AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ಸಹಭಾಗಿತ್ವ: ಜ.18 ರಿಂದ 26ರ ವರೆಗೆ ಬೆಂಗಳೂರಿನಲ್ಲಿ ಚೆಸ್ ಪಂದ್ಯವಳಿ, ವಿಶ್ವನಾಥ್ ಆನಂದ ಭಾಗಿ

ಬೆಂಗಳೂರು ಅರ್ಬನ್ ಡಿಸ್ಟ್ರಿಕ್ಟ್ ಚೆಸ್ ಅಸೋಸಿಯೇಷನ್ (ಬಿಯುಡಿಸಿಎ) ತನ್ನ ಮಹತ್ವಾಕಾಂಕ್ಷೆಯ ಯೋಜನೆ ಬೆಂಗಳೂರು ಅಂತಾರಾಷ್ಟ್ರೀಯ ಗ್ರ್ಯಾಂಡ್‌ಮಾಸ್ಟರ್ಸ್ ಓಪನ್ ಚೆಸ್ ಪಂದ್ಯಾವಳಿ 2024ರ ಜನವರಿ 18 ರಿಂದ 26ರವರೆಗೆ ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ.

ಸರ್ಕಾರದ ಸಹಭಾಗಿತ್ವ: ಜ.18 ರಿಂದ 26ರ ವರೆಗೆ ಬೆಂಗಳೂರಿನಲ್ಲಿ ಚೆಸ್ ಪಂದ್ಯವಳಿ, ವಿಶ್ವನಾಥ್ ಆನಂದ ಭಾಗಿ
ಚೆಸ್ ಪಂದ್ಯಾವಳಿ
Vinayak Hanamant Gurav
| Edited By: |

Updated on: Jan 13, 2024 | 9:30 PM

Share

ಬೆಂಗಳೂರು, ಜನವರಿ 13: ಬೆಂಗಳೂರು ಅರ್ಬನ್ ಡಿಸ್ಟ್ರಿಕ್ಟ್ ಚೆಸ್ ಅಸೋಸಿಯೇಷನ್ (ಬಿಯುಡಿಸಿಎ) ತನ್ನ ಮಹತ್ವಾಕಾಂಕ್ಷೆಯ ಯೋಜನೆ ಬೆಂಗಳೂರು ಅಂತಾರಾಷ್ಟ್ರೀಯ ಗ್ರ್ಯಾಂಡ್‌ಮಾಸ್ಟರ್ಸ್ ಓಪನ್ ಚೆಸ್ ಪಂದ್ಯಾವಳಿ (International Grand Masters Open Chess Tournament) 2024ರ ಜನವರಿ 18 ರಿಂದ 26ರವರೆಗೆ ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಕಾರ್ಯಕ್ರಮವನ್ನು ಸಿಎಂ ಸಿದ್ಧರಾಮಯ್ಯ ಉದ್ಘಾಟಿಸಲಿದ್ದು, ವಿಶ್ವನಾಥ್ ಆನಂದ ಕಾರ್ಯಕ್ರಮ ಪ್ರತಿನಿಧಿಸಲಿದ್ದಾರೆ. 40ಕ್ಕೂ ಹೆಚ್ಚು ಗ್ರ್ಯಾಂಡ್‌ಮಾಸ್ಟರ್‌ಗಳು ಸೇರಿದಂತೆ ಭಾರತ ಮತ್ತು 20 ಇತರ ದೇಶಗಳ 2 ಸಾವಿರಕ್ಕೂ ಹೆಚ್ಚು ಆಟಗಾರರ ಭಾಗವಹಿಸುವಿಕೆಯ ನಿರೀಕ್ಷೆ ಇದೆ.

ಇದೇ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಕೆಓಎ ಮತ್ತು ಎಫ್ಐಬಿಎ ಏಷ್ಯಾ ಫೆಸಿಫಿಕ್ ಅಧ್ಯಕ್ಷ ಗೋವಿಂದರಾಜ್, ರಾಜ್ಯ ಸರ್ಕಾರ ಕ್ರೀಡಾ ಇಲಾಖೆ‌, ಕರ್ನಾಟಕ ಒಲಂಪಿಕ್ ಅಸೊಶಿಯೇಶನ್ ಹಾಗೂ ಚೆಸ್ ಅಸೊಶಿಯೇಶನ್ ಸಹಯೋಗದಿಂದ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಚೆಸ್ ಟೂರ್ನಮೆಂಟ್ ಆಯೋಜನೆ ಮಾಡಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Ayodhya Ram Mandir: ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಸಮಾರಂಭಕ್ಕೆ ‘ಕ್ರಿಕೆಟ್ ದೇವರಿಗೆ’ ಆಹ್ವಾನ

ಚೆಸ್ ಕ್ರೀಡೆ ಅನ್ನೋದು ಇನ್ನೂ ಶಿಖರಕ್ಕೆ ಹೋಗಿಲ್ಲ. ಬೇರೆ ದೇಶಗಳಲ್ಲಿ ಶಿಖರಕ್ಕೆ ಹೋಗಿದೆ. ಕ್ರಿಕೆಟ್​ಗೆ ಕೊಡುವ ಮಹತ್ವ 10% ಕೊಡಿ. ಮಹಿಳೆಯರ ಶ್ರಮದಿಂದಲೆ ಅತ್ಯಂತ ಅಚ್ಚುಕಟ್ಟಾಗಿ ನಮ್ಮ ರಾಜ್ಯದಲ್ಲಿ ಚೆಸ್ ಅಸೊಶಿಯೇಶನ್ ಶ್ರಮ ಪಟ್ಟಿದೆ ಎಂದರು. ಇನ್ನೂ ಇದೇ ವೇಳೆ ಚೆಸ್ ಜೆಸ್ಸಿ‌ ಬಿಡುಗಡೆ ಮಾಡಲಾಗಿದೆ.

ಇದನ್ನೂ ಓದಿ: SA20: ಮುಂಬೈ ಆರಂಭಿಕರ ಸಿಡಿಲಬ್ಬರದ ಬ್ಯಾಟಿಂಗ್​ಗೆ ಪತರುಗುಟ್ಟಿದ ಸೂಪರ್ ಕಿಂಗ್ಸ್; 244 ರನ್ ಟಾರ್ಗೆಟ್..!

ಈ ವೇಳೆ ಸಿ.ಎಂ ರಾಜಕೀಯ ಕಾರ್ಯದರ್ಶಿ, ಕೆಒಎ & ಎಫ್‌ಐ‌ಬಿಎ ಏಷ್ಯಾ ಪೆಸಿಫಿಕ್ ಅಧ್ಯಕ್ಷ ಡಾ. ಕೆ. ಗೋವಿಂದರಾಜ್, ಕೆ‌ಎಸ್‌ಸಿ‌ಎ ಅಧ್ಯಕ್ಷ ಡಿಪಿ ಅನಂತ, ಬಿಯುಡಿಸಿಎ ಅಧ್ಯಕ್ಷೆ ಸೌಮ್ಯ. ಎಂ ಯು ಹಾಗೂ ಕರ್ನಾಟಕ ಮೊದಲ ಗ್ರ್ಯಾಂಡ್ ಮಾಸ್ಟರ್ ತೇಜಕುಮಾರ್ ಉಪಸ್ಥಿತರಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ