AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಟ್ಟಿಗರ ಕಣ್ಣು ಕುಕ್ಕುತ್ತಿವೆ ರಾಹುಲ್- ಅಥಿಯಾ ಶೆಟ್ಟಿ ಫೋಟೋಗಳು! ಸೌತಾಂಪ್ಟನ್‌ನಲ್ಲಿ ಪ್ರಣಯ ಪಕ್ಷಿಗಳ ವಿಹಾರ

ಅಥಿಯಾ ಮತ್ತು ಕೆ.ಎಲ್. ರಾಹುಲ್ ಐಷಾರಾಮಿ ಐವರ್‌ವೇರ್ ಬ್ರಾಂಡ್‌ಗಾಗಿ ಒಟ್ಟಿಗೆ ಫೋಟೋ ಶೂಟ್ ಮಾಡಿರುವುದು ಈಗ ಸಾಕಷ್ಟು ಕುತೂಹಲ ಕೆರಳಿಸಿದೆ.

ಪೃಥ್ವಿಶಂಕರ
|

Updated on: Jun 18, 2021 | 5:06 PM

Share
ಸ್ಟೈಲಿಶ್ ಕ್ರಿಕೆಟಿಗನಾಗಿರೋ ರಾಹುಲ್ ಹಾಗೂ ಬಾಲಿವುಡ್ ನಟ ಸುನೀಲ್ ಶೆಟ್ಟಿ ಪುತ್ರಿ ಅಥಿಯಾ ನಡುವಿನ ಲವ್ವಿ-ಡವ್ವಿ ಬಗ್ಗೆ 2019ರಿಂದಲೂ ಗಾಸಿಪ್​ಗಳು ಕೇಳಿಬರ್ತಿದೆ. 2020ರಲ್ಲಿ ಈ ಜೋಡಿ ಮುಂಬೈನಲ್ಲಿ ಡಿನ್ನರ್ ಪಾರ್ಟಿಗೆ ಹೋಗೋವಾಗ, ಕ್ಯಾಮೆರಾ ಕಣ್ಣಿಗೆ ಬಿದ್ದಿದ್ರು. ಆಗಲೇ ಗೊತ್ತಾಗಿದ್ದು ಇಬ್ಬರು ಲವ್​ನಲ್ಲಿ ಬಿದ್ದಿದ್ದಾರೆ ಅನ್ನೋದು. ಇಬ್ಬರೂ ಆಗಾಗ್ಗೆ ಪರಸ್ಪರರ ಫೋಟೋಗಳನ್ನು ತಮ್ಮ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳಲ್ಲಿ ಹಂಚಿಕೊಳ್ಳುತ್ತಾರೆ, ಆದಾಗ್ಯೂ, ಅಧಿಕೃತವಾಗಿ ಪರಸ್ಪರ ಡೇಟಿಂಗ್ ಮಾಡುವುದನ್ನು ದೃಡೀಕರಿಸಿಲ್ಲ.

ಸ್ಟೈಲಿಶ್ ಕ್ರಿಕೆಟಿಗನಾಗಿರೋ ರಾಹುಲ್ ಹಾಗೂ ಬಾಲಿವುಡ್ ನಟ ಸುನೀಲ್ ಶೆಟ್ಟಿ ಪುತ್ರಿ ಅಥಿಯಾ ನಡುವಿನ ಲವ್ವಿ-ಡವ್ವಿ ಬಗ್ಗೆ 2019ರಿಂದಲೂ ಗಾಸಿಪ್​ಗಳು ಕೇಳಿಬರ್ತಿದೆ. 2020ರಲ್ಲಿ ಈ ಜೋಡಿ ಮುಂಬೈನಲ್ಲಿ ಡಿನ್ನರ್ ಪಾರ್ಟಿಗೆ ಹೋಗೋವಾಗ, ಕ್ಯಾಮೆರಾ ಕಣ್ಣಿಗೆ ಬಿದ್ದಿದ್ರು. ಆಗಲೇ ಗೊತ್ತಾಗಿದ್ದು ಇಬ್ಬರು ಲವ್​ನಲ್ಲಿ ಬಿದ್ದಿದ್ದಾರೆ ಅನ್ನೋದು. ಇಬ್ಬರೂ ಆಗಾಗ್ಗೆ ಪರಸ್ಪರರ ಫೋಟೋಗಳನ್ನು ತಮ್ಮ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳಲ್ಲಿ ಹಂಚಿಕೊಳ್ಳುತ್ತಾರೆ, ಆದಾಗ್ಯೂ, ಅಧಿಕೃತವಾಗಿ ಪರಸ್ಪರ ಡೇಟಿಂಗ್ ಮಾಡುವುದನ್ನು ದೃಡೀಕರಿಸಿಲ್ಲ.

1 / 6
ಬುಧವಾರ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪ್ರವಾಸಕ್ಕಾಗಿ ಕೆ.ಎಲ್. ರಾಹುಲ್ ಇಂಗ್ಲೆಂಡ್‌ ಪ್ರವಾಸದಲ್ಲಿದ್ದಾರೆ. ಅವರೊಂದಿಗೆ ಸ್ಪಷ್ಟವಾಗಿ ಕಾಣಿಸಿಕೊಂಡಿರುವ ಅಥಿಯಾ, ಕ್ರಿಕೆಟಿಗನೊಂದಿಗಿನ ಸ್ಟೈಲಿಶ್ ಫೋಟೋವನ್ನು ತನ್ನ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದ್ದಾರೆ.

ಬುಧವಾರ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪ್ರವಾಸಕ್ಕಾಗಿ ಕೆ.ಎಲ್. ರಾಹುಲ್ ಇಂಗ್ಲೆಂಡ್‌ ಪ್ರವಾಸದಲ್ಲಿದ್ದಾರೆ. ಅವರೊಂದಿಗೆ ಸ್ಪಷ್ಟವಾಗಿ ಕಾಣಿಸಿಕೊಂಡಿರುವ ಅಥಿಯಾ, ಕ್ರಿಕೆಟಿಗನೊಂದಿಗಿನ ಸ್ಟೈಲಿಶ್ ಫೋಟೋವನ್ನು ತನ್ನ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದ್ದಾರೆ.

2 / 6
ಬ್ರಾಂಡ್ ಶೂಟ್ಗಾಗಿ ಕ್ಲಿಕ್ ಮಾಡಿದ ಚಿತ್ರದಲ್ಲಿ, ಅಥಿಯಾ ಮತ್ತು ಕೆ.ಎಲ್. ರಾಹುಲ್ ಅವರು ಒಟ್ಟೊಟ್ಟಿಗೆ ಕಾಣಿಸಿಕೊಂಡಿದ್ದಾರೆ. ಐಷಾರಾಮಿ ಐವರ್‌ವೇರ್ ಬ್ರಾಂಡ್‌ಗಾಗಿ ಒಟ್ಟಿಗೆ ಫೋಟೋ ಶೂಟ್ ಮಾಡಿರುವುದು ಈಗ ಸಾಕಷ್ಟು ಕುತೂಹಲ ಕೆರಳಿಸಿದೆ.

ಬ್ರಾಂಡ್ ಶೂಟ್ಗಾಗಿ ಕ್ಲಿಕ್ ಮಾಡಿದ ಚಿತ್ರದಲ್ಲಿ, ಅಥಿಯಾ ಮತ್ತು ಕೆ.ಎಲ್. ರಾಹುಲ್ ಅವರು ಒಟ್ಟೊಟ್ಟಿಗೆ ಕಾಣಿಸಿಕೊಂಡಿದ್ದಾರೆ. ಐಷಾರಾಮಿ ಐವರ್‌ವೇರ್ ಬ್ರಾಂಡ್‌ಗಾಗಿ ಒಟ್ಟಿಗೆ ಫೋಟೋ ಶೂಟ್ ಮಾಡಿರುವುದು ಈಗ ಸಾಕಷ್ಟು ಕುತೂಹಲ ಕೆರಳಿಸಿದೆ.

3 / 6
ಹೀಗೆ ಇಬ್ಬರು ಸೋಷಿಯಲ್ ಮೀಡಿಯಾದಲ್ಲಿ ಪ್ರೀತಿಯ ಸುಳಿವು ನೀಡಿದ್ರೂ, ಸಾರ್ವಜನಿಕವಾಗಿ ನಾವಿಬ್ರೂ ಪ್ರೀತಿಯಲ್ಲಿದ್ದೀವಿ ಅನ್ನೋದನ್ನ ಒಪ್ಪಿಕೊಂಡಿಲ್ಲ. ಸದ್ಯ ಟೀಮ್ ಇಂಡಿಯಾ ಆಟಗಾರರೊಂದಿಗೆ ಕನ್ನಡಿಗ ರಾಹುಲ್ ಇಂಗ್ಲೆಂಡ್​ನಲ್ಲಿದ್ದಾರೆ.

ಹೀಗೆ ಇಬ್ಬರು ಸೋಷಿಯಲ್ ಮೀಡಿಯಾದಲ್ಲಿ ಪ್ರೀತಿಯ ಸುಳಿವು ನೀಡಿದ್ರೂ, ಸಾರ್ವಜನಿಕವಾಗಿ ನಾವಿಬ್ರೂ ಪ್ರೀತಿಯಲ್ಲಿದ್ದೀವಿ ಅನ್ನೋದನ್ನ ಒಪ್ಪಿಕೊಂಡಿಲ್ಲ. ಸದ್ಯ ಟೀಮ್ ಇಂಡಿಯಾ ಆಟಗಾರರೊಂದಿಗೆ ಕನ್ನಡಿಗ ರಾಹುಲ್ ಇಂಗ್ಲೆಂಡ್​ನಲ್ಲಿದ್ದಾರೆ.

4 / 6
ಅಥಿಯಾ ತನ್ನ ಇತ್ತೀಚಿನ ಕೆಎಲ್ ರಾಹುಲ್ ಅವರೊಂದಿಗೆ ಕೆಲವು ಫೋಟೋಗಳನ್ನು ಹಂಚಿಕೊಂಡಾಗ, ಇಬ್ಬರೂ ಒಂದೇ ಸ್ಥಳಗಳಿಂದ ಫೋಟೋಗಳನ್ನು ಹಂಚಿಕೊಂಡಿದ್ದಾರೆ ಎಂದು ಪರಿಗಣಿಸಿ, ರಾಹುಲ್ ತಮ್ಮ ಪ್ರೆಯಸಿಯೊಂದಿಗೆ ಇದ್ದಾರೆ ಎಂದು ಅಭಿಮಾನಿಗಳು ಊಹಿಸಿದ್ದರು.

ಅಥಿಯಾ ತನ್ನ ಇತ್ತೀಚಿನ ಕೆಎಲ್ ರಾಹುಲ್ ಅವರೊಂದಿಗೆ ಕೆಲವು ಫೋಟೋಗಳನ್ನು ಹಂಚಿಕೊಂಡಾಗ, ಇಬ್ಬರೂ ಒಂದೇ ಸ್ಥಳಗಳಿಂದ ಫೋಟೋಗಳನ್ನು ಹಂಚಿಕೊಂಡಿದ್ದಾರೆ ಎಂದು ಪರಿಗಣಿಸಿ, ರಾಹುಲ್ ತಮ್ಮ ಪ್ರೆಯಸಿಯೊಂದಿಗೆ ಇದ್ದಾರೆ ಎಂದು ಅಭಿಮಾನಿಗಳು ಊಹಿಸಿದ್ದರು.

5 / 6
ಐಪಿಎಲ್​ನಲ್ಲಿ ಅಕ್ಯುಟ್ ಅಪೆಂಡಿಸೈಟಿಸ್​ನಿಂದ ಅರ್ಧಕ್ಕೆ ಹೊರಬಿದ್ದಿದ್ದ ರಾಹುಲ್, ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ರು. ಆದ್ರೀಗ ಸಂಪೂರ್ಣವಾಗಿ ಚೇತರಿಸಿಕೊಂಡಿರುವ ರಾಹುಲ್, ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಮೇಲೆ ಕಣ್ಣಿಟ್ಟಿದ್ದಾರೆ..

ಐಪಿಎಲ್​ನಲ್ಲಿ ಅಕ್ಯುಟ್ ಅಪೆಂಡಿಸೈಟಿಸ್​ನಿಂದ ಅರ್ಧಕ್ಕೆ ಹೊರಬಿದ್ದಿದ್ದ ರಾಹುಲ್, ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ರು. ಆದ್ರೀಗ ಸಂಪೂರ್ಣವಾಗಿ ಚೇತರಿಸಿಕೊಂಡಿರುವ ರಾಹುಲ್, ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಮೇಲೆ ಕಣ್ಣಿಟ್ಟಿದ್ದಾರೆ..

6 / 6
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​