AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಪರ ಆಡುತ್ತಿದ್ದ ಮಾಜಿ ಕ್ರಿಕೆಟಿಗ ಬಿ.ವಿಜಯ್​ಕೃಷ್ಣ ನಿಧನ; ವಿಕ್ರಂ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ಕೊನೆಯುಸಿರು

ಅಕ್ಟೋಬರ್​ 12, 1949ರಲ್ಲಿ ಜನಿಸಿದ ಬಿ. ವಿಜಯ್​ಕೃಷ್ಣ ಅವರ ಪೂರ್ಣ ಹೆಸರು ಭರಮಯ್ಯ ವಿಜಯ್​ಕೃಷ್ಣ. ಆದರೆ, ಅವರ ವಿಜಿ ಎಂಬ ಅಡ್ಡಹೆಸರು ಹೆಚ್ಚು ಚಾಲ್ತಿಯಲ್ಲಿತ್ತು.

ಕರ್ನಾಟಕದ ಪರ ಆಡುತ್ತಿದ್ದ ಮಾಜಿ ಕ್ರಿಕೆಟಿಗ ಬಿ.ವಿಜಯ್​ಕೃಷ್ಣ ನಿಧನ; ವಿಕ್ರಂ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ಕೊನೆಯುಸಿರು
ಮಾಜಿ ಕ್ರಿಕೆಟಿಗ ಬಿ.ವಿಜಯ್​ಕೃಷ್ಣ
TV9 Web
| Edited By: |

Updated on:Jun 17, 2021 | 9:59 AM

Share

ಬೆಂಗಳೂರು: ಮಾಜಿ ಕ್ರಿಕೆಟಿಗ, ಕರ್ನಾಟಕ ತಂಡದ ಪರ ಆಡುತ್ತಿದ್ದ ಎಡಗೈ ಬ್ಯಾಟ್ಸ್​ಮನ್​ ಬಿ ವಿಜಯಕೃಷ್ಣ ಇಂದು (ಜೂನ್ 17) ಮುಂಜಾನೆ ವಿಕ್ರಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಳೆದ ಎರಡು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಜಯ್​ಕೃಷ್ಣ ಬಹು ಅಂಗಾಂಗ ವೈಫಲ್ಯ ಸಮಸ್ಯೆಯನ್ನು ಎದುರಿಸುತ್ತಿದ್ದರು. ಇಂದು ಮುಂಜಾನೆ ವೇಳೆಗೆ ತೀವ್ರ ಹೃದಯಾಘಾತ ಸಂಭವಿಸಿ ಸುಮಾರು 5.50ರ ಹೊತ್ತಿದೆ ಕಣ್ಮುಚ್ಚಿದ್ದಾರೆ.

ಲೆಫ್ಟ್​ ಆರ್ಮ್​ ಸ್ಪಿನ್ನರ್ ಹಾಗೂ ಲೆಫ್ಟ್​ ಹ್ಯಾಂಡ್ ಬ್ಯಾಟ್ಸ್​ಮನ್​ ಆಗಿ ಸುಮಾರು 15 ವರ್ಷಗಳ ಆಡಿದ ಅವರು 80 ಪ್ರಮುಖ ಪಂದ್ಯಗಳಿಂದ ಒಟ್ಟು 2000ಕ್ಕೂ ಹೆಚ್ಚು ರನ್​ ಗಳಿಸಿ, 194 ವಿಕೆಟ್ ಪಡೆದಿದ್ದಾರೆ.

ಕರ್ನಾಟಕದ ಪರ ಆಡುತ್ತಿದ್ದ ಕೆ.ನಾಗಭೂಷಣ್ ಅವರ ಪ್ರೋತ್ಸಾಹದಿಂದ ಮೈದಾನಕ್ಕಿಳಿದ ವಿಜಯ್​ಕೃಷ್ಣ ಅತ್ಯುತ್ತಮ ಆಲ್​ರೌಂಡರ್ ಆಗಿ ಪ್ರದರ್ಶನ ನೀಡಿದರು. ನಾಗಭೂಷಣ್ ಅವರ ಸಹಕಾರದೊಂದಿಗೆ ಕಾರ್​ ಶೆಡ್​ನಲ್ಲಿ ಟೆನ್ನಿಸ್​ ಬಾಲ್​ ಮೂಲಕ ಬೌಲಿಂಗ್ ಅಭ್ಯಾಸ ಮಾಡಿಕೊಂಡ ಅವರು 1968-69ನೇ ಸಾಲಿನಲ್ಲಿ ಆಡಿದ ಮೊದಲ ರಣಜಿ ಪಂದ್ಯದಲ್ಲಿ ಹೈದರಾಬಾದ್ ವಿರುದ್ಧ ಮೂರು ವಿಕೆಟ್ ಪಡೆದಿದ್ದರು. ಅಲ್ಲದೇ ಅದರ ನಂತರ ಮದ್ರಾಸ್ ವಿರುದ್ಧದ ಪಂದ್ಯದಲ್ಲಿ ಆರು ವಿಕೆಟ್ ಪಡೆದು ಸೈ ಎನ್ನಿಸಿಕೊಂಡಿದ್ದರು.

ಇದನ್ನೂ ಓದಿ: ಕೋಲಾರದ ಲಕ್ಷ್ಮೀ ಖಾಸಗಿ ಆಸ್ಪತ್ರೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಕ್ರಿಕೆಟಿಗ ಇರ್ಫಾನ್ ಪಠಾನ್ 

17 ಎಸೆತಗಳಲ್ಲಿ 90 ರನ್! ಈ ಆಂಗ್ಲ ಕ್ರಿಕೆಟಿಗನ ಸಿಕ್ಸರ್​ ಸುನಾಮಿಗೆ ಎದುರಾಳಿ ತಂಡ ಕೊಚ್ಚಿ ಹೋಗಿತ್ತು

Published On - 9:59 am, Thu, 17 June 21

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು