AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಟ್ಟಿಗರ ಕಣ್ಣು ಕುಕ್ಕುತ್ತಿವೆ ರಾಹುಲ್- ಅಥಿಯಾ ಶೆಟ್ಟಿ ಫೋಟೋಗಳು! ಸೌತಾಂಪ್ಟನ್‌ನಲ್ಲಿ ಪ್ರಣಯ ಪಕ್ಷಿಗಳ ವಿಹಾರ

ಅಥಿಯಾ ಮತ್ತು ಕೆ.ಎಲ್. ರಾಹುಲ್ ಐಷಾರಾಮಿ ಐವರ್‌ವೇರ್ ಬ್ರಾಂಡ್‌ಗಾಗಿ ಒಟ್ಟಿಗೆ ಫೋಟೋ ಶೂಟ್ ಮಾಡಿರುವುದು ಈಗ ಸಾಕಷ್ಟು ಕುತೂಹಲ ಕೆರಳಿಸಿದೆ.

ಪೃಥ್ವಿಶಂಕರ
|

Updated on: Jun 18, 2021 | 5:06 PM

Share
ಸ್ಟೈಲಿಶ್ ಕ್ರಿಕೆಟಿಗನಾಗಿರೋ ರಾಹುಲ್ ಹಾಗೂ ಬಾಲಿವುಡ್ ನಟ ಸುನೀಲ್ ಶೆಟ್ಟಿ ಪುತ್ರಿ ಅಥಿಯಾ ನಡುವಿನ ಲವ್ವಿ-ಡವ್ವಿ ಬಗ್ಗೆ 2019ರಿಂದಲೂ ಗಾಸಿಪ್​ಗಳು ಕೇಳಿಬರ್ತಿದೆ. 2020ರಲ್ಲಿ ಈ ಜೋಡಿ ಮುಂಬೈನಲ್ಲಿ ಡಿನ್ನರ್ ಪಾರ್ಟಿಗೆ ಹೋಗೋವಾಗ, ಕ್ಯಾಮೆರಾ ಕಣ್ಣಿಗೆ ಬಿದ್ದಿದ್ರು. ಆಗಲೇ ಗೊತ್ತಾಗಿದ್ದು ಇಬ್ಬರು ಲವ್​ನಲ್ಲಿ ಬಿದ್ದಿದ್ದಾರೆ ಅನ್ನೋದು. ಇಬ್ಬರೂ ಆಗಾಗ್ಗೆ ಪರಸ್ಪರರ ಫೋಟೋಗಳನ್ನು ತಮ್ಮ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳಲ್ಲಿ ಹಂಚಿಕೊಳ್ಳುತ್ತಾರೆ, ಆದಾಗ್ಯೂ, ಅಧಿಕೃತವಾಗಿ ಪರಸ್ಪರ ಡೇಟಿಂಗ್ ಮಾಡುವುದನ್ನು ದೃಡೀಕರಿಸಿಲ್ಲ.

ಸ್ಟೈಲಿಶ್ ಕ್ರಿಕೆಟಿಗನಾಗಿರೋ ರಾಹುಲ್ ಹಾಗೂ ಬಾಲಿವುಡ್ ನಟ ಸುನೀಲ್ ಶೆಟ್ಟಿ ಪುತ್ರಿ ಅಥಿಯಾ ನಡುವಿನ ಲವ್ವಿ-ಡವ್ವಿ ಬಗ್ಗೆ 2019ರಿಂದಲೂ ಗಾಸಿಪ್​ಗಳು ಕೇಳಿಬರ್ತಿದೆ. 2020ರಲ್ಲಿ ಈ ಜೋಡಿ ಮುಂಬೈನಲ್ಲಿ ಡಿನ್ನರ್ ಪಾರ್ಟಿಗೆ ಹೋಗೋವಾಗ, ಕ್ಯಾಮೆರಾ ಕಣ್ಣಿಗೆ ಬಿದ್ದಿದ್ರು. ಆಗಲೇ ಗೊತ್ತಾಗಿದ್ದು ಇಬ್ಬರು ಲವ್​ನಲ್ಲಿ ಬಿದ್ದಿದ್ದಾರೆ ಅನ್ನೋದು. ಇಬ್ಬರೂ ಆಗಾಗ್ಗೆ ಪರಸ್ಪರರ ಫೋಟೋಗಳನ್ನು ತಮ್ಮ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳಲ್ಲಿ ಹಂಚಿಕೊಳ್ಳುತ್ತಾರೆ, ಆದಾಗ್ಯೂ, ಅಧಿಕೃತವಾಗಿ ಪರಸ್ಪರ ಡೇಟಿಂಗ್ ಮಾಡುವುದನ್ನು ದೃಡೀಕರಿಸಿಲ್ಲ.

1 / 6
ಬುಧವಾರ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪ್ರವಾಸಕ್ಕಾಗಿ ಕೆ.ಎಲ್. ರಾಹುಲ್ ಇಂಗ್ಲೆಂಡ್‌ ಪ್ರವಾಸದಲ್ಲಿದ್ದಾರೆ. ಅವರೊಂದಿಗೆ ಸ್ಪಷ್ಟವಾಗಿ ಕಾಣಿಸಿಕೊಂಡಿರುವ ಅಥಿಯಾ, ಕ್ರಿಕೆಟಿಗನೊಂದಿಗಿನ ಸ್ಟೈಲಿಶ್ ಫೋಟೋವನ್ನು ತನ್ನ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದ್ದಾರೆ.

ಬುಧವಾರ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪ್ರವಾಸಕ್ಕಾಗಿ ಕೆ.ಎಲ್. ರಾಹುಲ್ ಇಂಗ್ಲೆಂಡ್‌ ಪ್ರವಾಸದಲ್ಲಿದ್ದಾರೆ. ಅವರೊಂದಿಗೆ ಸ್ಪಷ್ಟವಾಗಿ ಕಾಣಿಸಿಕೊಂಡಿರುವ ಅಥಿಯಾ, ಕ್ರಿಕೆಟಿಗನೊಂದಿಗಿನ ಸ್ಟೈಲಿಶ್ ಫೋಟೋವನ್ನು ತನ್ನ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದ್ದಾರೆ.

2 / 6
ಬ್ರಾಂಡ್ ಶೂಟ್ಗಾಗಿ ಕ್ಲಿಕ್ ಮಾಡಿದ ಚಿತ್ರದಲ್ಲಿ, ಅಥಿಯಾ ಮತ್ತು ಕೆ.ಎಲ್. ರಾಹುಲ್ ಅವರು ಒಟ್ಟೊಟ್ಟಿಗೆ ಕಾಣಿಸಿಕೊಂಡಿದ್ದಾರೆ. ಐಷಾರಾಮಿ ಐವರ್‌ವೇರ್ ಬ್ರಾಂಡ್‌ಗಾಗಿ ಒಟ್ಟಿಗೆ ಫೋಟೋ ಶೂಟ್ ಮಾಡಿರುವುದು ಈಗ ಸಾಕಷ್ಟು ಕುತೂಹಲ ಕೆರಳಿಸಿದೆ.

ಬ್ರಾಂಡ್ ಶೂಟ್ಗಾಗಿ ಕ್ಲಿಕ್ ಮಾಡಿದ ಚಿತ್ರದಲ್ಲಿ, ಅಥಿಯಾ ಮತ್ತು ಕೆ.ಎಲ್. ರಾಹುಲ್ ಅವರು ಒಟ್ಟೊಟ್ಟಿಗೆ ಕಾಣಿಸಿಕೊಂಡಿದ್ದಾರೆ. ಐಷಾರಾಮಿ ಐವರ್‌ವೇರ್ ಬ್ರಾಂಡ್‌ಗಾಗಿ ಒಟ್ಟಿಗೆ ಫೋಟೋ ಶೂಟ್ ಮಾಡಿರುವುದು ಈಗ ಸಾಕಷ್ಟು ಕುತೂಹಲ ಕೆರಳಿಸಿದೆ.

3 / 6
ಹೀಗೆ ಇಬ್ಬರು ಸೋಷಿಯಲ್ ಮೀಡಿಯಾದಲ್ಲಿ ಪ್ರೀತಿಯ ಸುಳಿವು ನೀಡಿದ್ರೂ, ಸಾರ್ವಜನಿಕವಾಗಿ ನಾವಿಬ್ರೂ ಪ್ರೀತಿಯಲ್ಲಿದ್ದೀವಿ ಅನ್ನೋದನ್ನ ಒಪ್ಪಿಕೊಂಡಿಲ್ಲ. ಸದ್ಯ ಟೀಮ್ ಇಂಡಿಯಾ ಆಟಗಾರರೊಂದಿಗೆ ಕನ್ನಡಿಗ ರಾಹುಲ್ ಇಂಗ್ಲೆಂಡ್​ನಲ್ಲಿದ್ದಾರೆ.

ಹೀಗೆ ಇಬ್ಬರು ಸೋಷಿಯಲ್ ಮೀಡಿಯಾದಲ್ಲಿ ಪ್ರೀತಿಯ ಸುಳಿವು ನೀಡಿದ್ರೂ, ಸಾರ್ವಜನಿಕವಾಗಿ ನಾವಿಬ್ರೂ ಪ್ರೀತಿಯಲ್ಲಿದ್ದೀವಿ ಅನ್ನೋದನ್ನ ಒಪ್ಪಿಕೊಂಡಿಲ್ಲ. ಸದ್ಯ ಟೀಮ್ ಇಂಡಿಯಾ ಆಟಗಾರರೊಂದಿಗೆ ಕನ್ನಡಿಗ ರಾಹುಲ್ ಇಂಗ್ಲೆಂಡ್​ನಲ್ಲಿದ್ದಾರೆ.

4 / 6
ಅಥಿಯಾ ತನ್ನ ಇತ್ತೀಚಿನ ಕೆಎಲ್ ರಾಹುಲ್ ಅವರೊಂದಿಗೆ ಕೆಲವು ಫೋಟೋಗಳನ್ನು ಹಂಚಿಕೊಂಡಾಗ, ಇಬ್ಬರೂ ಒಂದೇ ಸ್ಥಳಗಳಿಂದ ಫೋಟೋಗಳನ್ನು ಹಂಚಿಕೊಂಡಿದ್ದಾರೆ ಎಂದು ಪರಿಗಣಿಸಿ, ರಾಹುಲ್ ತಮ್ಮ ಪ್ರೆಯಸಿಯೊಂದಿಗೆ ಇದ್ದಾರೆ ಎಂದು ಅಭಿಮಾನಿಗಳು ಊಹಿಸಿದ್ದರು.

ಅಥಿಯಾ ತನ್ನ ಇತ್ತೀಚಿನ ಕೆಎಲ್ ರಾಹುಲ್ ಅವರೊಂದಿಗೆ ಕೆಲವು ಫೋಟೋಗಳನ್ನು ಹಂಚಿಕೊಂಡಾಗ, ಇಬ್ಬರೂ ಒಂದೇ ಸ್ಥಳಗಳಿಂದ ಫೋಟೋಗಳನ್ನು ಹಂಚಿಕೊಂಡಿದ್ದಾರೆ ಎಂದು ಪರಿಗಣಿಸಿ, ರಾಹುಲ್ ತಮ್ಮ ಪ್ರೆಯಸಿಯೊಂದಿಗೆ ಇದ್ದಾರೆ ಎಂದು ಅಭಿಮಾನಿಗಳು ಊಹಿಸಿದ್ದರು.

5 / 6
ಐಪಿಎಲ್​ನಲ್ಲಿ ಅಕ್ಯುಟ್ ಅಪೆಂಡಿಸೈಟಿಸ್​ನಿಂದ ಅರ್ಧಕ್ಕೆ ಹೊರಬಿದ್ದಿದ್ದ ರಾಹುಲ್, ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ರು. ಆದ್ರೀಗ ಸಂಪೂರ್ಣವಾಗಿ ಚೇತರಿಸಿಕೊಂಡಿರುವ ರಾಹುಲ್, ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಮೇಲೆ ಕಣ್ಣಿಟ್ಟಿದ್ದಾರೆ..

ಐಪಿಎಲ್​ನಲ್ಲಿ ಅಕ್ಯುಟ್ ಅಪೆಂಡಿಸೈಟಿಸ್​ನಿಂದ ಅರ್ಧಕ್ಕೆ ಹೊರಬಿದ್ದಿದ್ದ ರಾಹುಲ್, ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ರು. ಆದ್ರೀಗ ಸಂಪೂರ್ಣವಾಗಿ ಚೇತರಿಸಿಕೊಂಡಿರುವ ರಾಹುಲ್, ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಮೇಲೆ ಕಣ್ಣಿಟ್ಟಿದ್ದಾರೆ..

6 / 6
Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು