AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಡ್ಗಿಚ್ಚಿನ ಸಂತ್ರಸ್ತರಿಗಾಗಿ ಶೇನ್ ವಾರ್ನ್​ ಬ್ಯಾಗಿ ಗ್ರೀನ್ ಕ್ಯಾಪ್ ಹರಾಜಿಗೆ!

ಆಸ್ಟ್ರೇಲಿಯಾ ಸ್ಪಿನ್ ದಿಗ್ಗಜ ಶೇನ್ ವಾರ್ನ್​ರ ಬ್ಯಾಗಿ ಗ್ರೀನ್ ಕ್ಯಾಪ್ ಬರೋಬ್ಬರಿ 7.16ಕೋಟಿಗೆ ಮಾರಾಟವಾಗಿ ಆಶ್ಚರ್ಯ ಮೂಡಿಸಿದೆ. ಆಸ್ಟ್ರೇಲಿಯಾದಲ್ಲಿ ಕಾಡ್ಗಿಚ್ಚಿನ ಸಂತ್ರಸ್ತರಿಗೆ ಪರಿಹಾರ ನೀಡುವ ಸಲುವಾಗಿ ವಾರ್ನ್ ಕ್ಯಾಪ್ ಹರಾಜಿಗೆ ಇಟ್ಟಿದ್ದರು. ಕ್ಯಾಪ್ 7.16ಕೋಟಿಗೆ ಮಾರಾಟವಾಗಿದ್ದಕ್ಕೆ ವಾರ್ನ್ ಸಂತಸಗೊಂಡಿದ್ದಾರೆ. 45ವರ್ಷವಾದ್ರೂ ಕ್ರಿಕೆಟ್ ಬಿಡಲ್ಲ! ವೆಸ್ಟ್ ಇಂಡೀಸ್ ಸ್ಫೋಟಕ ಬ್ಯಾಟ್ಸ್​ಮನ್ ಕ್ರಿಸ್ ಗೇಲ್, 45ನೇ ವಯಸ್ಸಿನಲ್ಲೂ ಕ್ರಿಕೆಟ್ ಆಡುವ ಬಯಕೆಯನ್ನ ವ್ಯಕ್ತಪಡಿಸಿದ್ದಾರೆ. ಕ್ರಿಕೆಟ್ ಆಡಲು ನನ್ನ ದೇಹ ಸ್ಪಂದಿಸುತ್ತೆ. ನಾನಿನ್ನೂ ಯುವಕನಂತಿದ್ದೇನೆ. 45ಕೇವಲ ನಂಬರ್ ಅಷ್ಟೇ ಅಂತ ಹೇಳಿರೋ […]

ಕಾಡ್ಗಿಚ್ಚಿನ ಸಂತ್ರಸ್ತರಿಗಾಗಿ ಶೇನ್ ವಾರ್ನ್​ ಬ್ಯಾಗಿ ಗ್ರೀನ್ ಕ್ಯಾಪ್ ಹರಾಜಿಗೆ!
ಸಾಧು ಶ್ರೀನಾಥ್​
|

Updated on:Jan 11, 2020 | 11:18 AM

Share

ಆಸ್ಟ್ರೇಲಿಯಾ ಸ್ಪಿನ್ ದಿಗ್ಗಜ ಶೇನ್ ವಾರ್ನ್​ರ ಬ್ಯಾಗಿ ಗ್ರೀನ್ ಕ್ಯಾಪ್ ಬರೋಬ್ಬರಿ 7.16ಕೋಟಿಗೆ ಮಾರಾಟವಾಗಿ ಆಶ್ಚರ್ಯ ಮೂಡಿಸಿದೆ. ಆಸ್ಟ್ರೇಲಿಯಾದಲ್ಲಿ ಕಾಡ್ಗಿಚ್ಚಿನ ಸಂತ್ರಸ್ತರಿಗೆ ಪರಿಹಾರ ನೀಡುವ ಸಲುವಾಗಿ ವಾರ್ನ್ ಕ್ಯಾಪ್ ಹರಾಜಿಗೆ ಇಟ್ಟಿದ್ದರು. ಕ್ಯಾಪ್ 7.16ಕೋಟಿಗೆ ಮಾರಾಟವಾಗಿದ್ದಕ್ಕೆ ವಾರ್ನ್ ಸಂತಸಗೊಂಡಿದ್ದಾರೆ.

45ವರ್ಷವಾದ್ರೂ ಕ್ರಿಕೆಟ್ ಬಿಡಲ್ಲ! ವೆಸ್ಟ್ ಇಂಡೀಸ್ ಸ್ಫೋಟಕ ಬ್ಯಾಟ್ಸ್​ಮನ್ ಕ್ರಿಸ್ ಗೇಲ್, 45ನೇ ವಯಸ್ಸಿನಲ್ಲೂ ಕ್ರಿಕೆಟ್ ಆಡುವ ಬಯಕೆಯನ್ನ ವ್ಯಕ್ತಪಡಿಸಿದ್ದಾರೆ. ಕ್ರಿಕೆಟ್ ಆಡಲು ನನ್ನ ದೇಹ ಸ್ಪಂದಿಸುತ್ತೆ. ನಾನಿನ್ನೂ ಯುವಕನಂತಿದ್ದೇನೆ. 45ಕೇವಲ ನಂಬರ್ ಅಷ್ಟೇ ಅಂತ ಹೇಳಿರೋ ಗೇಲ್, 2020ರ ಟಿ-ಟ್ವೆಂಟಿ ವಿಶ್ವಕಪ್​ನಲ್ಲಿ ಭಾಗವಹಿಸೋದಾಗಿ ಹೇಳಿದ್ದಾರೆ.

ಭಾರತ-ಸಿ ತಂಡ ಚಾಂಪಿಯನ್: ಮಹಿಳಾ ಟಿ-ಟ್ವೆಂಟಿ ಚಾಲೆಂಜರ್ಸ್ ಟ್ರೋಫಿಯಲ್ಲಿ ಭಾರತ ಸಿ ತಂಡ ಚಾಂಪಿಯನ್ ಆಗಿದೆ. ಶಾಫಲಿ ವರ್ಮಾರ 89ರನ್​ಗಳ ನೆರವಿನಿಂದ ಭಾರತ ಸಿ ತಂಡ, ಬಿ ತಂಡದ ವಿರುದ್ಧ ವಿಕೆಟ್​ಗಳ ಗೆಲುವು ಸಾಧಿಸ್ತು. 15ಬೌಂಡರಿ, 2ಸಿಕ್ಸರ್​ಗಳನ್ನ ನೆರವಿನಿಂದ ಶಾಫಲಿ ಅಜೇಯ 89ರನ್ ಗಳಿಸಿ, ತಂಡಕ್ಕೆ ಗೆಲುವು ತಂದುಕೊಟ್ರು.

ಸಚಿನ್ ಗ್ಲೋಬಲ್ ಅಕಾಡೆಮಿಗೆ ಚಾಲನೆ: ತೆಂಡುಲ್ಕರ್ ಮಿಡಲ್​ಸೆಕ್ಸ್ ಗ್ಲೋಬರ್ ಅಕಾಡೆಮಿಗೆ, ನವಿ ಮುಂಬೈನ ಡಾ.ಡಿ.ವೈ ಪಾಟೀಲ್ ಸ್ಟೇಡಿಯಂನಲ್ಲಿ ಸಚಿನ್ ಚಾಲನೆ ನೀಡಿದ್ರು. ಇಂಗ್ಲಿಷ್ ಕೌಂಟಿ ಮಿಡಲ್​ಸೆಕ್ಸ್ ತಂಡದ ಜೊತೆ ಒಪ್ಪಂದ ಮಾಡಿಕೊಂಡಿರೊ ಸಚಿನ್, 9ರಿಂದ 14ವರ್ಷದ ಮಕ್ಕಳಿಗೆ ಕ್ರಿಕೆಟ್ ಪಾಠವನ್ನ ಹೇಳಿಕೊಡಲಾಗುತ್ತೆ.

Published On - 9:55 am, Sat, 11 January 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್