AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಿರೋಜ್ ಷಾ ಕೋಟ್ಲಾ ಇನ್ನು ಅರುಣ್ ಜೇಟ್ಲಿ ಸ್ಟೇಡಿಯಂ

ದೆಹಲಿಯಲ್ಲಿರುವ ಫಿರೋಜ್ ಷಾ ಕೋಟ್ಲಾ ಸ್ಟೇಡಿಯಂಗೆ ಮಾಜಿ ಸಚಿವ ಅರುಣ್ ಜೇಟ್ಲಿ ಹೆಸರಿಡಲು ಡಿಡಿಸಿಎ (ದೆಹಲಿ & ಜಿಲ್ಲಾ ಕ್ರಿಕೆಟ್ ಅಸೋಸಿಯೇಷನ್) ನಿರ್ಧರಿಸಿದೆ. ಇತ್ತೀಚೆಗೆ ವಿಧಿವಶರಾದ ಕೇಂದ್ರದ ಮಾಜಿ ಸಚಿವ ಜೇಟ್ಲಿ ಗೌರವಾರ್ಥವಾಗಿ ಅರುಣ್ ಜೇಟ್ಲಿ ಸ್ಟೇಡಿಯಂ ಎಂದು ಮರುನಾಮಕರಣ ನಡೆಯಲಿದೆ. ಅರುಣ್ ಜೇಟ್ಲಿಅವರು ಈ ಹಿಂದೆ #DDCA ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಅಂದಹಾಗೆ ಫಿರೋಜ್ ಷಾ ತುಘಲಕ್​ 13ನೇ ಶತಮಾನದಲ್ಲಿ ದೆಹಲಿಯ ಸುಲ್ತಾನನಾಗಿದ್ದ. ಆತನ ಹೆಸರಲ್ಲಿ ಇದುವರೆಗೂ ಸ್ಟೇಡಿಯಂಗೆ ಫಿರೋಜ್ ಷಾ ಹೆಸರಿತ್ತು. ಇದೇ ಫಿರೋಜ್ ಷಾ ಹೆಸರಿನಲ್ಲಿ […]

ಫಿರೋಜ್ ಷಾ ಕೋಟ್ಲಾ ಇನ್ನು ಅರುಣ್ ಜೇಟ್ಲಿ ಸ್ಟೇಡಿಯಂ
ಸಾಧು ಶ್ರೀನಾಥ್​
|

Updated on:Sep 09, 2019 | 1:02 PM

Share

ದೆಹಲಿಯಲ್ಲಿರುವ ಫಿರೋಜ್ ಷಾ ಕೋಟ್ಲಾ ಸ್ಟೇಡಿಯಂಗೆ ಮಾಜಿ ಸಚಿವ ಅರುಣ್ ಜೇಟ್ಲಿ ಹೆಸರಿಡಲು ಡಿಡಿಸಿಎ (ದೆಹಲಿ & ಜಿಲ್ಲಾ ಕ್ರಿಕೆಟ್ ಅಸೋಸಿಯೇಷನ್) ನಿರ್ಧರಿಸಿದೆ. ಇತ್ತೀಚೆಗೆ ವಿಧಿವಶರಾದ ಕೇಂದ್ರದ ಮಾಜಿ ಸಚಿವ ಜೇಟ್ಲಿ ಗೌರವಾರ್ಥವಾಗಿ ಅರುಣ್ ಜೇಟ್ಲಿ ಸ್ಟೇಡಿಯಂ ಎಂದು ಮರುನಾಮಕರಣ ನಡೆಯಲಿದೆ. ಅರುಣ್ ಜೇಟ್ಲಿಅವರು ಈ ಹಿಂದೆ #DDCA ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಅಂದಹಾಗೆ ಫಿರೋಜ್ ಷಾ ತುಘಲಕ್​ 13ನೇ ಶತಮಾನದಲ್ಲಿ ದೆಹಲಿಯ ಸುಲ್ತಾನನಾಗಿದ್ದ. ಆತನ ಹೆಸರಲ್ಲಿ ಇದುವರೆಗೂ ಸ್ಟೇಡಿಯಂಗೆ ಫಿರೋಜ್ ಷಾ ಹೆಸರಿತ್ತು. ಇದೇ ಫಿರೋಜ್ ಷಾ ಹೆಸರಿನಲ್ಲಿ ದೆಹಲಿಯಲ್ಲಿ ದೊಡ್ಡ ಪುರಾತನ ಕೋಟೆಯೂ ಇದೆ.

Published On - 4:09 pm, Fri, 30 August 19

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು