ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಯಾವ್ಯಾವ ಸ್ಪರ್ಧೆಯಲ್ಲಿ ಎಷ್ಟು ಪದಕ? ಇಲ್ಲಿದೆ ಪದಕಗಳ ಪೂರ್ಣ ಪಟ್ಟಿ

Asian Games 2023: ಚೀನಾದ ಹ್ಯಾಂಗ್‌ಝೌನಲ್ಲಿ ನಡೆದ 19ನೇ ಆವೃತ್ತಿಯ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಅಥ್ಲೀಟ್‌ಗಳು ಅಸಾಧಾರಣ ಪ್ರದರ್ಶನ ನೀಡಿ ಪದಕಗಳ ಶತಕ ಬಾರಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಈ ಬಾರಿಯ ಏಷ್ಯನ್ ಗೇಮ್ಸ್​ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದ 655 ಸ್ಪರ್ಧಿಗಳು 107 ಪದಕಗಳನ್ನು ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ.

ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಯಾವ್ಯಾವ ಸ್ಪರ್ಧೆಯಲ್ಲಿ ಎಷ್ಟು ಪದಕ? ಇಲ್ಲಿದೆ ಪದಕಗಳ ಪೂರ್ಣ ಪಟ್ಟಿ
ಏಷ್ಯನ್ ಗೇಮ್ಸ್
Follow us
|

Updated on: Oct 08, 2023 | 5:33 PM

ಚೀನಾದ ಹ್ಯಾಂಗ್‌ಝೌನಲ್ಲಿ (Hangzhou, China) ನಡೆದ 19ನೇ ಆವೃತ್ತಿಯ ಏಷ್ಯನ್ ಗೇಮ್ಸ್‌ನಲ್ಲಿ (Asian Games 2023) ಭಾರತೀಯ ಅಥ್ಲೀಟ್‌ಗಳು ಅಸಾಧಾರಣ ಪ್ರದರ್ಶನ ನೀಡಿ ಪದಕಗಳ ಶತಕ ಬಾರಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಈ ಬಾರಿಯ ಏಷ್ಯನ್ ಗೇಮ್ಸ್​ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದ 655 ಸ್ಪರ್ಧಿಗಳು 107 ಪದಕಗಳನ್ನು ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಈ 107 ಪದಕಗಳಲ್ಲಿ 28 ಚಿನ್ನ, 38 ಬೆಳ್ಳಿ ಮತ್ತು 41 ಕಂಚಿನ ಪದಕಗಳೂ ಸೇರಿವೆ. ಈ ಮೂಲಕ ಏಷ್ಯನ್ ಗೇಮ್ಸ್ ಇತಿಹಾಸದಲ್ಲಿ ಅಧಿಕ ಪದಕ ಗೆದ್ದ ತನ್ದೇ ದಾಖಲೆಯನ್ನು ಭಾರತ ಮುರಿದಿದೆ. 2018ರಲ್ಲಿ ಅಂದರೆ ನಾಲ್ಕು ವರ್ಷಗಳ ಹಿಂದೆ ಜಕಾರ್ತಾದಲ್ಲಿ (Jakarta) ನಡೆದಿದ್ದ ಏಷ್ಯನ್ ಗೇಮ್ಸ್‌ನಲ್ಲಿ 570 ಅಥ್ಲೀಟ್‌ಗಳು ಭಾರತವನ್ನು ಪ್ರತಿನಿಧಿಸಿ 70 ಪದಕಗಳನ್ನು ಗೆದ್ದಿದ್ದರು. ಇದೀಗ ಆ ದಾಖಲೆಯನ್ನು ಭಾರತ ಮುರಿದಿದೆ.

ಭಾರತಕ್ಕೆ ಯಾವ ಕ್ರೀಡೆಯಲ್ಲಿ ಎಷ್ಟು ಪದಕ? ಇಲ್ಲಿದೆ ವಿವರ

ಸ್ಪರ್ಧೆ

ಚಿನ್ನ ಬೆಳ್ಳಿ ಕಂಚು

ಒಟ್ಟು ಪದಕ

ಶೂಟಿಂಗ್

7 9 6 22

ಅಥ್ಲೆಟಿಕ್ಸ್

6 14 9

29

ಬಿಲ್ಲುಗಾರಿಕೆ 5 2 2

9

ಸ್ಕ್ವಾಷ್

2 1 2 5
ಕ್ರಿಕೆಟ್ 2 0 0

2

ಕಬಡ್ಡಿ

2 0 0 2
ಬ್ಯಾಡ್ಮಿಂಟನ್ 1 1 1

3

ಟೆನಿಸ್

1 1 0 2
ಕುದುರೆ ಸವಾರಿ 1 0 1

2

ಹಾಕಿ

1 0 1 2
ರೋಯಿಂಗ್ 0 2 3

5

ಚೆಸ್

0 2 0 2
ಕುಸ್ತಿ 0 1 5

6

ಬಾಕ್ಸಿಂಗ್

0 1 4 5
ನೌಕಾಯಾನ (ಸೀಲಿಂಗ್) 0 1 2

3

ಬ್ರಿಡ್ಜ್

0 1 0 1
ಗಾಲ್ಫ್ 0 1 0

1

ವುಶು

0 1 0 1
ರೋಲರ್ ಸ್ಕೇಟಿಂಗ್ 0 0 2

2

ದೋಣಿ (ಕೆನೊಯ್)

0 0 1 1
ಸೆಪಕ್ಟಕ್ರಾ 0 0 1

1

ಟೇಬಲ್ ಟೆನ್ನಿಸ್

0 0 1 1
ಒಟ್ಟು 28 38 41

107

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ