AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asian Hockey Championship: ಹ್ಯಾಟ್ರಿಕ್ ಗೆಲುವು; ಹಾಲಿ ಚಾಂಪಿಯನ್ ಜಪಾನ್​ಗೆ ಸೋಲುಣಿಸಿದ ಭಾರತ ಹಾಕಿ ತಂಡ!

Asian Hockey Championship: ಭಾರತ ಹಾಕಿ ತಂಡ ಏಷ್ಯನ್ ಚಾಂಪಿಯನ್‌ಶಿಪ್‌ನಲ್ಲಿ ತನ್ನ ಹ್ಯಾಟ್ರಿಕ್ ಗೆಲುವನ್ನು ಪೂರ್ಣಗೊಳಿಸಿದೆ. ಸೆಮಿಫೈನಲ್‌ಗೂ ಮುನ್ನ ನಡೆದ ಕೊನೆಯ ಲೀಗ್ ಪಂದ್ಯದಲ್ಲಿ ಭಾರತ 6-0 ಗೋಲುಗಳಿಂದ ಜಪಾನ್ ತಂಡವನ್ನು ಸೋಲಿಸಿತು.

Asian Hockey Championship: ಹ್ಯಾಟ್ರಿಕ್ ಗೆಲುವು; ಹಾಲಿ ಚಾಂಪಿಯನ್ ಜಪಾನ್​ಗೆ ಸೋಲುಣಿಸಿದ ಭಾರತ ಹಾಕಿ ತಂಡ!
ಭಾರತ ವಿರುದ್ಧ ಜಪಾನ್
TV9 Web
| Edited By: |

Updated on:Dec 19, 2021 | 5:30 PM

Share

ಭಾರತ ಹಾಕಿ ತಂಡ ಏಷ್ಯನ್ ಚಾಂಪಿಯನ್‌ಶಿಪ್‌ನಲ್ಲಿ ತನ್ನ ಹ್ಯಾಟ್ರಿಕ್ ಗೆಲುವನ್ನು ಪೂರ್ಣಗೊಳಿಸಿದೆ. ಸೆಮಿಫೈನಲ್‌ಗೂ ಮುನ್ನ ನಡೆದ ಕೊನೆಯ ಲೀಗ್ ಪಂದ್ಯದಲ್ಲಿ ಭಾರತ 6-0 ಗೋಲುಗಳಿಂದ ಜಪಾನ್ ತಂಡವನ್ನು ಸೋಲಿಸಿತು. ಭಾರತದ ಪರ ಜರ್ಮನ್‌ಪ್ರೀತ್ ಸಿಂಗ್, ಶಂಶೇರ್ ಸಿಂಗ್, ಹರ್ಮನ್‌ಪ್ರೀತ್ ಸಿಂಗ್, ದಿಲ್‌ಪ್ರೀತ್ ಸಿಂಗ್ ಮತ್ತು ಸುಮಿತ್ ಗೋಲು ಗಳಿಸಿದರು. ಮತ್ತೊಂದೆಡೆ ಏಷ್ಯನ್ ಚಾಂಪಿಯನ್ ಜಪಾನ್​ಗೆ ಭಾರತದ ಗೋಲ್ ಕೀಪರ್ ಸೂರಜ್ ಕರ್ಕೇರಾ ಕಾವಲನ್ನು ಮುರಿಯಲು ಸಾಧ್ಯವಾಗಲಿಲ್ಲ. ಭಾರತ ಈಗಾಗಲೇ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿದೆ.

ಭಾರತ ತಂಡ ಪಾಕಿಸ್ತಾನವನ್ನು ಸೋಲಿಸುವ ಮೂಲಕ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿದೆ. ಭಾರತ ರಾಬಿನ್ ಸುತ್ತಿನಲ್ಲಿ ನಾಲ್ಕು ಪಂದ್ಯಗಳ ನಂತರ ನಾಲ್ಕು ಗೆಲುವುಗಳು ಮತ್ತು ಒಂದು ಡ್ರಾದೊಂದಿಗೆ ಒಟ್ಟು 10 ಅಂಕಗಳೊಂದಿಗೆ ಅಗ್ರಸ್ಥಾನಕ್ಕೇರಿದರು. ಭಾರತದ ಮೊದಲ ಪಂದ್ಯ ಕೊರಿಯಾ ವಿರುದ್ಧ 2-2 ಡ್ರಾ ಆಗಿತ್ತು. ಆದರೆ ಮನ್‌ಪ್ರೀತ್ ಸಿಂಗ್ ನೇತೃತ್ವದ ತಂಡವು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ಮತ್ತು ನಂತರ ಜಪಾನ್ ಅನ್ನು ಸೋಲಿಸಿದ ನಂತರ ಬಾಂಗ್ಲಾದೇಶವನ್ನು 9-0 ಅಂತರದಿಂದ ಸೋಲಿಸುವ ಮೂಲಕ ವಿಷಯಗಳನ್ನು ತಿರುಗಿಸಿತು.

ಭಾರತಕ್ಕೆ ಸತತ ಮೂರನೇ ಗೆಲುವು ಇದು ಭಾರತಕ್ಕೆ ಸತತ ಮೂರನೇ ಗೆಲುವು. ಪಂದ್ಯಾವಳಿಯ ಆರಂಭಿಕ ಪಂದ್ಯದಲ್ಲಿ ಕೊರಿಯಾ ಭಾರತವನ್ನು ಡ್ರಾಕ್ಕೆ ತೃಪ್ತಿ ಪಡುವಂತೆ ಮಾಡಿತ್ತು. ಈ ಪ್ರಭಾವಿ ಗೆಲುವು ಭಾರತದ ನೈತಿಕ ಸ್ಥೈರ್ಯವನ್ನು ಹೆಚ್ಚಿಸಲಿದ್ದು, ಟೂರ್ನಿಯ ಕೊನೆಯಲ್ಲಿ ತಂಡ ಆತ್ಮವಿಶ್ವಾಸ ತುಂಬಲಿದೆ. ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ತಂಡ ಜಪಾನ್ ತಂಡವನ್ನು ಭಾರತ ತಂಡವು ಎಲ್ಲಾ ವಿಭಾಗಗಳಲ್ಲಿ ಸಂಪೂರ್ಣವಾಗಿ ಮಕಾಡೆ ಮಲಗಿಸಿತು.

Published On - 5:03 pm, Sun, 19 December 21

Follow Us
ಇಂದು ಈ ರಾಶಿಯಲ್ಲಿ 'ಗಜಕೇಸರಿ ಯೋಗ': ಯಾರಿಗೆ ಒಲಿಯಲಿದೆ ಅದೃಷ್ಟ?
ಇಂದು ಈ ರಾಶಿಯಲ್ಲಿ 'ಗಜಕೇಸರಿ ಯೋಗ': ಯಾರಿಗೆ ಒಲಿಯಲಿದೆ ಅದೃಷ್ಟ?
ಟರ್ಕಿಯ ಶಾಲೆಯಲ್ಲಿ ಗುಂಡಿನ ದಾಳಿ; ನಾಲ್ವರು ಸಾವು, 20 ಜನರಿಗೆ ಗಾಯ
ಟರ್ಕಿಯ ಶಾಲೆಯಲ್ಲಿ ಗುಂಡಿನ ದಾಳಿ; ನಾಲ್ವರು ಸಾವು, 20 ಜನರಿಗೆ ಗಾಯ
ದಾವಣಗೆರೆಯಲ್ಲಿ ಭುಗಿಲೆದ್ದ ಆಕ್ರೋಶ: ಕಾಂಗ್ರೆಸ್​​ಗೆ ಖಡಕ್ ಎಚ್ಚರಿಕೆ ಸಂದೇಶ
ದಾವಣಗೆರೆಯಲ್ಲಿ ಭುಗಿಲೆದ್ದ ಆಕ್ರೋಶ: ಕಾಂಗ್ರೆಸ್​​ಗೆ ಖಡಕ್ ಎಚ್ಚರಿಕೆ ಸಂದೇಶ
ಪಾಪಪ್ರಜ್ಞೆಯಿಂದ ಸಾಕ್ಷಿ ನುಡಿದೆ: ಮಾಫಿ ಸಾಕ್ಷಿ ಸ್ಫೋಟಕ ಹೇಳಿಕೆ
ಪಾಪಪ್ರಜ್ಞೆಯಿಂದ ಸಾಕ್ಷಿ ನುಡಿದೆ: ಮಾಫಿ ಸಾಕ್ಷಿ ಸ್ಫೋಟಕ ಹೇಳಿಕೆ
ನಾಳೆ ತಮಿಳುನಾಡಿನಲ್ಲಿ ಕಪ್ಪು ಬಾವುಟ ಪ್ರದರ್ಶನ, ಪ್ರತಿಭಟನೆ
ನಾಳೆ ತಮಿಳುನಾಡಿನಲ್ಲಿ ಕಪ್ಪು ಬಾವುಟ ಪ್ರದರ್ಶನ, ಪ್ರತಿಭಟನೆ
ಕಾಂಗ್ರೆಸ್ ಹೈಕಮಾಂಡ್ ನಡೆಗೆ ಅಬ್ದುಲ್ ಜಬ್ಬಾರ್ ಕೆಂಡಾಮಂಡಲ
ಕಾಂಗ್ರೆಸ್ ಹೈಕಮಾಂಡ್ ನಡೆಗೆ ಅಬ್ದುಲ್ ಜಬ್ಬಾರ್ ಕೆಂಡಾಮಂಡಲ
ಭಾರತದ ಧ್ವಜದ ಬಣ್ಣದ ರಿಬ್ಬನ್ ಕತ್ತರಿಸಲು ನಿರಾಕರಿಸಿದ ಸಿಎಂ ಒಮರ್ ಅಬ್ದುಲ್ಲ
ಭಾರತದ ಧ್ವಜದ ಬಣ್ಣದ ರಿಬ್ಬನ್ ಕತ್ತರಿಸಲು ನಿರಾಕರಿಸಿದ ಸಿಎಂ ಒಮರ್ ಅಬ್ದುಲ್ಲ
ಶಾಸಕ ವಿನಯ್ ಕುಲಕರ್ಣಿ ನಿವಾಸಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್!
ಶಾಸಕ ವಿನಯ್ ಕುಲಕರ್ಣಿ ನಿವಾಸಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್!
ಮಹಿಳೆಯ ಹಾಡು ಶುರುವಾಗುತ್ತಿದ್ದಂತೆಯೇ ಮುರಿದು ಬಿತ್ತು ಸ್ಟೇಜ್
ಮಹಿಳೆಯ ಹಾಡು ಶುರುವಾಗುತ್ತಿದ್ದಂತೆಯೇ ಮುರಿದು ಬಿತ್ತು ಸ್ಟೇಜ್
180 ಅಪ್ರಾಪ್ತ ಬಾಲಕಿಯರ 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ವೈರಲ್
180 ಅಪ್ರಾಪ್ತ ಬಾಲಕಿಯರ 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ವೈರಲ್