ಸುಲ್ತಾನನಾಗಿದ್ದ. ಆತನ ಹೆಸರಲ್ಲಿ ಇದುವರೆಗೂ ಸ್ಟೇಡಿಯಂಗೆ ಫಿರೋಜ್ ಷಾ ಹೆಸರಿತ್ತು. ಇದೇ ಫಿರೋಜ್ ಷಾ ಹೆಸರಿನಲ್ಲಿ ದೆಹಲಿಯಲ್ಲಿ ದೊಡ್ಡ ಪುರಾತನ ಕೋಟೆಯೂ ಇದೆ.

Published On - 4:09 pm, Fri, 30 August 19

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ