AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಿರೋಜ್ ಷಾ ಕೋಟ್ಲಾ ಇನ್ನು ಅರುಣ್ ಜೇಟ್ಲಿ ಸ್ಟೇಡಿಯಂ

ದೆಹಲಿಯಲ್ಲಿರುವ ಫಿರೋಜ್ ಷಾ ಕೋಟ್ಲಾ ಸ್ಟೇಡಿಯಂಗೆ ಮಾಜಿ ಸಚಿವ ಅರುಣ್ ಜೇಟ್ಲಿ ಹೆಸರಿಡಲು ಡಿಡಿಸಿಎ (ದೆಹಲಿ & ಜಿಲ್ಲಾ ಕ್ರಿಕೆಟ್ ಅಸೋಸಿಯೇಷನ್) ನಿರ್ಧರಿಸಿದೆ. ಇತ್ತೀಚೆಗೆ ವಿಧಿವಶರಾದ ಕೇಂದ್ರದ ಮಾಜಿ ಸಚಿವ ಜೇಟ್ಲಿ ಗೌರವಾರ್ಥವಾಗಿ ಅರುಣ್ ಜೇಟ್ಲಿ ಸ್ಟೇಡಿಯಂ ಎಂದು ಮರುನಾಮಕರಣ ನಡೆಯಲಿದೆ. ಅರುಣ್ ಜೇಟ್ಲಿಅವರು ಈ ಹಿಂದೆ #DDCA ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಅಂದಹಾಗೆ ಫಿರೋಜ್ ಷಾ ತುಘಲಕ್​ 13ನೇ ಶತಮಾನದಲ್ಲಿ ದೆಹಲಿಯ ಸುಲ್ತಾನನಾಗಿದ್ದ. ಆತನ ಹೆಸರಲ್ಲಿ ಇದುವರೆಗೂ ಸ್ಟೇಡಿಯಂಗೆ ಫಿರೋಜ್ ಷಾ ಹೆಸರಿತ್ತು. ಇದೇ ಫಿರೋಜ್ ಷಾ ಹೆಸರಿನಲ್ಲಿ […]

ಫಿರೋಜ್ ಷಾ ಕೋಟ್ಲಾ ಇನ್ನು ಅರುಣ್ ಜೇಟ್ಲಿ ಸ್ಟೇಡಿಯಂ
ಸಾಧು ಶ್ರೀನಾಥ್​
|

Updated on:Sep 09, 2019 | 1:02 PM

Share

ದೆಹಲಿಯಲ್ಲಿರುವ ಫಿರೋಜ್ ಷಾ ಕೋಟ್ಲಾ ಸ್ಟೇಡಿಯಂಗೆ ಮಾಜಿ ಸಚಿವ ಅರುಣ್ ಜೇಟ್ಲಿ ಹೆಸರಿಡಲು ಡಿಡಿಸಿಎ (ದೆಹಲಿ & ಜಿಲ್ಲಾ ಕ್ರಿಕೆಟ್ ಅಸೋಸಿಯೇಷನ್) ನಿರ್ಧರಿಸಿದೆ. ಇತ್ತೀಚೆಗೆ ವಿಧಿವಶರಾದ ಕೇಂದ್ರದ ಮಾಜಿ ಸಚಿವ ಜೇಟ್ಲಿ ಗೌರವಾರ್ಥವಾಗಿ ಅರುಣ್ ಜೇಟ್ಲಿ ಸ್ಟೇಡಿಯಂ ಎಂದು ಮರುನಾಮಕರಣ ನಡೆಯಲಿದೆ. ಅರುಣ್ ಜೇಟ್ಲಿಅವರು ಈ ಹಿಂದೆ #DDCA ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಅಂದಹಾಗೆ ಫಿರೋಜ್ ಷಾ ತುಘಲಕ್​ 13ನೇ ಶತಮಾನದಲ್ಲಿ ದೆಹಲಿಯ ಸುಲ್ತಾನನಾಗಿದ್ದ. ಆತನ ಹೆಸರಲ್ಲಿ ಇದುವರೆಗೂ ಸ್ಟೇಡಿಯಂಗೆ ಫಿರೋಜ್ ಷಾ ಹೆಸರಿತ್ತು. ಇದೇ ಫಿರೋಜ್ ಷಾ ಹೆಸರಿನಲ್ಲಿ ದೆಹಲಿಯಲ್ಲಿ ದೊಡ್ಡ ಪುರಾತನ ಕೋಟೆಯೂ ಇದೆ.

Published On - 4:09 pm, Fri, 30 August 19

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ