AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಟ್ಟಿಗರ ಕಣ್ಣು ಕುಕ್ಕುತ್ತಿವೆ ರಾಹುಲ್- ಅಥಿಯಾ ಶೆಟ್ಟಿ ಫೋಟೋಗಳು! ಸೌತಾಂಪ್ಟನ್‌ನಲ್ಲಿ ಪ್ರಣಯ ಪಕ್ಷಿಗಳ ವಿಹಾರ

ಅಥಿಯಾ ಮತ್ತು ಕೆ.ಎಲ್. ರಾಹುಲ್ ಐಷಾರಾಮಿ ಐವರ್‌ವೇರ್ ಬ್ರಾಂಡ್‌ಗಾಗಿ ಒಟ್ಟಿಗೆ ಫೋಟೋ ಶೂಟ್ ಮಾಡಿರುವುದು ಈಗ ಸಾಕಷ್ಟು ಕುತೂಹಲ ಕೆರಳಿಸಿದೆ.

ಪೃಥ್ವಿಶಂಕರ
|

Updated on: Jun 18, 2021 | 5:06 PM

Share
ಸ್ಟೈಲಿಶ್ ಕ್ರಿಕೆಟಿಗನಾಗಿರೋ ರಾಹುಲ್ ಹಾಗೂ ಬಾಲಿವುಡ್ ನಟ ಸುನೀಲ್ ಶೆಟ್ಟಿ ಪುತ್ರಿ ಅಥಿಯಾ ನಡುವಿನ ಲವ್ವಿ-ಡವ್ವಿ ಬಗ್ಗೆ 2019ರಿಂದಲೂ ಗಾಸಿಪ್​ಗಳು ಕೇಳಿಬರ್ತಿದೆ. 2020ರಲ್ಲಿ ಈ ಜೋಡಿ ಮುಂಬೈನಲ್ಲಿ ಡಿನ್ನರ್ ಪಾರ್ಟಿಗೆ ಹೋಗೋವಾಗ, ಕ್ಯಾಮೆರಾ ಕಣ್ಣಿಗೆ ಬಿದ್ದಿದ್ರು. ಆಗಲೇ ಗೊತ್ತಾಗಿದ್ದು ಇಬ್ಬರು ಲವ್​ನಲ್ಲಿ ಬಿದ್ದಿದ್ದಾರೆ ಅನ್ನೋದು. ಇಬ್ಬರೂ ಆಗಾಗ್ಗೆ ಪರಸ್ಪರರ ಫೋಟೋಗಳನ್ನು ತಮ್ಮ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳಲ್ಲಿ ಹಂಚಿಕೊಳ್ಳುತ್ತಾರೆ, ಆದಾಗ್ಯೂ, ಅಧಿಕೃತವಾಗಿ ಪರಸ್ಪರ ಡೇಟಿಂಗ್ ಮಾಡುವುದನ್ನು ದೃಡೀಕರಿಸಿಲ್ಲ.

ಸ್ಟೈಲಿಶ್ ಕ್ರಿಕೆಟಿಗನಾಗಿರೋ ರಾಹುಲ್ ಹಾಗೂ ಬಾಲಿವುಡ್ ನಟ ಸುನೀಲ್ ಶೆಟ್ಟಿ ಪುತ್ರಿ ಅಥಿಯಾ ನಡುವಿನ ಲವ್ವಿ-ಡವ್ವಿ ಬಗ್ಗೆ 2019ರಿಂದಲೂ ಗಾಸಿಪ್​ಗಳು ಕೇಳಿಬರ್ತಿದೆ. 2020ರಲ್ಲಿ ಈ ಜೋಡಿ ಮುಂಬೈನಲ್ಲಿ ಡಿನ್ನರ್ ಪಾರ್ಟಿಗೆ ಹೋಗೋವಾಗ, ಕ್ಯಾಮೆರಾ ಕಣ್ಣಿಗೆ ಬಿದ್ದಿದ್ರು. ಆಗಲೇ ಗೊತ್ತಾಗಿದ್ದು ಇಬ್ಬರು ಲವ್​ನಲ್ಲಿ ಬಿದ್ದಿದ್ದಾರೆ ಅನ್ನೋದು. ಇಬ್ಬರೂ ಆಗಾಗ್ಗೆ ಪರಸ್ಪರರ ಫೋಟೋಗಳನ್ನು ತಮ್ಮ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳಲ್ಲಿ ಹಂಚಿಕೊಳ್ಳುತ್ತಾರೆ, ಆದಾಗ್ಯೂ, ಅಧಿಕೃತವಾಗಿ ಪರಸ್ಪರ ಡೇಟಿಂಗ್ ಮಾಡುವುದನ್ನು ದೃಡೀಕರಿಸಿಲ್ಲ.

1 / 6
ಬುಧವಾರ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪ್ರವಾಸಕ್ಕಾಗಿ ಕೆ.ಎಲ್. ರಾಹುಲ್ ಇಂಗ್ಲೆಂಡ್‌ ಪ್ರವಾಸದಲ್ಲಿದ್ದಾರೆ. ಅವರೊಂದಿಗೆ ಸ್ಪಷ್ಟವಾಗಿ ಕಾಣಿಸಿಕೊಂಡಿರುವ ಅಥಿಯಾ, ಕ್ರಿಕೆಟಿಗನೊಂದಿಗಿನ ಸ್ಟೈಲಿಶ್ ಫೋಟೋವನ್ನು ತನ್ನ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದ್ದಾರೆ.

ಬುಧವಾರ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪ್ರವಾಸಕ್ಕಾಗಿ ಕೆ.ಎಲ್. ರಾಹುಲ್ ಇಂಗ್ಲೆಂಡ್‌ ಪ್ರವಾಸದಲ್ಲಿದ್ದಾರೆ. ಅವರೊಂದಿಗೆ ಸ್ಪಷ್ಟವಾಗಿ ಕಾಣಿಸಿಕೊಂಡಿರುವ ಅಥಿಯಾ, ಕ್ರಿಕೆಟಿಗನೊಂದಿಗಿನ ಸ್ಟೈಲಿಶ್ ಫೋಟೋವನ್ನು ತನ್ನ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದ್ದಾರೆ.

2 / 6
ಬ್ರಾಂಡ್ ಶೂಟ್ಗಾಗಿ ಕ್ಲಿಕ್ ಮಾಡಿದ ಚಿತ್ರದಲ್ಲಿ, ಅಥಿಯಾ ಮತ್ತು ಕೆ.ಎಲ್. ರಾಹುಲ್ ಅವರು ಒಟ್ಟೊಟ್ಟಿಗೆ ಕಾಣಿಸಿಕೊಂಡಿದ್ದಾರೆ. ಐಷಾರಾಮಿ ಐವರ್‌ವೇರ್ ಬ್ರಾಂಡ್‌ಗಾಗಿ ಒಟ್ಟಿಗೆ ಫೋಟೋ ಶೂಟ್ ಮಾಡಿರುವುದು ಈಗ ಸಾಕಷ್ಟು ಕುತೂಹಲ ಕೆರಳಿಸಿದೆ.

ಬ್ರಾಂಡ್ ಶೂಟ್ಗಾಗಿ ಕ್ಲಿಕ್ ಮಾಡಿದ ಚಿತ್ರದಲ್ಲಿ, ಅಥಿಯಾ ಮತ್ತು ಕೆ.ಎಲ್. ರಾಹುಲ್ ಅವರು ಒಟ್ಟೊಟ್ಟಿಗೆ ಕಾಣಿಸಿಕೊಂಡಿದ್ದಾರೆ. ಐಷಾರಾಮಿ ಐವರ್‌ವೇರ್ ಬ್ರಾಂಡ್‌ಗಾಗಿ ಒಟ್ಟಿಗೆ ಫೋಟೋ ಶೂಟ್ ಮಾಡಿರುವುದು ಈಗ ಸಾಕಷ್ಟು ಕುತೂಹಲ ಕೆರಳಿಸಿದೆ.

3 / 6
ಹೀಗೆ ಇಬ್ಬರು ಸೋಷಿಯಲ್ ಮೀಡಿಯಾದಲ್ಲಿ ಪ್ರೀತಿಯ ಸುಳಿವು ನೀಡಿದ್ರೂ, ಸಾರ್ವಜನಿಕವಾಗಿ ನಾವಿಬ್ರೂ ಪ್ರೀತಿಯಲ್ಲಿದ್ದೀವಿ ಅನ್ನೋದನ್ನ ಒಪ್ಪಿಕೊಂಡಿಲ್ಲ. ಸದ್ಯ ಟೀಮ್ ಇಂಡಿಯಾ ಆಟಗಾರರೊಂದಿಗೆ ಕನ್ನಡಿಗ ರಾಹುಲ್ ಇಂಗ್ಲೆಂಡ್​ನಲ್ಲಿದ್ದಾರೆ.

ಹೀಗೆ ಇಬ್ಬರು ಸೋಷಿಯಲ್ ಮೀಡಿಯಾದಲ್ಲಿ ಪ್ರೀತಿಯ ಸುಳಿವು ನೀಡಿದ್ರೂ, ಸಾರ್ವಜನಿಕವಾಗಿ ನಾವಿಬ್ರೂ ಪ್ರೀತಿಯಲ್ಲಿದ್ದೀವಿ ಅನ್ನೋದನ್ನ ಒಪ್ಪಿಕೊಂಡಿಲ್ಲ. ಸದ್ಯ ಟೀಮ್ ಇಂಡಿಯಾ ಆಟಗಾರರೊಂದಿಗೆ ಕನ್ನಡಿಗ ರಾಹುಲ್ ಇಂಗ್ಲೆಂಡ್​ನಲ್ಲಿದ್ದಾರೆ.

4 / 6
ಅಥಿಯಾ ತನ್ನ ಇತ್ತೀಚಿನ ಕೆಎಲ್ ರಾಹುಲ್ ಅವರೊಂದಿಗೆ ಕೆಲವು ಫೋಟೋಗಳನ್ನು ಹಂಚಿಕೊಂಡಾಗ, ಇಬ್ಬರೂ ಒಂದೇ ಸ್ಥಳಗಳಿಂದ ಫೋಟೋಗಳನ್ನು ಹಂಚಿಕೊಂಡಿದ್ದಾರೆ ಎಂದು ಪರಿಗಣಿಸಿ, ರಾಹುಲ್ ತಮ್ಮ ಪ್ರೆಯಸಿಯೊಂದಿಗೆ ಇದ್ದಾರೆ ಎಂದು ಅಭಿಮಾನಿಗಳು ಊಹಿಸಿದ್ದರು.

ಅಥಿಯಾ ತನ್ನ ಇತ್ತೀಚಿನ ಕೆಎಲ್ ರಾಹುಲ್ ಅವರೊಂದಿಗೆ ಕೆಲವು ಫೋಟೋಗಳನ್ನು ಹಂಚಿಕೊಂಡಾಗ, ಇಬ್ಬರೂ ಒಂದೇ ಸ್ಥಳಗಳಿಂದ ಫೋಟೋಗಳನ್ನು ಹಂಚಿಕೊಂಡಿದ್ದಾರೆ ಎಂದು ಪರಿಗಣಿಸಿ, ರಾಹುಲ್ ತಮ್ಮ ಪ್ರೆಯಸಿಯೊಂದಿಗೆ ಇದ್ದಾರೆ ಎಂದು ಅಭಿಮಾನಿಗಳು ಊಹಿಸಿದ್ದರು.

5 / 6
ಐಪಿಎಲ್​ನಲ್ಲಿ ಅಕ್ಯುಟ್ ಅಪೆಂಡಿಸೈಟಿಸ್​ನಿಂದ ಅರ್ಧಕ್ಕೆ ಹೊರಬಿದ್ದಿದ್ದ ರಾಹುಲ್, ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ರು. ಆದ್ರೀಗ ಸಂಪೂರ್ಣವಾಗಿ ಚೇತರಿಸಿಕೊಂಡಿರುವ ರಾಹುಲ್, ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಮೇಲೆ ಕಣ್ಣಿಟ್ಟಿದ್ದಾರೆ..

ಐಪಿಎಲ್​ನಲ್ಲಿ ಅಕ್ಯುಟ್ ಅಪೆಂಡಿಸೈಟಿಸ್​ನಿಂದ ಅರ್ಧಕ್ಕೆ ಹೊರಬಿದ್ದಿದ್ದ ರಾಹುಲ್, ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ರು. ಆದ್ರೀಗ ಸಂಪೂರ್ಣವಾಗಿ ಚೇತರಿಸಿಕೊಂಡಿರುವ ರಾಹುಲ್, ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಮೇಲೆ ಕಣ್ಣಿಟ್ಟಿದ್ದಾರೆ..

6 / 6
Follow Us
ಪತ್ನಿ, ತಮ್ಮನ ಜತೆ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ತೆರಳಿ ಡಿಕೆಶಿ ಮಾತುಕತೆ
ಪತ್ನಿ, ತಮ್ಮನ ಜತೆ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ತೆರಳಿ ಡಿಕೆಶಿ ಮಾತುಕತೆ
ರಾಮನಗರದ ಕಲ್ಯಾಣ ಮಂಟಪದಲ್ಲಿ SIR ಆರೋಪಕ್ಕೆ ಗೃಹ ಸಚಿವ ಖರ್ಗೆ ಏನಂದ್ರು ನೋಡಿ
ರಾಮನಗರದ ಕಲ್ಯಾಣ ಮಂಟಪದಲ್ಲಿ SIR ಆರೋಪಕ್ಕೆ ಗೃಹ ಸಚಿವ ಖರ್ಗೆ ಏನಂದ್ರು ನೋಡಿ
ಮಳೆಗಾಗಿ ವಿಭಿನ್ನ ಹರಕೆ: ದೇವಿ ದೇಗುಲದಲ್ಲಿ ರಾತ್ರಿಪೂರ್ತಿ ಭಜನೆ
ಮಳೆಗಾಗಿ ವಿಭಿನ್ನ ಹರಕೆ: ದೇವಿ ದೇಗುಲದಲ್ಲಿ ರಾತ್ರಿಪೂರ್ತಿ ಭಜನೆ
ಗೃಹಜ್ಯೋತಿ ಪರಿಷ್ಕರಣೆ ಅಲ್ಲ; ಇದು ಮಾಹಿತಿ ಸಂಗ್ರಹ ಅಷ್ಟೇ ಎಂದ ಚೆಸ್ಕಾಂ MD
ಗೃಹಜ್ಯೋತಿ ಪರಿಷ್ಕರಣೆ ಅಲ್ಲ; ಇದು ಮಾಹಿತಿ ಸಂಗ್ರಹ ಅಷ್ಟೇ ಎಂದ ಚೆಸ್ಕಾಂ MD
ಗೃಹ ಸಚಿವರ ತವರಲ್ಲೇ ಪೊಲೀಸ್ ಠಾಣೆಯಿಂದಲೇ ಪೋಕ್ಸೋ ಕೇಸ್ ಆರೋಪಿ ಪರಾರಿ!
ಗೃಹ ಸಚಿವರ ತವರಲ್ಲೇ ಪೊಲೀಸ್ ಠಾಣೆಯಿಂದಲೇ ಪೋಕ್ಸೋ ಕೇಸ್ ಆರೋಪಿ ಪರಾರಿ!
ಫುಟ್​ಪಾತ್ ವ್ಯಾಪಾರಿಗಳಿಗೆ ಮತ್ತೆ ಸಚಿವರ ಖಡಕ್ ವಾರ್ನಿಂಗ್
ಫುಟ್​ಪಾತ್ ವ್ಯಾಪಾರಿಗಳಿಗೆ ಮತ್ತೆ ಸಚಿವರ ಖಡಕ್ ವಾರ್ನಿಂಗ್
ಇಂದು ಈ ರಾಶಿಯವರು ಕೋಪ, ಆವೇಶಗಳನ್ನು ಬದಿಗಿಟ್ಟರೆ ಕೆಲಸ ಕಾರ್ಯಗಳಲ್ಲಿ ಶುಭ
ಇಂದು ಈ ರಾಶಿಯವರು ಕೋಪ, ಆವೇಶಗಳನ್ನು ಬದಿಗಿಟ್ಟರೆ ಕೆಲಸ ಕಾರ್ಯಗಳಲ್ಲಿ ಶುಭ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್